ಮೈಟ್‌: ಶಿಕ್ಷಕರ ತರಬೇತಿ ಕಾರ್ಯಾಗಾರಕ್ಕೆ ಚಾಲನೆ


Team Udayavani, May 16, 2019, 6:00 AM IST

1405MLR29-MITE

ಮಂಗಳೂರು: ವಿದ್ಯಾರ್ಥಿಗಳು ವೃತ್ತಿಪರ ಶಿಕ್ಷಣಕ್ಕೆ ಪ್ರವೇಶಿಸುವಾಗ ಕೊಡಲಾಗುವ ವಿಶೇಷ ಪ್ರವೇಶಾತಿ ಕಾರ್ಯಕ್ರಮದ ಬಗ್ಗೆ ಶಿಕ್ಷಕರಿಗೆ ಮೇ 14ರಿಂದ ಮೇ 16ರ ವರೆಗೆ “ಶಿಕ್ಷಕರ ಅಭಿವೃದ್ಧಿ ಕಾರ್ಯಾಗಾರ’ವನ್ನು ಮೂಡಬಿದಿರೆಯ ಮಂಗಳೂರು ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಮತ್ತು ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಆಯೋಜಿಸಲಾಗಿದ್ದು, ಮಂಗಳವಾರ ಉದ್ಘಾಟಿಸಲಾಯಿತು.

ದಿಲ್ಲಿಯ ಆಲ್‌ ಇಂಡಿಯಾ ಕೌನ್ಸಿಲ್‌ ಫಾರ್‌ ಟೆಕ್ನಿಕಲ್‌ ಎಜುಕೇಶನ್‌ (ಎಐಸಿಟಿಇ) ಪ್ರಾಯೋಜಿಸಿದ ಈ ಕಾರ್ಯಾ ಗಾರವನ್ನು ಎಐಸಿಟಿಇ ಬೆಂಗಳೂರು ದಕ್ಷಿಣ ಪ್ರಾದೇಶಿಕ ಕಚೇರಿ ಸಹಾಯ ನಿರ್ದೇಶಕ ರಮೇಶ್‌ ಎನ್‌. ಉದ್ಘಾಟಿಸಿದರು. ಎಂಜಿನಿಯರಿಂಗ್‌ ಕೋರ್ಸ್‌ನಲ್ಲಿ ಮೂರು ವಾರಗಳ ವಿದ್ಯಾರ್ಥಿ ಪ್ರವೇಶಾತಿ ತರಬೇತಿ ಕಾರ್ಯಕ್ರಮದ ಪ್ರಾಮುಖ್ಯತೆ ಬಗ್ಗೆ ಅವರು ತಿಳಿಸಿದರು. ವಿದ್ಯಾರ್ಥಿಗಳ ಜೀವನ ಕೌಶಲವನ್ನು ಹೆಚ್ಚಿಸಲು ಮತ್ತು ಅವರ ಮಹತ್ವಾಕಾಂಕ್ಷೆಗೆ ಸಮಗ್ರ ದೃಷ್ಟಿಕೋನವನ್ನು ಪಡೆಯಲು ಈ ಕಾರ್ಯಕ್ರಮ ಸಹಕಾರಿ ಎಂದರು.

ಅಧ್ಯಕ್ಷತೆ ವಹಿಸಿದ್ದ ಮೈಟ್‌ ಅಧ್ಯಕ್ಷ ರಾಜೇಶ್‌ ಚೌಟ ಮಾತನಾಡಿ, ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಿಗೆ ಹೊಸ ಪರಿಸರದ ಪರಿಚಯ, ಪ್ರತಿಭೆಯನ್ನು ಹೊರಹಾಕಲು ಸೂಕ್ತ ವೇದಿಕೆ, ವಿವಿಧ ವೃತ್ತಿಪರ ಶಿಷ್ಟಾಚಾರಗಳ ಮಾಹಿತಿ ಲಭಿಸುತ್ತದೆ ಎಂದರು.

ಎಐಸಿಟಿಇ ರಾಜ್ಯ ಅಕಾಡೆಮಿ ಕೋ- ಆರ್ಡಿನೇಟರ್‌ ವಂದನಾ ಸಿಂಘಾಲ್‌, ವಿಟಿಯು ಕೋ-ಆರ್ಡಿನೇಟರ್‌ ಪ್ರೊ| ಚಿಕಣ್ಣ, ಎಐಸಿಟಿಇ ದಯಾಲ್‌ ಭಾಗವಹಿಸಿದ್ದರು. ಉದ್ಧವ್‌ ಕುಮಾರ್‌ ಸಂಪನ್ಮೂಲ ವ್ಯಕ್ತಿಯಾಗಿದ್ದರು.

ಮೈಟ್‌ ಕಾಲೇಜಿನ ಪ್ರಾಂಶುಪಾಲ ಡಾ| ಜಿ.ಎಲ್‌. ಈಶ್ವರ ಪ್ರಸಾದ್‌ ಸ್ವಾಗತಿಸಿದರು. ಡಾ| ಆಶಾ ಕ್ರಾಸ್ತಾ ವಂದಿಸಿದರು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.