ವಿಶ್ವರೂಪ ದರ್ಶನೋತ್ಸವ ಆಚರಣೆ

ನರಸಿಂಹ ಸರಸ್ವತಿ ಅವರಿಂದ ತ್ರಿವಿಕ್ರಮ ಭಾರತಿ ಯತಿವರ್ಯರಿಗೆ ವಿಶ್ವರೂಪ ದರ್ಶನ

Team Udayavani, May 16, 2019, 4:22 PM IST

16-May-30

ಆಲಮೇಲ: ಕುಮಸಗಿ ಗ್ರಾಮದಲ್ಲಿ ವಿಶ್ವರೂಪ ದರ್ಶನೋತ್ಸವದಲ್ಲಿ ಗಾಣಗಾಪುರದಿಂದ ಬಂದ ದತ್ತ ಪಾದುಕಾ ಪಲ್ಲಕ್ಕಿಯನ್ನು ವಿಜೃಂಭಣೆಯಿಂದ ಸ್ವಾಗತಿಸಲಾಯಿತು.

ಆಲಮೇಲ: ದ್ವಾಪರ ಯುಗದಲ್ಲಿ ಶ್ರೀಕೃಷ್ಣ ಪರಮಾತ್ಮ ಅರ್ಜುನನಿಗೆ ವಿಶ್ವರೂಪ ದರ್ಶನ ತೋರಿಸಿದ ಇತಿಹಾಸದಲ್ಲಿ ಮೊದಲನೆಯದಾದರೆ ಗಾಣಗಾಪುರದ ನರಸಿಂಹ ಸರಸ್ವತಿಯವರು ಕುಮಸಗಿಯ ತ್ರಿವಿಕ್ರಮ ಭಾರತಿ ಯತಿವರ್ಯರಿಗೆ ವಿಶ್ವರೂಪ ದರ್ಶನದ ಪವಾಡ ದಕ್ಷಿಣ ಭಾರತದ ಕುಮಸಗಿಯಲ್ಲಿ ಕಾಣುತ್ತೇವೆ ಎಂದು ಸಾಹಿತಿ ಸಿದ್ದಾರಾಮ ಉಪ್ಪಿನ ಹೇಳಿದರು.

ಕುಮಸಗಿ ಗ್ರಾಮದ ನರಸಿಂಹ ಸರಸ್ವತಿ ವಿಶ್ವರೂಪ ದರ್ಶನೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಾಭಾರತ ಯುದ್ಧ ಪ್ರಸಂಗದಲ್ಲಿ ಶ್ರೀಕೃಷ್ಣನು ಅರ್ಜುನನಿಗೆ ವಿಶ್ವರೂಪ ತೋರಿಸಿದ್ದು ಬಿಟ್ಟರೆ ದಕ್ಷಿಣ ಭಾರತದಲ್ಲಿ 1390ರಲ್ಲಿ ವೈಶಾಖ ಶುದ್ಧ ದಶಮಿಯಂದು ಗಾಣಗಾಪುರದ ನರಸಿಂಹ ಸರಸ್ವತಿಯವರು ಕುಮಸಗಿಯ ತ್ರಿವಿಕ್ರಮ ಭಾರತಿ ಯತಿವರ್ಯರಿಗೆ ವಿಶ್ವರೂಪ ದರ್ಶನ ತೋರಿಸಿರುವ ಇತಿಹಾಸ ಇದೆ ಎಂದು ಹೇಳಿದರು.

ಧರ್ಮಧರ್ಶಿ ರಘುನಾಥ ಭಟ್ ಜೋಶಿ ಮಾತನಾಡಿ, 1390ರಲ್ಲಿ ಕುಮಸಗಿ ಗ್ರಾಮದಲ್ಲಿ ಗಾಣಗಾಪುರ ಪ್ರಸಿದ್ಧ ದತ್ತವತಾರಿ ಶ್ರೀಮನ್‌ ನರಸಿಂಹ ಸರಸ್ವತಿಯವರು ತ್ರಿವಿಕ್ರಮ ಭಾರತಿ ಯತಿವರ್ಯರಿಗೆ ಕರುಣಿಸಿದ ವಿಶ್ವರೂಪ ದರ್ಶನದ ಪವಾಡ ಕ್ಷೇತ್ರವಾದ ಈ ಸ್ಥಳವನ್ನು ವಿಶ್ವರೂಪ ದರ್ಶನದ ಭವ್ಯ ಮಂದಿರ ನಿರ್ಮಾಣಕ್ಕಾಗಿ 1 ಕೋಟಿ ರೂ. ಯೋಜನೆಯ ನೀಲ ನಕ್ಷೆ ತಯಾರಾಗಿ ಇಂದು ಬಿಡುಗಡೆಯಾಗಿದೆ. ದತ್ತ ಭಕ್ತರು ಈ ಕಾರ್ಯಕ್ಕೆ ಸಹಕರಿಸಬೇಕು ಎಂದು ಕೋರಿದರು.

ಗ್ರಂಥ ಲೋಕಾರ್ಪಣೆ: ಬರಹಗಾರ ಸಿದ್ದರಾಮ ಉಪ್ಪಿನ ಅವರು ಕನ್ನಡದಲ್ಲಿ ಬರೆದ ಕುಮಶಿ ವಿಶ್ವರೂಪ ದತ್ತ ಪಾದುಕಾ ಹಾಗೂ ಅಂಕೋಲಾದ ವಿಶ್ವಾಸ ಗೋಡಬೋಲೆ ಅವರು ಮರಾಠಿ ಭಾಷೆಯಲ್ಲಿ ಬರೆದ ವಿಶ್ವರೂಪ ದರ್ಶನ ಶ್ರೀಕ್ಷೇತ್ರ ಕುಮಸಿ ಗ್ರಂಥಗಳನ್ನು ಬೊಮ್ಮನಹಳ್ಳಿ ನರಸಿಂಹ ಮಹಾರಾಜರು ಲೋಕಾರ್ಪಣೆ ಮಾಡಿದರು.

ಗೊಲ್ಲಾಳೇಶ್ವರ ದರ್ಮಧರ್ಶಿ ಗೊಲ್ಲಾಳ ದೇವರಮನಿ, ಗಾಣಗಾಪುರದ ಸಂಸ್ಕೃತ ವಿದ್ವಾಂಸ ಗೋಪಾಲ ಭಟ್, ಪಂಡಿತ ದೀಕ್ಷಿತ, ಪಂಡಿತ ಸೋನಾಥ ಶಾಸ್ತ್ರೀ ಸಾನ್ನಿಧ್ಯ ವಹಿಸಿದ್ದರು. ಸಾಹಿತಿ ಡಿ.ಎನ್‌. ಅಕ್ಕಿ, ಶಂಕರ ಕುಲಕರ್ಣಿ, ಮುಂಬೈಯ ಶೇಖರ ಸಿಂಧೆ, ಶಿಕ್ಷಕಿ ಮಾಲತಿ ಕುಲಕರ್ಣಿ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

12

The Family Man 3: ಬಹು ನಿರೀಕ್ಷಿತ ʼದಿ ಫ್ಯಾಮಿಲಿ ಮ್ಯಾನ್‌ʼ ಸೀಸನ್‌ – 3 ಶೂಟ್‌ ಅರಂಭ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

12

The Family Man 3: ಬಹು ನಿರೀಕ್ಷಿತ ʼದಿ ಫ್ಯಾಮಿಲಿ ಮ್ಯಾನ್‌ʼ ಸೀಸನ್‌ – 3 ಶೂಟ್‌ ಅರಂಭ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.