ಎಂ. ಎಸ್. ಧೋನಿ ರನೌಟ್ ಆಗಿದ್ದಕ್ಕೆ ಬಿಕ್ಕಿಬಿಕ್ಕಿ ಅತ್ತ ಬಾಲಕ!
Team Udayavani, May 20, 2019, 10:26 AM IST
ಚೆನ್ನೈ: ಐಪಿಎಲ್ ಟಿ20 ಪಂದ್ಯಾವಳಿಯ ಮುಂಬೈ ಇಂಡಿಯನ್ಸ್ ವಿರುದ್ಧದ ಫೈನಲ್ನಲ್ಲಿ ಚೆನ್ನೈಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ವಿವಾದಾತ್ಮಕ ರನೌಟ್ಗೆ ಬಲಿಯಾಗಿದ್ದರು. ಇದರಿಂದಾಗಿಯೇ ಚೆನ್ನೈ ಕೂಟದಲ್ಲಿ ಸೋಲು ಅನುಭವಿಸುವಂತಾಯಿತು ಎಂಬ ಮಾತು ಈಗಲೂ ಕೇಳಿಬರುತ್ತಿದೆ.
ಧೋನಿ ರನೌಟ್ ಆದಾಗ ಅವರ ಅಭಿಮಾನಿಗಳೇನಕರು ದುಃಖೀತರಾಗಿದ್ದರು. ಆಗ ಚೆನ್ನೈ ತಂಡದ ಅಭಿಮಾನಿ ಬಾಲಕನೊಬ್ಬ ಬಿಕ್ಕಿಬಿಕ್ಕಿ ಅತ್ತಿದ್ದಾನೆ. ಈ ವೀಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೇ 12ರಂದು ಹೈದರಾಬಾದ್ನಲ್ಲಿ ಫೈನಲ್ ಪಂದ್ಯ ನಡೆದಿತ್ತು. ರೋಚಕ ಜಯದೊಂದಿಗೆ ನಾಲ್ಕನೇ ಬಾರಿಗೆ ಮುಂಬೈ ಚಾಂಪಿಯನ್ ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ