ಅಗ್ನಿ ಅವಘಡ ತುರ್ತು ನಿರ್ವಹಣೆ ಪ್ರಾತ್ಯಕ್ಷಿಕೆ


Team Udayavani, May 17, 2019, 12:24 PM IST

blore-g-4

ದೇವನಹಳ್ಳಿ: ತಾಲೂಕಿನ ಚಪ್ಪರದಕಲ್ಲು ಬಳಿಯ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ದಿಂದ ಅಗ್ನಿ ಸುರಕ್ಷತೆ ಮತ್ತು ತುರ್ತು ನಿರ್ವಹಣೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಪ್ರಾತ್ಯಕ್ಷಿಕೆ ನಡೆಯಿತು.

ಬೆಂಕಿ ಅನಾಹುತ ಸಂಭವಿಸಿದಾಗ ರಕ್ಷಿಸಿಕೊಳ್ಳುವ ಮಾರ್ಗೋಪಾಯಗಳು, ಮನೆಗಳಲ್ಲಿ ಹೊತ್ತಿಕೊಂಡು ಉರಿ ಯುವ ಬೆಂಕಿ ಆರಿಸುವಿಕೆ, ಕಾಡುಗಳಲ್ಲಿ ಅಗ್ನಿ ಅವಘಡ ಸಂಭವಿಸಿದಾಗಿ ಅಗ್ನಿ ಶಾಮಕ ವಾಹನ ಒಳಗಡೆ ಹೋಗಲು ಸಾಧ್ಯವಾಗದಿದ್ದರೆ ಅಲ್ಲಿರುವ ಮರ, ಗಿಡಗಳ ಹಸಿರಾದ ರೆಂಬೆ, ಕೊಂಬೆ, ಎಲೆಗಳಿಂದ ಬೆಂಕಿಯನ್ನು ಆರಿಸುವಿಕೆ, ಖಾಸಗಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ಅಗ್ನಿ ಅವಘಡ ಸಂಭವಿಸಿದಾಗ ಕಚೇರಿ ಗಳಲ್ಲಿ ಅಳವಡಿಸಿರುವ ಕಾರ್ಬೋ ಹೈಡ್ರೇಟ್ ಸಪೆಕ್ಸ್‌ ಬಳಸಿ ಬೆಂಕಿ ಆರಿಸು ವಿಕೆ ಸೇರಿದಂತೆ ವಿವಿಧ ಪ್ರಾಯೋಗಿಕ ತುರ್ತು ಸೇವೆಗಳ ಪ್ರಾತ್ಯಕ್ಷಿಕೆ ನಡೆಯಿತು.

101ಕ್ಕೆ ಕರೆ ಮಾಡಿ: ಪ್ರಾದೇಶಿಕ ಅಗ್ನಿ ಶಾಮಕ ದಳದ ಅಧಿಕಾರಿ ನರಸಿಂಹ ಮೂರ್ತಿ ಮಾತನಾಡಿ, ಅಗ್ನಿ ದುರಂತ ನಡೆದಾಗ ಸಾರ್ವಜನಿಕ ವಲಯದಲ್ಲಿ ಏನೇನು ಮಾಡಬಹುದು ಎಂಬುದರ ಬಗ್ಗೆ ಮಾಹಿತಿ ನೀಡಿದರು. ಅಗ್ನಿ ಅವಘಡ ಸಂಭವಿಸಿದಾಗ ತಕ್ಷಣವೇ ತುರ್ತು ಸೇವೆ ಪಡೆಯಲು ಅಗ್ನಿಶಾಮಕ ನಂ.101ಕ್ಕೆ ಕರೆ ಮಾಡಿ ಅವಘಡದಿಂದ ಪಾರಾಗಬಹುದು ಎಂದು ಹೇಳಿದರು.

ಪ್ರಾತ್ಯಕ್ಷಿಕೆಯಿಂದ ಮಾಹಿತಿ ಪಡೆಯಿರಿ: ಜಿಲ್ಲಾಧಿಕಾರಿ ಸಿ.ಎಸ್‌.ಕರೀಗೌಡ ಮಾತ ನಾಡಿ, ಬೆಂಕಿ ಅನಾಹುತ ಸಂಭವಿಸಿದಾಗ ಬೆಂಕಿ ನಿಂದಿಸುವ ವಿಧಾನಗಳನ್ನು ತಿಳಿದುಕೊಳ್ಳಬೇಕು. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಗ್ನಿ ಸುರಕ್ಷತೆ ಮತ್ತು ತುರ್ತು ನಿರ್ವಹಣೆ ಬಗ್ಗೆ ಪ್ರಾತ್ಯಕ್ಷಿಕೆ ನೀಡುತ್ತಿದ್ದು, ಅದನ್ನು ವೀಕ್ಷಿಸಿ ಮಾಹಿತಿ ಪಡೆದುಕೊಳ್ಳಬೇಕೆಂದರು.

ಈ ಸಂದರ್ಭದಲ್ಲಿ ಅಗ್ನಿಶಾಮಕ ದಳ ಅಧಿಕಾರಿಗಳಾದ ನಾಗೇಶ್‌, ಕಿಶೋರ್‌.ಎಂ.ಎಲ್.,ಡಾ.ವಿನುತಾ, ಜಿಲ್ಲಾ ಮಟ್ಟ ದ ಅಧಿಕಾರಿಗಳು, ಸಿಬ್ಬಂದಿ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

police crime

Deepfake ವೀಡಿಯೋ ಸೃಷ್ಟಿಕರ್ತರನ್ನು ಬಂಧಿಸಿ: ಮಹಾ ಸರಕಾರ ಆದೇಶ

mob

Blocked; 3 ತಿಂಗಳುಗಳಲ್ಲಿ 2 ಕೋಟಿ ವಾಟ್ಸ್‌ಆ್ಯಪ್‌ ಖಾತೆ ನಿರ್ಬಂಧ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.