ಮಧ್ಯಾಹ್ನವೇ ಗ್ರಾಮ ಪಂಚಾಯತ್‌ ಕಚೇರಿ ಬಂದ್‌: ಜನರ ಆಕ್ರೋಶ


Team Udayavani, May 16, 2019, 1:14 PM IST

16-May-19

ಜಗಳೂರು: ಗುರುಸಿದ್ದಪುರ ಗ್ರಾಮ ಪಂಚಾಯಿತಿಯ ಬಾಗಿಲು ಮುಚ್ಚಿರುವುದು.

ಜಗಳೂರು: ತಾಲೂಕಿನ ಗುರುಸಿದ್ದಪುರ ಗ್ರಾಮ ಪಂಚಾಯಿತಿಯವರು ಮಧ್ಯಾಹ್ನದ ವೇಳೆಗೇ ಕಚೇರಿಯ ಬಾಗಿಲು ಮುಚ್ಚುತ್ತಾರೆ. ಕಳೆದ 4 ತಿಂಗಳಿಂದ ಪಿಡಿಒ ಮುಖ ಸಹ ನಾವು ನೋಡಿಲ್ಲ ಎಂದು ಗ್ರಾಮದ ರೈತ ಸಂಘದ ಮುಖಂಡ ತಿಪ್ಪೇಸ್ವಾಮಿ ದೂರಿದ್ದಾರೆ.

ಗ್ರಾಮಸ್ಥರು ಉದ್ಯೋಗ ಖಾತರಿ, ಕಂದಾಯ ಪಾವತಿ, ಖಾತೆ ಬದಲಾವಣೆ ಸೇರಿದಂತೆ ಇತರೆ ಕೆಲಸಕ್ಕೆ ಬಂದರೆ ಒಬ್ಬ ಸಿಬ್ಬಂದಿ ಸಹ ಕರ್ಚಇಯಲ್ಲಿ ಸಿಗುವುದಿಲ್ಲ. ಇದರಿಂದಾಗಿ ನಮ್ಮ ಕೆಲಸಗಳು ಹಾಗೆಯೇ ಉಳಿಯುತ್ತವೆ. ಗ್ರಾಮದಲ್ಲಿರುವ ಸಮಸ್ಯೆ ಬಗ್ಗೆ ಕೇಳಿದರೆ ಸಿಬ್ಬಂದಿಗಳು ಪಿಡಿಒರತ್ತ ಬೊಟ್ಟು ತೋರಿಸುತ್ತಾರೆ. ಪಿಡಿಒ ನೋಡಿದರೆ ಗ್ರಾಮ ಪಂಚಾಯಿತಿಗೆ ಸರಿಯಾಗಿ ಬಾರುವುದಿಲ್ಲ, ಜನರ ಕೈಗೆ ಸಿಗುವುದಿಲ್ಲ. ದೂರವಾಣಿ ಕೆರೆ ಮಾಡಿದರೂ ಸಹ ಸಿಗುವುದಿಲ್ಲ. ಇವರ ಕೆಲಸ ಕಾರ್ಯಗಳೆಲ್ಲ ದಾವಣಗೆರೆಯಲ್ಲಿಯೇ ನಡೆಯುತ್ತದೆ ಎಂಬುವುದು ಹೊಸ ಕ್ಯಾಂಪ್‌ ಗ್ರಾಮಸ್ಥರ ಆರೋಪವಾಗಿದೆ.

ಬರಗಾಲದ ಹಿನ್ನೆಲೆಯಲ್ಲಿ ಆದ್ಯತೆಯ ಮೇರೆಗೆ ಜನರ ಸಮಸ್ಯೆ ಪರಿಹರಿಸಬೇಕಾದವರೇ ಕಚೇರಿಗೆ ಬಾರದಿದ್ದರೆ ನಾವು ಯಾರನ್ನು ಕೇಳಬೇಕು ಎಂಬುದು ಗ್ರಾಮಸ್ಥರ ಪ್ರಶ್ನೆಯಾಗಿದೆ.

ಕಚೇರಿಯಲ್ಲಿ ಸಿಬ್ಬಂದಿ ಇರದಿರುವ ಕುರಿತು ವಿಚಾರಿಸಿದಾಗ ಸಿಬ್ಬಂದಿಗಳು ಸದರಿ ಗ್ರಾಮದಲ್ಲಿ ತೆರೆಯಲಾಗಿರುವ ಗೋಶಾಲೆಗೆ ನೀರು ಒದಗಿಸುವ ಕೆಲಸಕ್ಕೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.
ಜಾನಕಿರಾಮ್‌, ತಾಪಂ ಇಒ, ಜಗಳೂರು.

ಗ್ರಾಮ ಪಂಚಾಯಿತಿಯಲ್ಲಿ ಎಲ್ಲಾ ಸಿಬ್ಬಂದಿಗಳು ಸರಕಾರ ನಿಗದಿಪಡಿಸಿದ ಸಮಯದವರೆಗೂ ಇರಬೇಕು. ಈ ಘಟನೆ ಕುರಿತು ಪರಿಶೀಲನೆ ನಡೆಸಲಾಗುವುದು.
.ಜಾನಕಿರಾಮ್‌,
ತಾಪಂ ಇಒ, ಜಗಳೂರು

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.