ಹೆಮ್ಮಾಡಿ – ಕಟ್ಟು: ಮಣ್ಣಿನ ತಡೆ ದಂಡೆ ನಿರ್ಮಾಣ ಅಗತ್ಯ

ಉಪ್ಪು ನೀರಿನ ಕಾರಣ ಹಡಿಲು ಬಿದ್ದಿರುವ ಹತ್ತಾರು ಎಕ್ರೆ ಗದ್ದೆಗಳು

Team Udayavani, May 17, 2019, 6:20 AM IST

hemmady

ಹೆಮ್ಮಾಡಿ: ಇಲ್ಲಿನ ಕಟ್ಟು ಭಾಗದಲ್ಲಿ ಹಿಂದೆಲ್ಲ ಸಮೃದ್ಧ ಫಸಲು ತೆಗೆಯುತ್ತಿದ್ದ ಹತ್ತಾರು ಎಕರೆ ಗದ್ದೆಗಳು ಈಗ ಹಡಿಲು ಬಿದ್ದಿವೆ. ಹಲವು ವರ್ಷಗಳಿಂದ ಇಲ್ಲಿನ ರೈತರು ಗದ್ದೆಗಳಿಗೆ ಉಪ್ಪು ನೀರಿನ ಹಾವಳಿ ಬರದಂತೆ ತಡೆಯಲು ಮಣ್ಣಿನ ತಡೆ ದಂಡೆಗೆ ಬೇಡಿಕೆಯಿಟ್ಟಿದ್ದರೂ, ಇನ್ನೂ ಈಡೇರಿಲ್ಲ.

ಉಪ್ಪು ನೀರಿನಿಂದಾಗಿ ಕಟ್ಟು ಭಾಗದ ರೈತರಿಗೆ ಈ ವರ್ಷ ಒಂದೇ ಒಂದು ಬೆಳೆ ಬೆಳೆಯಲೂ ಸಾಧ್ಯವಾಗಿಲ್ಲ. 2 ವರ್ಷಗಳ ಹಿಂದೊಮ್ಮೆ ಹೆಮ್ಮಾಡಿ ಗ್ರಾ.ಪಂ. ನಿಂದ ಇದೇ ಭಾಗದಲ್ಲಿ ತುಸು ಮಣ್ಣಿನ ತಡೆ ದಂಡೆ ನಿರ್ಮಿಸಲಾಗಿತ್ತು. ಆದರೆ ಅದು ಇನ್ನಷ್ಟು ವಿಸ್ತರಿಸಿದರೆ ಮಾತ್ರ ಅನುಕೂಲವಾದೀತು ಎನ್ನುವುದು ಇಲ್ಲಿನ ರೈತರ ಅಭಿಪ್ರಾಯ.

400 ಮೀ. ವಿಸ್ತರಣೆ

2 ವರ್ಷದ ಹಿಂದೆ ಸ್ವಲ್ಪ ದೂರದವರೆಗೆ ಮಣ್ಣಿನ ದಂಡೆಯನ್ನು ನಿರ್ಮಿಸಲಾಗಿತ್ತು. ಆದರೆ ಇದರಿಂದ ಇಲ್ಲಿನ ರೈತರಿಗೆ ಪ್ರಯೋಜನಕ್ಕಿಂತ, ತೊಂದರೆಯೇ ಹೆಚ್ಚು. ಇನ್ನು ಸುಮಾರು 400 ಮೀಟರ್‌ನಷ್ಟು ಮಣ್ಣಿನ ತಡೆದಂಡೆಯನ್ನು ನಿರ್ಮಿಸಿದರೆ ಗದ್ದೆಗೆ ಉಪ್ಪು ನೀರು ಬರದಂತೆ ತಡೆಯಬಹುದು ಎನ್ನುತ್ತಾರೆ ಕೃಷಿಕ ನರಸಿಂಹ.

ಎಕರೆಗಟ್ಟಲೆ ಗದ್ದೆ ಹಡಿಲು ಇಲ್ಲಿ ಒಂದು ಬದಿ ಸೇವಂತಿಗೆ ಬೆಳೆಯುತ್ತಾರೆ. ಆದರೆ ರಸ್ತೆಯ ಈ ಕಡೆ ಉಪ್ಪು ನೀರಿನ ಸಮಸ್ಯೆಯಿಂದಾಗಿ ಸೇವಂತಿ ಬೆಳೆ ಸಹಿತ ಯಾವುದೇ ಕೃಷಿ ಮಾಡಲು ಆಗುತ್ತಿಲ್ಲ. ಇಲ್ಲಿ ಸುಮಾರು 75 ಮನೆಗಳಿದ್ದು, 50 ಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ಭತ್ತದ ಕೃಷಿ ಮಾಡಲಾಗುತ್ತಿತ್ತು. ಆದರೆ ಈಗ ಉಪ್ಪು ನೀರಿನ ಸಮಸ್ಯೆಯಿಂದಾಗಿ ಆ ಗದ್ದೆಗಳಲ್ಲಿ ಕೃಷಿ ಮಾಡದೇ ಹಡಿಲು ಬಿಡಲಾಗಿದೆ.

ಮನವಿ ಕೊಟ್ಟಿದ್ದರೆ ಪರಿಶೀಲನೆ

ಇಲ್ಲಿ ಎರಡು ಬೆಳೆ ಬೆಳೆಯಲು ಸಾಧ್ಯವಿಲ್ಲ. ಆದರೆ ಈಗ ಇಲ್ಲಿ ಒಂದು ಬೆಳೆ ಕೂಡ ಬೆಳೆಯಲು ಕಷ್ಟವಾಗುತ್ತಿದೆ. ಈ ಸಲವಾದರೂ 400 ಮೀ.ನಷ್ಟು ಮಣ್ಣಿನ ದಂಡೆ ವಿಸ್ತರಿಸಿದರೆ ಈ ಭಾಗದ ರೈತರಿಗೆ ಪ್ರಯೋಜನವಾಗಲಿದೆ. ಪ್ರತಿ ಸಲವೂ ಪಂಚಾಯತ್‌ಗೆ ಈ ಬಗ್ಗೆ ಮನವಿ ಕೊಟ್ಟಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ. – ನರಸಿಂಹ ಕಟ್ಟು, ಕೃಷಿಕರು ಈ ಬಗ್ಗೆ ಪಂಚಾಯತ್‌ಗೆ ಈ ಹಿಂದೆ ಮನವಿ ಕೊಟ್ಟಿದ್ದರೆ, ಅದನ್ನು ಪರಿಶೀಲಿಸಿ, ಕ್ರಿಯಾ ಯೋಜನೆಯಲ್ಲಿ ಸೇರಿಸಲಾಗುವುದು. ಆ ಬಳಿಕ ಉದ್ಯೋಗ ಖಾತರಿ ಅಥವಾ ಬೇರೆ ಯಾವುದರ ಮೂಲಕವಾದರೂ ಮಣ್ಣಿನ ತಡೆ ದಂಡೆ ವಿಸ್ತರಣೆಗೆ ಪ್ರಯತ್ನಿಸಲಾಗುವುದು.
– ಮಂಜಯ್ಯ ಬಿಲ್ಲವ,ಹೆಮ್ಮಾಡಿ ಗ್ರಾ.ಪಂ. ಪಿಡಿಒ
– ಪ್ರಶಾಂತ್ ಪಾದೆ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.