ನಿಖೀಲ್ ಗೆಲುವಿನ ವಿಡಿಯೋ ಹರಿಬಿಟ್ಟ ಜೆಡಿಎಸ್‌


Team Udayavani, May 16, 2019, 11:25 AM IST

man-2

ಭಾರತೀನಗರ: ದೇಶದ ಗಮನ ಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಫಲಿತಾಂಶದ ಬಗ್ಗೆ ವಿವಿಧ ಸಮೀಕ್ಷೆಗಳ ಜತೆಗೆ ದೇವರು ಹೂ ನೀಡಿ ಸುಮಲತಾ ಗೆಲ್ಲುತ್ತಾರೆ ಎಂದ ವಿಡಿಯೋ ವೈರಲ್ ಆದ ಬೆನ್ನಲ್ಲೇ ನಿಖೀಲ್ ಗೆಲ್ಲಲಿದ್ದಾರೆ ಎಂಬುದಕ್ಕೆ ಜೆಡಿಎಸ್‌ ಕಾರ್ಯಕರ್ತರು ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

ವೈರಲ್: ಇಲ್ಲಿಗೆ ಸಮೀಪದ ಹೊನ್ನಾಯಕನಹಳ್ಳಿ ಮಠದ ಸುಪ್ರಸಿದ್ಧ ಬಸವಣ್ಣ ಮೈತ್ರಿ ಅಭ್ಯರ್ಥಿ ನಿಖೀಲ್ಕುಮಾರಸ್ವಾಮಿಗೆ ಚುನಾವಣಾ ಪ್ರಚಾರದ ವೇಳೆ ಪಾದ ನೀಡಿತ್ತು. ತಮ್ಮ ಇಷ್ಟಾರ್ಥ ನೆರವೇರುವುದಾದರೆ ಮಾತ್ರ ಬಸವಣ್ಣ ಪಾದ ನೀಡುತ್ತಾನೆ. ಹೀಗಾಗಿ ಚುನಾವಣೆ ಪ್ರಚಾರದ ವೇಳೆಯೇ ಬಸವಣ್ಣ ನಿಖೀಲ್ಗೆ ಆಶೀರ್ವಾದ ಮಾಡಿದ್ದಾನೆ. ಜೆಡಿಎಸ್‌-ಕಾಂಗ್ರೆಸ್‌ ದೋಸ್ತಿ ಅಭ್ಯರ್ಥಿ ಗೆಲುವು ಖಚಿತ ಎಂದು ಜೆಡಿಎಸ್‌ ಕಾರ್ಯಕರ್ತರು ಹೇಳುತ್ತಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾ ಣದಲ್ಲಿ ವೈರಲ್ ಆಗಿದ್ದು, ಬಸವಣ್ಣನ ಭಕ್ತರು ನಿಖೀಲ್ ಪರವಾಗಿ ಹೆಚ್ಚು ಬೆಟ್ಟಿಂಗ್‌ ಕಟ್ಟಲು ಮುಂದಾಗಿದ್ದಾರೆ. ಬಸವ ಪಾದ ಕೊಟ್ಟಿರುವ ವಿಡಿಯೋ ಗಮನಿಸಿದ ಸುಮಲತಾ ಕಡೆಯವರು ಬೆಟ್ಟಿಂಗ್‌ ಕಟ್ಟಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ.

ಒಟ್ಟಾರೆ, ಫಲಿತಾಂಶ ಕುರಿತು ದಿನೇ ದಿನೆ ಕುತೂಹಲ ಹೆಚ್ಚುತ್ತಿದ್ದು, ಸಿಎಂ ಕುಮಾರಸ್ವಾಮಿ ದೇವರ ಮೊರೆ ಹೋಗಿರುವಂತೆಯೇ ಜೆಡಿಎಸ್‌ ಹಾಗೂ ಸುಮಲತಾ ಬೆಂಬಲಿಗರು ತಮ್ಮ ಇಷ್ಟದ ದೈವಗಳ ಬಳಿ ಭವಿಷ್ಯ ಕೇಳಲು ಮುಗಿಬೀಳುತ್ತಿದ್ದಾರೆ.

ಹೊನ್ನಾಯಕನಹಳ್ಳಿ ದೇವರ ಬಸವಣ್ಣ ಪ್ರಸಿದ್ಧವಾಗಿದ್ದು, ಯಾರಿಗೆ ಪಾದ ಕೊಡುತ್ತದೋ ಅಂತಹವರು ಗೆಲ್ಲುತ್ತಾರೆ
ಎಂಬುದು ಜನರ ನಂಬಿಕೆ. ನಿಖೀಲ್‌ ಅವರು ಪ್ರಚಾರಕ್ಕೆ ಬಂದಾಗ ಬೆಂಬಲಿಗರು ದೇವಾಲಯಕ್ಕೆ ಕರೆದೊಯ್ದು, ಪೂಜೆ ಸಲ್ಲಿಸಿದ ನಂತರ ನಿಖೀಲ್‌ ಚುನಾವಣೆಯ ಗೆಲುವಿಗಾಗಿ ಕೇಳಿದ್ದರಿಂದ ಬಸವಣ್ಣ ಪಾದ ನೀಡಿತ್ತು.
● ಶಿವಶಂಕರ್‌, ಗ್ರಾಮದ ಮುಖಂಡ

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.