ಐಟಿ, ಹಣಕಾಸು ಶೇರುಗಳ ಜಿಗಿತ : ಸೆನ್ಸೆಕ್ಸ್‌ 279 ಅಂಕ ಜಂಪ್‌, ನಿಫ್ಟಿ 11,250


Team Udayavani, May 16, 2019, 4:19 PM IST

Sensex-Musings1-730

ಮುಂಬಯಿ : ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ತೋರಿ ಬಂದಿರುವ ಹೊರತಾಗಿಯೂ ಮುಂಬಯಿ ಶೇರು ಪೇಟೆ ಇಂದು 279 ಅಂಕಗಳ ಜಿಗಿತವನ್ನು ಸಾಧಿಸಿತು. ಇದೇ ರೀತಿ ಮುನ್ನಡೆ ಸಾಧಿಸಿದ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 11,250 ಅಂಕಗಳ ಮನೋ ಪ್ರಾಬಲ್ಯದ ಮಟ್ಟವನ್ನು ಪುನರ್‌ ಸಂಪಾದಿಸಿತು.

ಐಟಿ ಮತ್ತು ಹಣಕಾಸು ರಂಗದ ಶೇರುಗಳ ಧಾರಣೆ ಗಮನಾರ್ಹ ಏರಿಕೆ ಕಂಡ ಕಾರಣ ಸೆನ್ಸೆಕ್ಸ್‌ ಇಂದು ಗುರುವಾರದ ವಹಿವಾಟನ್ನು 37,393.48 ಅಂಕಗಳ ಮಟ್ಟದಲ್ಲೂ ನಿಫ್ಟಿ 100.10 ಅಂಕಗಳ ಏರಿಕೆಯೊಂದಿಗೆ ದಿನದ ವಹಿವಾಟನ್ನು 11, 257.10 ಅಂಕಗಳ ಮಟ್ಟದಲ್ಲೂ ಕೊನೆಗೊಳಿಸಿದವು.

1,114 ಕೋಟಿ ರೂ. ನಿವ್ವಳ ಲಾಭ ಗಳಿಸಿದ ಬಜಾಜ್‌ ಫಿನಾನ್ಸ್‌ ಕಂಪೆನಿ ಶೇರು ಧಾರಣೆ ಇಂದು ಶೇ.3.64ರ ಜಿಗಿತವನ್ನು ದಾಖಲಿಸಿತು.

ಉಳಿದಂತೆ ಟಾಟಾ ಮೋಟರ್‌, ಇನ್‌ಫೋಸಿಸ್‌, ವೇದಾಂತ, ಒಎನ್‌ಜಿಸಿ, ಪವರ್‌ ಗ್ರಿಡ್‌, ಎನ್‌ಟಿಪಿಸಿ, ಎಕ್ಸಿಸ್‌ ಬ್ಯಾಂಕ್‌, ಐಸಿಐಸಿಐ ಬ್ಯಾಂಕ್‌, ಕೋಟಕ್‌ ಬ್ಯಾಂಕ್‌, ಎಸ್‌ಬಿಐ, ಎಚ್‌ ಡಿ ಎಫ್ ಸಿ ಬ್ಯಾಂಕ್‌, ಟಾಟಾ ಸ್ಟೀಲ್‌ ಶೇರುಗಳು ಶೇ.3.48ರ ಏರಿಕೆ ದಾಖಲಿಸಿದವು.

ಡಾಲರ್‌ ಎದುರು ರೂಪಾಯಿ ಇಂದು 27 ಪೈಸೆಯ ಏರಿಕೆಯನ್ನು ದಾಖಲಿಸಿ 70.07 ರೂ. ಮಟ್ಟಕ್ಕೇರಿತು. ಬ್ರೆಂಟ್‌ ಕಚ್ಚಾ ತೈಲ ಬೆಲೆ ಶೇ.0.56ರ ಏರಿಕೆಯನ್ನು ಕಂಡು ಬ್ಯಾರಲ್‌ಗೆ 72.17 ಡಾಲರ್‌ ದರದಲ್ಲಿ ಬಿಕರಿಯಾಗುತ್ತಿತ್ತು.

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,625 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,164 ಶೇರುಗಳು ಮುನ್ನಡೆ ಸಾಧಿಸಿದವು; 1,315 ಶೇರುಗಳು ಹಿನ್ನಡೆಗೆ ಗುರಿಯಾದವು; 146 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.