ಸಿದ್ದರಾಮಯ್ಯನವರೇ ನಿಮ್ಹಾನ್ಸ್ಗೆ ದಾಖಲಾಗಲಿ
Team Udayavani, May 16, 2019, 1:14 PM IST
ಹುಬ್ಬಳ್ಳಿ: ಕೇವಲ 78 ಸ್ಥಾನ ಪಡೆದುಕೊಂಡು ನಾನೇ ಸಿಎಂ ಅಂತಿರೋ ಸಿದ್ದರಾಮಯ್ಯನಿಗೆ ಮೆದುಳು ಸರಿ ಇಲ್ಲ. ಅವರೇ ನಿಮ್ಹಾನ್ಸ್ ಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳಲಿ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.
ಇಂಗಳಗಿಯಲ್ಲಿ ಮಾಧ್ಯಮದವ ರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ಅಧಿಕಾರ ಮಾತ್ರ ಲೆಕ್ಕ, ಅವರಿಗೆ ಪಕ್ಷಗಳು ಲೆಕ್ಕಕ್ಕಿಲ್ಲ. ಸಿದ್ದರಾಮಯ್ಯನಿಗೆ ಮೆದುಳು ಇಲ್ಲ, ನಾಲಿಗೆಯೂ ಇಲ್ಲ. ಅವರೇ ಹೋಗಿ ನಿಮ್ಹಾನ್ಸ್ ಸೇರಿಕೊಳ್ಳಲಿ ಎಂದರು.
ಬರದ ಚಿಂತೆ ಇಲ್ಲ: ಉಪಚುನಾವಣೆ ಇಡೀ ರಾಜ್ಯದಲ್ಲಿರುವ ಬರವನ್ನು ಮುಚ್ಚಿ ಹಾಕಿದೆ. ಧಾರವಾಡ ಅಷ್ಟೇ ಅಲ್ಲದೇ ಇಡೀ ರಾಜ್ಯದಲ್ಲಿಯೇ ಬರ ಇದ್ದರೂ ಒಬ್ಬರು ಕೂಡಾ ಕ್ಯಾರೇ ಎನ್ನುತ್ತಿಲ್ಲ. ಜಿಲ್ಲೆಗೊಬ್ಬರು ಉಸ್ತುವಾರಿ ಸಚಿವರನ್ನು ಮಾಡಿದ್ದರೂ ನಮ್ಮ ಜಿಲ್ಲೆ ಯಾವುದು ಎಂಬುದನ್ನೇ ಮರೆತು ಹೋಗಿದ್ದಾರೆ. ಅಧಿಕಾರಿಗಳಿಗೆ ಸಚಿವರಿಗೆ ಯಾರೊಬ್ಬರಿಗೂ ಬರದ ಚಿಂತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಮೇಶ ಜಾರಕಿಹೊಳಿ ಪಕ್ಷ ಬಿಡುತ್ತೇನೆ ಎಂದು ಹೇಳಿದ್ದು, ಅವರ ಹೇಳಿಕೆಯನ್ನೇ ನಾನು ಪುನರಾವರ್ತಿಸಿದ್ದೇನೆ ಎಂದರು.
ಡಿಕೆಶಿಗೆ ವಿಶ್: ಕುಂದಗೋಳ ತಾಲೂಕಿನ ಕುಬಿಹಾಳದಲ್ಲಿ ಮಾಧ್ಯಮಗಳ ಮೂಲಕ ಡಿ.ಕೆ. ಶಿವಕುಮಾರ ಅವರ ಜನ್ಮದಿನಕ್ಕೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಶುಭ ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು