ಮತಗಟ್ಟೆಗಳತ್ತ ಅಧಿಕಾರಿಗಳ ಪಯಣ


Team Udayavani, May 19, 2019, 9:17 AM IST

hubali-tdy-2..

ಧಾರವಾಡ: ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಇಂದು (ಮೇ 19) ನಡೆಯಲಿರುವ ಮತದಾನಕ್ಕೆ ಸಕಲ ಸಿದ್ಧ್ದತೆಗಳು ಪೂರ್ಣಗೊಂಡಿದ್ದು, ಎಲ್ಲ ಮತಗಟ್ಟೆಗಳಿಗೂ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್‌ ಹೇಳಿದರು.

ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿನ 214 ಮತಗಟ್ಟೆಗಳಿಗೂ ಶನಿವಾರ ಮಧ್ಯಾಹ್ನವೇ ಚುನಾವಣಾಧಿಕಾರಿಗಳನ್ನು ಕಳುಹಿಸಲಾಗಿದೆ. ಒಟ್ಟು 9 ಅಭ್ಯರ್ಥಿಗಳು ಕಣದಲ್ಲಿದ್ದು, 379 ವಿದ್ಯುನ್ಮಾನ ಮತಯಂತ್ರಗಳನ್ನು ರವಾನಿಸಲಾಗಿದೆ ಎಂದರು.

ಕ್ಷೇತ್ರದಲ್ಲಿ ಒಟ್ಟು 189437 ಮತದಾರರಿದ್ದು, 97 ಸಾವಿರ ಪುರುಷ 91 ಸಾವಿರ ಮಹಿಳಾ ಮತದಾರರು ಸೇರಿದಂತೆ 04 ಜನ ತೃತೀಯ ಲಿಂಗಿಗಳು ಇದ್ದಾರೆ. ಕ್ಷೇತ್ರದಲ್ಲಿ 2487 ವಿಕಲಚೇತನರಿದ್ದು ಅವರ ಮತದಾನಕ್ಕೆ 134 ವಾಹನಗಳ ವ್ಯವಸ್ಥೆ ಮಾಡಲಾಗಿದೆ.ಇಲ್ಲಿ 16 ಸಖೀ ಮತಗಟ್ಟೆಗಳಿದ್ದು, ಒಂದು ವಿಕಲಚೇತನರ ಮತಗಟ್ಟೆಗೆ ವ್ಯವಸ್ಥೆ ಮಾಡಲಾಗಿದೆ.

ಇನ್ನು ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿದ್ದು, ಯಾವುದೇ ಮೆರವಣಿಗೆ, ಬಹಿರಂಗವಾಗಿ ಗುಂಪುಗಳಲ್ಲಿ ಸುತ್ತಾಡುವುದು, ಪ್ರಚೋದನಕಾರಿ ಹೇಳಿಕೆ ಇತ್ಯಾದಿಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್‌ ತಿಳಿಸಿದರು.

ಕುಂದಗೋಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಈವರೆಗೂ ಒಟ್ಟು 72,19,591 ರೂ.ಗಳ ಮೌಲ್ಯದ ಹಣ ಮತ್ತು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಪೈಕಿ 35 ಲೀಟರ್‌ ಮದ್ಯ, 30 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳು ಸೇರಿವೆ. ಒಟ್ಟಾರೆ ಕುಂದಗೋಳ ಉಪ ಚುನಾವಣೆಗೆ ಸಕಲ ಸಿದ್ಧ್ದತೆ ಮಾಡಿಕೊಳ್ಳಲಾಗಿದೆ ಎಂದು ದೀಪಾ ಚೋಳನ್‌ ಹೇಳಿದರು.

ಕುಂದಗೋಳ: ಸ್ಥಳೀಯ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮೇ 19ರಂದು ನಡೆಯಲಿದ್ದು, ಪಟ್ಟಣದ ಹರಭಟ್ಟ ಕಾಲೇಜಿನ ಆವರಣದಿಂದ ಒಟ್ಟು 214 ಮತಗಟ್ಟೆಗಳಿಗೆ ಚುನಾವಣಾ ಸಿಬ್ಬಂದಿ ಮತಯಂತ್ರ ಹಾಗೂ ಸಲಕರಣೆಗಳೊಂದಿಗೆ ತೆರಳಿದರು.

ಬೆಳಗ್ಗೆ ಜಿಲ್ಲಾಧಿಕಾರಿ ದೀಪಾ ಚೋಳನ್‌ ಅವರು ಮಸ್ಟರಿಂಗ್‌ನ ಸಮಗ್ರ ವಿವರಗಳನ್ನು ಪಡೆದುಕೊಂಡರು. ಅಣಕು ಮತದಾನ ನಡೆಸಿ ಎಲ್ಲ ಸಿದ್ಧತೆಗಳನ್ನು ಪರಿಶೀಲಿಸಿ ಯಾವ ಲೋಪ ದೋಷವಾಗಂತೆ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು. ಸಿಬ್ಬಂದಿ ಕರ್ತವ್ಯಕ್ಕೆ ಶುಭ ಹಾರೈಸಿದರು.

214 ಮತಗಟ್ಟೆಗಳಿಗೆ 968 ಅಧಿಕಾರಿಗಳು, 242 ಸಿಬ್ಬಂದಿ ನಿಯೋಜಿಸಲಾಗಿದೆ. ಒಟ್ಟು 42 ಮಾರ್ಗಗಳನ್ನು ಗುರುತಿಸಿದ್ದು, 30 ಬಸ್ಸುಗಳು, 8 ಮ್ಯಾಕ್ಸಿಕ್ಯಾಬ್‌ಗಳು, 3 ಜೀಪುಗಳು ಸೇರಿ 41 ವಾಹನಗಳಿಗೆ ಜಿಪಿಎಸ್‌ ಅಳವಡಿಸಲಾಗಿದೆ ಎಂದು ಚುನಾವಣಾಧಿಕಾರಿ ವಿ. ಪ್ರಸನ್ನ ಹೇಳಿದರು.

ಚುನಾವಣೆ ಬಂದೋಬಸ್ತ್ಗೆ 4 ಡಿವೈಎಸ್‌ಪಿ, 7 ಇನ್ಸ್‌ಪೆಕ್ಟರ್‌, 2 ಪಿಎಸ್‌ಐ, 42 ಎಎಸ್‌ಐ, 165 ಪೊಲೀಸ್‌ ಸಿಬ್ಬಂದಿ, 263 ಹೋಂಗಾರ್ಡ್ಸ್‌, 12 ಡಿಆರ್‌, 2 ಕೆಎಸ್‌ಪಿ, 68 ಪ್ಯಾರಾ ಮಿಲಿಟರಿ ಪಡೆ ನಿಯೋಜಿಸಲಾಗಿದೆ ಎಂದು ಸಿಪಿಐ ವೆಂಕಟಸ್ವಾಮಿ ಹೇಳಿದರು

ಟಾಪ್ ನ್ಯೂಸ್

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.