ಬಂಟ್ಸ್ ಪ್ರೀಮಿಯರ್ ಲೀಗ್ಗೆ ವಿಶೇಷ ಅನುದಾನ
Team Udayavani, May 18, 2019, 1:12 PM IST
ಮುಂಬಯಿ:ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರ ಯೋಜನೆಗಳಲ್ಲಿ ಒಂದಾದ ಕ್ರೀಡಾ ಪ್ರೋತ್ಸಾಹದ ಅಂಗವಾಗಿ ಯೂತ್ ಬಂಟ್ಸ್ ಮಂಗಳೂರು ಇವರ ಬಂಟ್ಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಒಕ್ಕೂಟದ ಸಹಯೋಗದಿಂದ ವಿಶೇಷ ಅನುದಾನ 50 ಸಾವಿರ ರೂಪಾಯಿಯನ್ನು ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ, ಕೋಶಾಧಿಕಾರಿ ಉಳೂ¤ರು ಮೋಹನ್ದಾಸ್ ಶೆಟ್ಟಿ, ಜತೆ ಕಾರ್ಯದರ್ಶಿ ಸಂಕಬೈಲ್ ಸತೀಶ್ ಅಡಪ್ಪ ಹೇಮಂತ್ ಶೆಟ್ಟಿ ಅವರ ಜತೆಗೆ ಬಿಡುಗಡೆ ಮಾಡಲಾಯಿತು.
ಮೇ 14ರಂದು ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಒಕ್ಕೂಟದ ಕಚೇರಿಯಲ್ಲಿ ಇಂಟರ್ನ್ಯಾಶನಲ್ ಬಂಟ್ಸ್ ವೆಲ್ಫೆàರ್ ಟ್ರಸ್ಟ್ನ ಯುವ ವಿಭಾಗದ ಮುಖ್ಯಸ್ಥ ದೇವಿಚರಣ್ ಶೆಟ್ಟಿ , ಪ್ರಸಾದ್ ಶೆಟ್ಟಿ, ಸಚಿನ್ ರಾಜ್ ರೈ ಅವರಿಗೆ ಚೆಕ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ