ಕೇಳದೇ ನಿಮಗೀಗ!

ನಯಾ ಜಮಾನಾದ ನವ ಸಂಗೀತ

Team Udayavani, May 18, 2019, 9:09 AM IST

12

ನಗರದ ಯುವಕ ಯುವತಿಯರನ್ನು ವೀಕೆಂಡ್‌ಗಳನ್ನು ಬಹುತೇಕ ಆವರಿಸಿಕೊಳ್ಳುವುದು, ಒಂದೆಡೆ ಕಲೆತು ಆಪ್ತರೊಡನೆ ಖುಷಿ ಹಂಚಿಕೊಳ್ಳುವುದಕ್ಕೆ ವೇದಿಕೆಯಾಗಿರುವುದು ಸಂಗೀತ. ಅದರಲ್ಲೂ ಬಾಲಿವುಡ್‌ಗೆ ಪರ್ಯಾಯವಾದ ಸಮಕಾಲೀನ ಸಂಗೀತ. ಜನಪ್ರಿಯ ಸಂಗೀತಕ್ಕಿರುವಷ್ಟು ಸಂಖ್ಯೆಯ ಅಭಿಮಾನಿ ವರ್ಗ ಇವಕ್ಕಿಲ್ಲದಿದ್ದರೂ ತಮ್ಮದೇ ಆದ ಪ್ರಾಮುಖ್ಯತೆಯನ್ನು ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ಸಂಪಾದಿಸಿರುವುದು ಈ ಮ್ಯೂಸಿಕ್‌ ಬ್ಯಾಂಡ್‌ಗಳ ಹೆಗ್ಗಳಿಕೆ.

ಭಾರತದ ಉದಯೋನ್ಮುಖ ಸಂಗೀತ ತಂಡಗಳು ಒಂದೆಡೆ ಸೇರಿ ಪ್ರದರ್ಶನ ನೀಡುತ್ತಿವೆ. ಬಡ್‌ ಎಕ್ಸ್‌ ಈ ಸಂಗೀತ ಕಾರ್ಯಕ್ರಮವನ್ನು ಪ್ರಸ್ತುತಪಡಿಸುತ್ತಿದೆ. ಭಾರತದಲ್ಲಿ ಉದಯಿಸುತ್ತಿರುವ ವಿನೂತನ ಸಂಗೀತ ಪ್ರಕಾರ ಮತ್ತು ಸಂಗೀತ ತಂಡಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬಡ್‌ಎಕ್ಸ್‌ ಭಾರತದಾದ್ಯಂತ ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. “ಡಿರೆಲಿಕ್ಟ್$Õ’, ದಿ ಎಫ್16, ಪರ್ದಾಫ‌ಶ್‌, ಮೇಡಂ ಗಾಂಧಿ ಅವರ ಸಂಗೀತವನ್ನು ಆಸ್ವಾದಿಸಬಹುದು. ಪ್ರಖ್ಯಾತ ಇಂಗ್ಲೀಷ್‌ ಸಂಗೀತ ತಂಡಗಳಿಂದ ಪ್ರೇರಣೆ ಪಡೆದುಕೊಂಡಿದ್ದರ ಹೊರತಾಗಿ ತಮ್ಮದೇ ಪ್ರತ್ಯೇಕ ಶೈಲಿಯನ್ನು ಇವೆಲ್ಲಾ ಸಂಗೀತ ತಂಡಗಳು ಕಾಪಾಡಿಕೊಂಡು ಬಂದಿವೆ.

ಎಲ್ಲಿ?: ಗಿಲ್ಲೀಸ್‌ ರಿಡಿಫೈನ್‌x, 11 ಅಡಿ ರಸ್ತೆ, ಕೋರಮಂಗಲ
ಯಾವಾಗ?: ಮೇ 18, ರಾತ್ರಿ 8
ಪ್ರವೇಶ: bit.ly/2EbZUQL

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.