ಅಜಿಂಕ್ಯ ರಹಾನೆ ಬೇಕಿತ್ತು: ಕಿರ್ಮಾನಿ
Team Udayavani, May 16, 2019, 6:00 AM IST
ಬೆಂಗಳೂರು: ಭಾರತದ ವಿಶ್ವಕಪ್ ತಂಡದಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಅಜಿಂಕ್ಯ ರಹಾನೆ ಇರಬೇಕಿತ್ತು ಎಂಬುದಾಗಿ ಮಾಜಿ ಕ್ರಿಕೆಟಿಗ, 1983ರ ವಿಶ್ವಕಪ್ ವಿಜೇತ ತಂಡದ ಸದಸ್ಯ ಸಯ್ಯದ್ ಕಿರ್ಮಾನಿ ಹೇಳಿದ್ದಾರೆ.
ಭಾರತದ ಮಧ್ಯಮ ಕ್ರಮಾಂಕ ಹೆಚ್ಚು ಗಟ್ಟಿಯಾಗಿಲ್ಲ ಎಂದು ಅಭಿಪ್ರಾಯಪಟ್ಟ ಕಿರ್ಮಾನಿ, ‘ವಿಜಯ್ ಶಂಕರ್ ಬದಲು ಕೇದಾರ್ ಜಾಧವ್ ಅವರನ್ನು 4ನೇ ಕ್ರಮಾಂಕದಲ್ಲಿ ಆಡಿಸುವುದು ಸೂಕ್ತ. ಅಕಸ್ಮಾತ್ ಗಾಯಾಳು ಜಾಧವ್ ಲಭ್ಯರಾಗದೇ ಹೋದಲ್ಲಿ ಈ ಅವಕಾಶವನ್ನು ಅಂಬಾಟಿ ರಾಯುಡು ಅವರಿಗೆ ನೀಡಬೇಕು.
ಅಜಿಂಕ್ಯ ರಹಾನೆ ಕೂಡ ಸೂಕ್ತ ಆಯ್ಕೆಯಾಗಲಿದೆ’ ಎಂದರು.’ಭಾರತ ತಂಡದ ಮೇಲೆ ನನಗೆ ನಂಬಿಕೆ ಇದೆ. ವಿಶ್ವಕಪ್ಗ್ೂ ಮುನ್ನ ಉಳಿದ ತಂಡಗಳೆಲ್ಲ ಸಾಕಷ್ಟು ಏಕದಿನ ಪಂದ್ಯಗಳನ್ನಾಡಿ ತಯಾರಿ ನಡೆಸಿವೆ. ಈ ನಿಟ್ಟಿನಲ್ಲಿ ಭಾರತವೇ ಹಿಂದಿದೆ. ಇದರಿಂದ ಕೊಹ್ಲಿ ಪಡೆಗೇನೂ ಅಡ್ಡಿಯಾಗದು’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್