ಛಾಯಾಚಿತ್ರಗಳಲ್ಲಿ ಯತಿ ಜೀವನ ದರ್ಶನ


Team Udayavani, May 19, 2019, 6:00 AM IST

4

ವಿರಕ್ತ ಯತಿಗಳ ಬದುಕು ಸಾರ್ವಜನಿಕರಿಗೆ ನಿಗೂಢವೇ. ಕಠಿಣವ್ರತ ನಿಯಮಗಳ ಅನುಷ್ಠಾನದಿಂದಾಗಿ ಯತಿಗಳಿಗೆ ಎಲ್ಲರೊಂದಿಗೆ ಬೆರೆಯಲು ಸಾಧ್ಯವಾಗುವುದಿಲ್ಲ. ಅದರಲ್ಲೂ ಸುಪ್ರಸಿದ್ಧ ಶ್ರೀ ಪೇಜಾವರ ವಿಶ್ವೇಶತೀರ್ಥ ಶ್ರೀಪಾದರ ದಿನಚರಿಯ ಬಗ್ಗೆ , ಅವರ ಖಾಸಗಿ ಸಮಯದ ಬಗ್ಗೆ ಜನಸಾಮಾನ್ಯರಲ್ಲಿ ಕುತೂಹಲವಿರುವುದು ಸಹಜ. ಅವರು ಚಕ್ರ ಕಟ್ಟಿಕೊಂಡವರಂತೆ ದೇಶ ಸುತ್ತುವವರು. ಸದಾ ಕ್ರಿಯಾಶೀಲರಾಗಿರುವ ಪೇಜಾವರ ಶ್ರೀಗಳ ಸ್ತಬ್ಧಚಿತ್ರ (ಸ್ಟಿಲ್ಸ್‌)ಗಳನ್ನು ಸಂಕಲನ ಮಾಡುವ ಅರ್ಥಪೂರ್ಣ ಪ್ರಯತ್ನ ಎ ಡೇ ವಿಥ್‌ ದ ಸೈಂಟ್‌: ದೆನ್‌ ಆ್ಯಂಡ್‌ ನೌ ಇತ್ತೀಚೆಗೆ ಬಿಡುಗಡೆಯಾಗಿದೆ.

ದೇವಪೂಜಾಕಾರ್ಯ ದಿಂದ ತೊಡಗಿ ಸಮಾಜಸೇವಾ ಕೈಂಕರ್ಯದವರೆಗಿನ ಅನೇಕ ಅಮೂಲ್ಯ ಕ್ಷಣಗಳು ಆ್ಯಸ್ಟ್ರೋ ಮೋಹನ್‌ ಅವರ ಈ ಛಾಯಾಚಿತ್ರಕೃತಿ ಯಲ್ಲಿ ಸಂಗ್ರಹಗೊಂಡಿವೆ. 2012ರಿಂದ 2018ರ ವರೆಗಿನ 16 ವರ್ಷಗಳ, ಅಂದರೆ ಪರ್ಯಾಯದಿಂದ ಪರ್ಯಾಯ ದವರೆಗಿನ “ಯತಿಯೊಬ್ಬರ ನಿಯತಿ’ದ ದರ್ಶನವನ್ನು ಸಮರ್ಥವಾಗಿ ಮಾಡಿಸುವಲ್ಲಿ ಛಾಯಾಚಿತ್ರಣದ ಕೌಶಲ
ಎದ್ದು ತೋರುತ್ತದೆ.

ಎ ಡೇ ವಿಥ್‌ ದ ಸೈಂಟ್‌: ದೆನ್‌ ಆ್ಯಂಡ್‌ ನೌ
ಲೇ.: ಆಸ್ಟ್ರೋಮೋಹನ್‌
ಪ್ರ.: ಭೂತರಾಜ ಪಬ್ಲಿಕೇಷನ್ಸ್‌ , ಹೇಮಾದ್ರಿ, ಡೋರ್‌ ನಂ. 1-1-99 ಬಿ (1), 1ನೇ ಮಹಡಿ, ಬಿಎಡ್‌ ಕಾಲೇಜು ರಸ್ತೆ, ಕುಂಜಿಬೆಟ್ಟು , ಉಡುಪಿ-576102 ಮೊಬೈಲ್‌: 9448104000
ಮೊದಲ ಮುದ್ರಣ: 2019 ಬೆಲೆ: ರೂ. 1000

ರಾಮ್

ಟಾಪ್ ನ್ಯೂಸ್

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

T20 World Cup: ಯುಎಸ್‌ಎ, ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡಗಳಿಗೆ ಅಮುಲ್‌ ಪ್ರಾಯೋಜನೆ

T20 World Cup: ಯುಎಸ್‌ಎ, ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡಗಳಿಗೆ ಅಮುಲ್‌ ಪ್ರಾಯೋಜನೆ

1-wwqewqe

Yallapur;ಚುನಾವಣ ಸಿಬಂದಿಗಳ ತರಬೇತಿಯಲ್ಲಿ ಗದ್ದಲದ ವಾತಾವರಣ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.