ಸುಂದರಿ ಮಿಮಿ ಚಕ್ರವರ್ತಿ ಜಾದವ್‌ಪುರ್‌ ಮತದಾರರ ಮನ ಗೆಲ್ತಾರಾ?

1984 ರ ಮಮತಾ ಬ್ಯಾನರ್ಜಿ ಗೆಲುವು ನೆನಪಿಸಿ ಕೊಡುತ್ತಾರಾ ಟಿಎಂಸಿ ಅಭ್ಯರ್ಥಿ

Team Udayavani, May 18, 2019, 2:55 PM IST

1-ew

ಜಾದವ್‌ಪುರ್‌: ಲೋಕಸಭಾ ಚುನಾವಣೆಯ ಜಿದ್ದಾಜಿದ್ದಿನ ಕಣವಾಗಿರುವ ಪಶ್ಚಿಮ ಬಂಗಾಳದ ಜಾದವ್‌ಪುರ್‌ ಲೋಕಸಭಾ ಕ್ಷೇತ್ರ ಈ ಬಾರಿ ಭಾರೀ ರಂಗು ಪಡೆದುಕೊಂಡಿದೆ. ಈ ಕ್ಷೇತ್ರದಲ್ಲಿ ಯಾವುದೇ ಪಕ್ಷಕ್ಕೆ ನಿರಂತರ 3 ಬಾರಿ ಮತದಾರ ಒಲಿಯಲಿಲ್ಲ ಎನ್ನುವುದು ವಿಶೇಷ.

30 ರ ಹರೆಯದ ಮಿಮಿ ಚಕ್ರವರ್ತಿ ಅವರು ಅಭ್ಯರ್ಥಿಯಾಗಿ ಹಳೆಯ ದಾಖಲೆಯನ್ನುಮುರಿದು ಟಿಎಂಸಿ ಗೆ ಸತತ 3 ನೇ ಜಯ ತಂದಿಡುತ್ತಾರೆಯೇ ಎನ್ನುವ ಪ್ರಶ್ನೆ ಮೂಡಿದೆ.

1984 ರಲ್ಲಿ ಪ್ರಭಾವಿ ಕಮ್ಯುನಿಷ್ಟ್ ರಾಜಕಾರಣಿ ಸೋಮನಾಥ ಚಟರ್ಜಿ ಅವರ 3 ನೇ ಬಾರಿಯ ಗೆಲುವಿಗೆ ಮಮತಾ ಬ್ಯಾನರ್ಜಿ ತಡೆಯೊಡ್ಡಿದ್ದರು.

ಕೃಷ್ಣಾ ಬೋಸ್‌ ಅವರು 1996 ರಲ್ಲಿ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದರು. ಆ ಬಳಿಕ ಟಿಎಂಸಿಗೆ ಸೇರಿದ್ದ ಅವರು 1998 ರಲ್ಲಿ ಮತ್ತು 1999 ರಲ್ಲಿ ಆಯ್ಕೆಯಾಗಿದ್ದರು.

2014 ರಲ್ಲಿ ಸುಗತಾ ಬೋಸ್‌ ಅವರು ಟಿಎಂಸಿಯಿಂದ ಜಯಗಳಿಸಿದ್ದರು. ಹಾರ್ವರ್ಡ್‌ ವಿವಿಯ ಪ್ರಾಧ್ಯಾಪಕರಾಗಿರುವ ಬೋಸ್‌ ಅವರ ಸ್ಪರ್ಧೆಗೆ ಈ ಬಾರಿ ವಿವಿ ಅನುಮತಿ ನೀಡಿಲ್ಲ. ಹಾಗಾಗಿ ಮಿಮಿ ಅವರಿಗೆ ಟಿಎಂಸಿ ಟಿಕೆಟ್‌ ನೀಡಿದೆ.

ಬಿಜೆಪಿ ಅಭ್ಯರ್ಥಿಯಾಗಿ ಬೋಲ್‌ಪುರ್‌ ಕ್ಷೇತ್ರದಲ್ಲಿ ಸಂಸದನಾಗಿ , ಟಿಎಂಸಿ ತೊರೆದು ಬಿಜೆಪಿ ಸೇರ್ಪಡೆಯಾಗಿರುವ ಅನುಪಮ್‌ ಹಜ್ರಾ ಅವರು ಕಣದಲ್ಲಿದ್ದಾರೆ

ಸಿಪಿಐ(ಎಂ) ಅಭ್ಯರ್ಥಿಯಾಗಿ ಕೋಲ್ಕತಾದ ಮಾಜಿ ಮೇಯರ್‌, ಖ್ಯಾತ ವಕೀಲ ಬಿಕಾಶ್‌ ರಂಜನ್‌ ಭಟ್ಟಾಚಾರ್ಯ ಅವರು ಕಣದಲ್ಲಿದ್ದಾರೆ.

ಕ್ಷೇತ್ರದಲ್ಲಿ ಜಿದ್ದಾಜಿದ್ದಿನ ತ್ರಿಕೋನ ಸ್ಪರ್ಧೆ ಎದುರಾಗಿದ್ದು ಮತದಾರ ಯಾರಿಗೆ ಒಲಿಯುತ್ತಾನೆ ಎನ್ನುವ ಕುತೂಹಲ ಮೂಡಿದೆ.

ಭರ್ಜರಿ ಪ್ರಚಾರ, ರೋಡ್‌ ಶೋ ಮತ್ತು ಮಾಧ್ಯಮಗಳ ಸುದ್ದಿಯ ವಿಚಾರದಲ್ಲಿ ಗಮನಿಸುವುದಾದರೆ ಮಿಮಿ ಅವರೇ ಒಂದು ಹೆಜ್ಜೆ ಮುಂದಿದ್ದಾರೆ.

ಕ್ಷೇತ್ರದಲ್ಲಿ ನಾಳೆ ಮೇ 19 ರಂದು ಅಂತಿಮ ಹಂತದ ಮತದಾನ ನಡೆಯಲಿದೆ.

ಟಾಪ್ ನ್ಯೂಸ್

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.