ಹಸಿರು ಭೂಮಿ ಪ್ರತಿಷ್ಠಾನದ ಕಾರ್ಯ ನಿರ್ವಹಣೆಗೆ ಮೆಚ್ಚುಗೆ

ಸ್ಥಳೀಯರಿಂದಲೇ ಅರಣ್ಯ, ಕೆರೆ, ಕಟ್ಟೆಗಳ ನಿರ್ವಹಣೆ ಸೂಕ್ತ

Team Udayavani, May 20, 2019, 11:08 AM IST

hasan-tdy-7..

ಹಾಸನ: ಮಾಯವಾಗುತ್ತಿರುವ ಕೆರೆ, ಕಟ್ಟೆಗಳನ್ನು ಪುನಶ್ಚೇತನಗೊಳಿಸಿ ಪರಿಸರ ಸಂರಕ್ಷಣೆಯ ಕೆಲಸ ಮಾಡುತ್ತಿರುವ ಹಾಸನದ ಹಸಿರು ಭೂಮಿ ಪ್ರತಿಷ್ಠಾನದ ಕಾರ್ಯನಿರ್ವಹಣೆಯ ಬಗ್ಗೆ ಸಮಾಜ ಪರಿವರ್ತನೆ ಪ್ರತಿಷ್ಠಾನದ ಅಧ್ಯಕ್ಷ, ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಆರ್‌.ಸಿ.ಹಿರೇಮಠ ಮೆಚ್ಚುಗೆ ವ್ಯಕ್ತಪಡಿಸಿದರು.

ಹಸಿರು ಭೂಮಿ ಪ್ರತಿಷ್ಠಾನವು ಹಾಸನ ನಗರ ಸುತ್ತ ಮುತ್ತ ಕೈಗೊಂಡಿರುವ ಕೆರೆಗಳ ಪುನಶ್ಚೇತನ ಕೆಲಸವನ್ನು ವೀಕ್ಷಸಿ ಮಾತನಾಡಿದ ಅವರು, 1864ರಲ್ಲಿ ಅರಣ್ಯ ಇಲಾಖೆ ಅರಣ್ಯ ಕಾನೂನಡಿ ಅರಣ್ಯವನ್ನು ಉಳಿಸುವ ಕಾರ್ಯಕ್ಕೆ ಮುಂದಾ ಯಿತು. ಆದರೆ ನಮ್ಮ ಸಂಸ್ಕೃತಿಯ ವೈಶಿಷ್ಟತೆ ಎಂದರೇ ಸ್ಥಳೀಯ ಜನರೇ ಅರಣ್ಯ, ಕೆರೆ, ಕಟ್ಟೆಗಳ ನಿರ್ವ ಹಣೆಯಲ್ಲಿ ತೊಡಗಬೇಕು. ಆಗ ಮಾತ್ರ ಅವುಗಳನ್ನು ಉಳಿಸಲು ಸಾಧ್ಯ ಎಂದರು.

ವ್ಯವಸ್ಥಿತ ನಿರ್ವಹಣೆ ಅಗತ್ಯ: ಪೂರ್ವ ಜರು ಹಿಂದೆ ನಿರ್ಮಿಸಿದ ಕೆರೆ, ಕಟ್ಟೆಗಳನ್ನು ಇಂದು ಪುನರುಜ್ಜೀವನಗೊಳಿ ಸುವ ಅಗತ್ಯವಿದೆ. ಯಾವುದೇ ಸಂಪ ನ್ಮೂಲಗಳು ವ್ಯವಸ್ಥಿತವಾಗಿ ನಿರ್ವಹಣೆ ಯಾಗಬೇಕಾದರೆ ಮತ್ತು ಅವುಗಳಲ್ಲಿ ಸಮಗ್ರತೆ ಇರಬೇಕಾದರೆ ಉತ್ತಮ ನಿರ್ವಹಣೆ ಇರಬೇಕು. ಸಂಸ್ಕೃತಿ ಹಾಗೂ ಪ್ರಕೃತಿ ನಡುವೆ ಸಮನ್ವಯತೆ ಇರಬೇಕು ಎಂದರು.

ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ: ನೈಸರ್ಗಿಕ ಸಂಪನ್ಮೂಲಗಳನ್ನು ಸರ್ಕಾರದ ನಿರ್ವಹಣೆಗೆ ಕೊಟ್ಟಿದ್ದೇವೆ. ಅದನ್ನು ನಮ್ಮದನ್ನಾಗಿ ಮಾಡಿಕೊಂಡು ಸಂರಕ್ಷಣೆ ಮಾಡುತ್ತಾ ಹೋದರೆ ಭ್ರಷ್ಟಾಚಾರಕ್ಕೂ ಕಡಿವಾಣ ಹಾಕಬಹುದು ಎಂದು ಹಿರೀಮಠ ಅವರು ಅಭಿಪ್ರಾಯಪಟ್ಟರು. ಹಸಿರು ಭೂಮಿ ಪ್ರತಿಷ್ಠಾನದಿಂದ ಪುನಶ್ಚೇತನಗೊಳಿಸಿರುವ ದೊಡ್ಡಕೊಂಡ ಗುಳ ಕೆರೆ, ಜವೇನಹಳ್ಳಿ ಕೆರೆ, ಚಿಕ್ಕಕಟ್ಟೆ ಕೆರೆ, ಬಿ.ಕಾಟೀಹಳ್ಳಿ ಕೆರೆ, ಗವೇನಹಳ್ಳಿ ಕೆರೆ ಸೇರಿದಂತೆ ವಿವಿಧ ಕೆರೆಗಳ ಅಭಿವೃದ್ಧಿಯನ್ನು ಎಸ್‌.ಆರ್‌. ಹಿರೇಮs್ ದಂಪತಿ ವೀಕ್ಷಣೆ ಮಾಡಿ ವಿವರ ಪಡೆದರು.

ಹಸಿರು ಭೂಮಿ ಪ್ರತಿಷ್ಠಾನದ ಅಧ್ಯಕ್ಷ ಸುಬ್ಬಸ್ವಾಮಿ, ಗೌರವಾಧ್ಯಕ್ಷ ಆರ್‌.ಪಿ. ವೆಂಕಟೇಶ್‌ಮೂರ್ತಿ, ಖಜಾಂಚಿ ಡಾ. ಮಂಜುನಾಥ್‌, ಟ್ರಸ್ಟಿ ಮಂಜುನಾಥ್‌ ಶರ್ಮ, ಜವೇನಹಳ್ಳಿ ಕೆರೆ ಸಂರಕ್ಷಣಾ ಸಮಿತಿಯ ಅಧ್ಯಕ್ಷ ವಿಶ್ವನಾಥ್‌, ಖಜಾಂಚಿ ಭರತ್‌ಭೂಷಣ್‌, ಸಾಮಾಜಿಕ ಕಾರ್ಯಕರ್ತ ಪುಟ್ಟಯ್ಯ ಹಾಗೂ ಚಿತ್ರಕಲಾದ ದೇಸಾಯಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.