ಅರಂತೋಡು-ಅಂಗಡಿ ಮಜಲು ರಸ್ತೆಯ ಡಾಮರು ಮಾಯ!


Team Udayavani, May 17, 2019, 5:50 AM IST

25

ಅರಂತೋಡು: ಅರಂತೋಡು- ಕುಕ್ಕುಂಬಳ-ಅಂಗಡಿಮಜಲು ಮರ್ಕಂಜ ರಸ್ತೆ ತೀರ ಹದಗೆಟ್ಟಿ ವಾಹನ ಸಂಚಾರಕ್ಕೆ ಸಮಸ್ಯೆಯಾಗಿ ಪರಿಣಮಿಸಿದೆ. ಮಾಣಿ-ಮೈಸೂರು ರಸ್ತೆಯ ಅರಂತೋಡು ಪೇಟೆಯಿಂದ ಅರಂತೋಡು- ಕುಕ್ಕುಂಬಳ- ಅಂಗಡಿ ಮಜಲು, ಅಡ್ಕಬಳೆ -ಮರ್ಕಂಜ ರಸ್ತೆ ಕವಲೊಡೆಯುತ್ತದೆ. ಅರಂತೋಡು ಪೇಟೆಯಿಂದ ಸುಮಾರು ಕುಕ್ಕುಂಬಳ ತನಕ ಸುಮಾರು ಒಂದು ಕಿ.ಮೀ. ರಸ್ತೆಯ ಡಾಮರು ಎದ್ದು ಹೋಗಿ ಅಲ್ಲಲ್ಲಿ ಹೊಂಡ-ಗುಂಡಿಯಾಗಿವೆ. ವಾಹನಗಳು ಚಲಿಸುವಾಗ ಜಲ್ಲಿ ಕಲ್ಲುಗಳು ಪಾದಚಾರಿಗಳ ಮೈಮೇಲೆ ಎಸೆಯಲ್ಪಡುತ್ತಿದ್ದು, ಇದರಿಂದ ಅಪಾಯ ಇದೆ. ದ್ವಿಚಕ್ರ ವಾಹನದಲ್ಲಿ ಸಂಚಾರ ಇಲ್ಲಿ ಕಷ್ಟಕರವಾಗಿದೆ. ಈ ರಸ್ತೆಯ ಮೂಲಕ ನೂರಾರು ಪಾದಾಚಾರಿಗಳು, ಶಾಲಾ ಮಕ್ಕಳು ತೆರಳುತ್ತಾರೆ. ರಸ್ತೆಯ ಪಕ್ಕದಲ್ಲಿ ಪ್ರಾಥಮಿಕ ಶಾಲೆ ಇದೆ. ಈ ರಸ್ತೆಯ ಮೂಲಕ ವಿದ್ಯಾರ್ಥಿಗಳು ಶಾಲೆಗೆ ಬರುತ್ತಾರೆ.

ಅಂತರ್‌ ಗ್ರಾಮ ಸಂಪರ್ಕ ರಸ್ತೆ
ಅರಂತೋಡು-ಕುಕ್ಕುಂಬಳ-ಅಂಗಡಿ ಮಜಲು ರಸ್ತೆ-ಮರ್ಕಂಜ ರಸ್ತೆ ನೆರೆಯ ಗ್ರಾಮವಾದ ಮರ್ಕಂಜವನ್ನು ಅತೀ ಹತ್ತಿರದಿಂದ ಸಂಪರ್ಕಿಸುತ್ತದೆ. ಈ ರಸ್ತೆ ಮರ್ಕಂಜ ಗ್ರಾಮದ ಮಿತ್ತಡ್ಕ, ತೇರ್ಥಮಜಲನ್ನು ಮೊದಲಾಗಿ ಸಂಪರ್ಕಿಸುತ್ತದೆ. ಅಲ್ಲಿಂದ ಸುಳ್ಯ-ಸುಬ್ರಹ್ಮಣ್ಯ ರಸ್ತೆಯ ಮೂಲಕ ಸುಬ್ರಹ್ಮಣ್ಯಕ್ಕೆ ಪ್ರಯಾಣ ಮಾಡಬಹುದು.

ಅಭಿವೃದ್ಧಿ ಅಗತ್ಯ
ಅರಂತೋಡು-ಕುಕ್ಕುಂಬಳ,ಅಡ್ಕಬಳೆ- ಮರ್ಕಂಜ ರಸ್ತೆಯ ಅಭಿವೃದ್ದಿ ಅಗತ್ಯವಾಗಿ ನಡೆಯಬೇಕು. ಕೆಲವೆಡೆ ಅರಂತೋಡು ಕುಕ್ಕುಂಬಳ ಸಮೀಪ ಕೆಲವು ಭಾಗ ರಸ್ತೆ ಕಾಂಕ್ರೀಟ್‌ ಆಗಿದೆ. ಆದರೂ ರಸ್ತೆ ತುಂಬಾ ಇಕ್ಕಟಾಗಿದ್ದು, ಕಿರಿದಾಗಿದೆ. ಭವಿಷ್ಯದ ದೃಷ್ಟಿಯಿಂದ ಈ ರಸ್ತೆ ವಿಸ್ತರಣೆಗೊಂಡು ಅಭಿವೃದ್ಧಿ ಕಾಣಬೇಕಾಗಿದೆ.

ಶಾಸಕರ ಗಮನಕ್ಕೆ ತರುತ್ತೇವೆ
ಅರಂತೋಡು ಕುಕ್ಕುಂಬಳ-ಅಡ್ಕಬಳೆ ರಸ್ತೆ ಹದಗೆಟ್ಟಿರುವುದು ನಮ್ಮ ಗಮನಕ್ಕೆ ಬಂದಿದೆ. ಈ ರಸ್ತೆ ಅಭಿವೃದ್ಧಿ ಬಗ್ಗೆ ನಾವು ಶಾಸಕರ ಗಮನಕ್ಕೆ ತರುತ್ತೇವೆ.
– ಜಯಪ್ರಕಾಶ್‌, ಅರಂತೋಡು ಗ್ರಾ.ಪಂ. ಪಿಡಿಒ

- ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.