ಉಪೇಂದ್ರ ಚಿತ್ರಕ್ಕೆ ಸೋನಾಲ್‌ ನಾಯಕಿ

ಪಂಚತಂತ್ರ ಬೆಡಗಿ ಬಿಝಿ

Team Udayavani, May 16, 2019, 3:00 AM IST

sonal

ಯೋಗರಾಜ್‌ ಭಟ್ಟರ “ಪಂಚತಂತ್ರ’ ಚಿತ್ರದಲ್ಲಿ ನಾಯಕಿಯಾಗಿ ನಟಿಸಿರುವ ಸೋನಾಲ್‌ ಮೊಂತೆರೋ ಬಿಝಿಯಾಗುವ ಲಕ್ಷಣ ಕಾಣುತ್ತಿದೆ. ಈಗಾಗಲೇ ಭಟ್ಟರ “ಗಾಳಿಪಟ’ ಚಿತ್ರಕ್ಕೂ ನಾಯಕಿಯಾಗಿರುವ ಸೋನಾಲ್‌ ಈಗ ಸದ್ದಿಲ್ಲದೇ, ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ಅದು ಉಪೇಂದ್ರ ನಾಯಕರಾಗಿರುವ ಸಿನಿಮಾ ಎಂಬುದು ವಿಶೇಷ.

ಹೌದು, ಉಪೇಂದ್ರ ನಾಯಕರಾಗಿರುವ ಹೊಸ ಸಿನಿಮಾದಲ್ಲಿ ಸೋನಾಲ್‌ ಮೊಂತೆರೋ ನಾಯಕಿಯಾಗಿದ್ದಾರೆ. ಎಲ್ಲಾ ಓಕೆ, ಯಾವ ಸಿನಿಮಾ ಎಂದು ನೀವು ಕೇಳಬಹುದು. “ಚಮಕ್‌’, “ಅಯೋಗ್ಯ’ ಚಿತ್ರಗಳನ್ನು ನಿರ್ಮಿಸಿರುವ ಕ್ರಿಸ್ಟಲ್‌ ಪಾರ್ಕ್‌ನ ಟಿ.ಆರ್‌. ಚಂದ್ರಶೇಖರ್‌ ನಿರ್ಮಾಣದಲ್ಲಿ ಉಪೇಂದ್ರ ಅವರ ಸಿನಿಮಾವೊಂದು ತಯಾರಾಗಲಿದೆ ಎಂಬ ವಿಚಾರ ನಿಮಗೆ ಗೊತ್ತೇ ಇದೆ.

ಮೌರ್ಯ ಎನ್ನುವವರು ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಈ ಚಿತ್ರಕ್ಕೆ ಶೀರ್ಷಿಕೆ ಇನ್ನಷ್ಟೇ ಅಂತಿಮವಾಗಬೇಕಿದೆ. ಈಗ ಚಿತ್ರಕ್ಕೆ ನಾಯಕಿಯ ಆಯ್ಕೆಯಾಗಿದೆ. ಸೋನಾಲ್‌ಗೆ ಉಪೇಂದ್ರ ಚಿತ್ರದಲ್ಲಿ ನಾಯಕಿಯಾಗುವ ಅವಕಾಶ ಸಿಕ್ಕಿದೆ. ಮಂಗಳೂರು ಮೂಲದ ಸೋನಾಲ್‌ ತುಳು ಚಿತ್ರದಲ್ಲೂ ನಟಿಸಿದ್ದಾರೆ.

ಜೊತೆಗೆ ಈಗಾಗಲೇ ಕನ್ನಡದ ಕೆಲವು ಚಿತ್ರಗಳಲ್ಲಿ ನಟಿಸಿದ್ದು, “ಪಂಚತಂತ್ರ’ ಚಿತ್ರ ಅವರಿಗೆ ಉತ್ತಮ ಹೆಸರು ತಂದುಕೊಟ್ಟಿತ್ತು. ಸದ್ಯ ಸೋನಾಲ್‌ ನಾಯಕಿಯಾಗಿರುವ “ಡೆಮೋ ಪೀಸ್‌’ ಚಿತ್ರ ಬಿಡುಗಡೆಗೆ ಸಿದ್ಧವಿದೆ. ಈ ನಡುವೆಯೇ ಹೊಸ ಸಿನಿಮಾದ ಅವಕಾಶ ಸೋನಾಲ್‌ಗೆ ಸಿಕ್ಕಿದೆ. ಹೊಸ ಚಿತ್ರ ಮೇ 27 ರಿಂದ ಆರಂಭವಾಗಲಿದ್ದು, ಉಪ್ಪಿ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಚಿತ್ರಕ್ಕೆ ಗುರುಕಿರಣ್‌ ಅವರ ಸಂಗೀತವಿದ್ದು, ಮತ್ತೂಮ್ಮೆ ಉಪ್ಪಿ-ಗುರು ಒಂದೇ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

fashion-world

Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

fashion-world

Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

4-uv-fusion

Movie Review: ಜೀವನ ಒಂದು ಹೋರಾಟ, ಆ ಹೋರಾಟ ನಿರಂತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.