ವಿಶ್ವಕಪ್‌ನ ಯಶಸ್ವಿ ಆರಂಭಿಕರು ರೋಹಿತ್‌-ಧವನ್‌?


Team Udayavani, May 17, 2019, 6:03 AM IST

Roht

ಲಂಡನ್‌: ಈ ಬಾರಿಯ ವಿಶ್ವಕಪ್‌ ಕ್ರಿಕೆಟ್ ಪಂದ್ಯಾವಳಿಯ ಯಶಸ್ವಿ ಆರಂಭಿಕ ಜೋಡಿ ಯಾರಾಗಬಹುದು? ಸ್ವತಃ ಐಸಿಸಿ ತನ್ನ ಅಧಿಕೃತ ಟ್ವಿಟರ್‌ನಲ್ಲಿ ಇಂಥದೊಂದು ಸ್ಪರ್ಧೆ ಏರ್ಪಡಿಸಿ ಅಭಿಮಾನಿಗಳಲ್ಲಿ ಕ್ರೇಜ್‌ ಹುಟ್ಟಿಸಿದೆ. ಇದಕ್ಕೆ ಅತ್ಯಧಿಕ ಸಂಖ್ಯೆಯ ಅಭಿಮಾನಿಗಳು ಭಾರತದ ರೋಹಿತ್‌ ಶರ್ಮ-ಶಿಖರ್‌ ಧವನ್‌ ಜೋಡಿಯನ್ನು ಹೆಸರಿಸಿದ್ದಾರೆ. ಇದು ಶ್ರೇಷ್ಠ ಆರಂಭಿಕರ ವಿಶ್ವಕಪ್‌ ಆಗಲಿದೆ ಎಂದು ಐಸಿಸಿ ಹೇಳಿದೆ.

ಇಂಗ್ಲೆಂಡಿನ ಜೇಸನ್‌ ರಾಯ್‌-ಜಾನಿ ಬೇರ್‌ಸ್ಟೊ, ಪಾಕಿಸ್ತಾನದ ಫ‌ಖರ್‌ ಜಮಾನ್‌-ಇಮಾಮ್‌ ಉಲ್ ಹಕ್‌, ಆಸ್ಟ್ರೇಲಿಯದ ಏರಾನ್‌ ಫಿಂಚ್-ಡೇವಿಡ್‌ ವಾರ್ನರ್‌ ಇವರಲ್ಲಿ ಪ್ರಮುಖರಾಗಿದ್ದಾರೆ. ಇವರನ್ನೂ ಅನೇಕರು ಸೂಚಿಸಿದ್ದಾರೆ.

ಯಶಸ್ವೀ ಆರಂಭಿಕ ಜೋಡಿ: ರೋಹಿತ್‌ ಶರ್ಮ-ಶಿಖರ್‌ ಧವನ್‌ ಅವರನ್ನು ಏಕದಿನ ಇತಿಹಾಸದ ಸಾರ್ವಕಾಲಿಕ ಶ್ರೇಷ್ಠ ಆರಂಭಿಕ ಜೋಡಿಗಳಲ್ಲೊಂದು ಎಂದೇ ಬಣ್ಣಿಸಲಾಗುತ್ತಿದೆ. 2011ರಲ್ಲಿ ಒಟ್ಟುಗೂಡಿ ಇನಿಂಗ್ಸ್‌ ಆರಂಭಿಸಲಾರಂಭಿಸಿದ ಇವರು 44.96ರ ಸರಾಸರಿಯಲ್ಲಿ 4,586 ರನ್‌ ಪೇರಿಸಿದ್ದಾರೆ. 15 ಶತಕಗಳ ಜತೆಯಾಟದ ಜತೆಗೆ 13 ಅರ್ಧ ಶತಕಗಳ ಜತೆಯಾಟವನ್ನೂ ದಾಖಲಿಸಿದ್ದಾರೆ. ಐಸಿಸಿ ಕೂಟಗಳಲ್ಲೂ ಈ ಭಾರತೀಯ ಆರಂಭಿಕರ ಸಾಧನೆ ಅಮೋಘ ಮಟ್ಟದಲ್ಲಿದೆ.

ಟಾಪ್ ನ್ಯೂಸ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.