ತುಂಗಭದ್ರಾ ನದಿ ಪಾತ್ರದಲ್ಲಿ ಬಾವಿ ನಿರ್ಮಾಣ

ಮೋಟರ್‌ನಿಂದ ನೀರು ಎತ್ತಿ ವಿವಿಧ ಗ್ರಾಮಗಳಿಗೆ ಪೂರೈಕೆ

Team Udayavani, May 17, 2019, 3:45 PM IST

17-MAY-26

ಸಿರುಗುಪ್ಪ: ಬಾಗೇವಾಡಿ ಗ್ರಾಮದ ಹತ್ತಿರ ತುಂಗಭದ್ರಾ ನದಿ ಪಾತ್ರದಲ್ಲಿ ಜೆಸಿಬಿ ಮೂಲಕ ಬಾವಿ ತೆಗೆಯಲಾಯತು.

ಸಿರುಗುಪ್ಪ: ಪ್ರತಿ ಮಳೆಗಾಲದಲ್ಲಿಯೂ ಉಕ್ಕಿ ಹರಿದು ಸಾವಿರಾರು ಎಕರೆ ಭತ್ತ, ಕಬ್ಬು ಬೆಳೆಯನ್ನು ಮುಳುಗಡೆ ಮಾಡುವ ತುಂಗಭದ್ರೆ ಒಡಲಿನಲ್ಲಿ ಈಗ ಬಾವಿಗಳು ನಿರ್ಮಾಣಗೊಳ್ಳುತ್ತಿವೆ.

ತುಂಗಭದ್ರಾ ಒಡಲು ಕಳೆದ 3 ತಿಂಗಳಿಂದ ಬರಿದಾಗಿದ್ದು, ನದಿ ಪಾತ್ರದಲ್ಲಿ ಬೆಳೆದಿರುವ ಬೆಳೆ ಉಳಿಸಿಕೊಳ್ಳಲು ಜೆಸಿಬಿ ಬಳಸಿ ಬಾವಿ ತೆಗೆದು ನೀರು ಹರಿಸಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ 15 ದಿನಗಳ ಹಿಂದೆ ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಬಿಟ್ಟಿದ್ದರೂ ತಾಲೂಕಿನ ಇಬ್ರಾಹಿಂಪುರ ಗ್ರಾಮದವರೆಗೆ ಮಾತ್ರ ನದಿಯಲ್ಲಿ ನೀರು ಹರಿದಿದ್ದರಿಂದ ನದಿ ಪಾತ್ರದಲ್ಲಿರುವ ಅನೇಕ ಹಳ್ಳಿಗಳ ಜನ ನೀರಿಗಾಗಿ ಒದ್ದಾಡುವ ಸ್ಥಿತಿ ಬಂದಿದೆ.

ತಾಲೂಕಿನ ಬಾಗೇವಾಡಿ, ಶ್ರೀಧರಗಡ್ಡೆ, ಹಚ್ಚೊಳ್ಳಿ, ಚಿಕ್ಕಬಳ್ಳಾರಿ, ಮಾಟೂರು, ಚಲ್ಲಕೂಡ್ಲೂರು ಮುಂತಾದ ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಮೂಲವಾಗಿರುವ ತುಂಗಭದ್ರಾ ನದಿಯಲ್ಲಿ ನೀರು ಸಂಪೂರ್ಣವಾಗಿ ಬತ್ತಿ ಹೋಗಿರುವುದರಿಂದ ಕೆರೆಗೆ ನೀರು ಹರಿಸಲು ಸಾಧ್ಯವಾಗದೆ ಇರುವುದರಿಂದ ನದಿ ಪಾತ್ರದಲ್ಲಿ ದೊಡ್ಡ ಗಾತ್ರದ ಬಾವಿ ತೆಗೆದು ಅದರಲ್ಲಿ ಸಂಗ್ರಹವಾಗುವ ನೀರನ್ನು ಮೋಟರ್‌ ಮುಖಾಂತರ ಎತ್ತಿ ಗ್ರಾಮಗಳಿಗೆ ನೀರು ಪೂರೈಕೆ ಮಾಡಲು ಗ್ರಾಪಂ ಅಧಿಕಾರಿಗಳು ಮುಂದಾಗಿದ್ದಾರೆ. ತಾಲೂಕಿನ ಬಾಗೇವಾಡಿ ಮತ್ತು ಚಿಕ್ಕಬಳ್ಳಾರಿ ಗ್ರಾಮಗಳ ಹತ್ತಿರ ತುಂಗಭದ್ರಾ ನದಿಯಲ್ಲಿ 10ಅಡಿ ಆಳದ ಬಾವಿಯನ್ನು ತೆಗೆದು ಅಲ್ಲಿ ಸಂಗ್ರಹವಾಗುವ ನೀರನ್ನು ಗ್ರಾಮಗಳಿಗೆ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಹಚ್ಚೊಳ್ಳಿ ಮತ್ತು ಬಾಗೇವಾಡಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಿಗೆ ಬಾವಿಯ ನೀರನ್ನು ಪೂರೈಕೆ ಮಾಡಲಾಗುತ್ತಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎ.ಇ.ಇ. ಪಕ್ಕೀರಸ್ವಾಮಿ ತಿಳಿಸಿದ್ದಾರೆ.

ಹಚ್ಚೊಳ್ಳಿ ಮತ್ತು ಬಾಗೇವಾಡಿ ಗ್ರಾಪಂ ವ್ಯಾಪ್ತಿಯ ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗಿದೆ. ನದಿಯಲ್ಲಿ ಬಾವಿಗಳನ್ನು ತೆಗೆದು ಅಲ್ಲಿ ಶೇಖರಣೆಗೊಂಡ ನೀರನ್ನು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ.
ಶಿವಪ್ಪ ಸುಬೇದಾರ್‌, ತಾಪಂ ಇಒ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.