ಹದಗೆಟ್ಟ ರಸ್ತೆಗೆ ಸಾರ್ವಜನಿಕರು ಹೈರಾಣ


Team Udayavani, May 20, 2019, 12:18 PM IST

bel-5

ಪಾಲಬಾವಿ: ರಾಯಬಾಗ ತಾಲೂಕಿನ ಪೂರ್ವಭಾಗದ ಕಡೆಯ ಗ್ರಾಮಗಳು ಸರಕಾರದ ಹಲವಾರು ಯೋಜನೆಗಳಿಂದ ವಂಚಿತವಾಗಿದ್ದು, ಇದೀಗ ಹದಗೆಟ್ಟ ರಸ್ತೆಯಿಂದ ಮನೆ ಮಾತಾಗಿವೆ.

ಸುಲ್ತಾನಪುರ ಗ್ರಾಮದಿಂದ ದಕ್ಷಿಣಕ್ಕೆ 4 ಕಿ.ಮೀ ಅಂತರದಲ್ಲಿರುವ ಕಪ್ಪಲಗುದ್ದಿ ಗ್ರಾಮವನ್ನು ಕೂಡುವ ರಾಜ್ಯ ರಸ್ತೆಯು (ಮುಧೋಳ-ನಿಪ್ಪಾಣಿ ಹೆದ್ದಾರಿ ಕುಡುವ ರಸ್ತೆ) ಕಳೆದ 8-10 ವರ್ಷಗಳಿಂದ ಹದಗೆಟ್ಟಿದೆ. ರಸ್ತೆ ಹದಗೆಟ್ಟ ಕಾರಣ ಶಾಲೆಗೆ ಬಸ್‌ ಸಂಚಾರ ನಿಲ್ಲಿಸಿವೆ. ಗ್ರಾಮದ ವಿದ್ಯಾರ್ಥಿಗಳು ಹೆಚ್ಚಿನ ವ್ಯಾಸಂಗಕ್ಕಾಗಿ ದೂರದ ಮಹಾಲಿಂಗಪುರ, ಮೂಡಲಗಿ, ರಬಕವಿ, ಮುಗಳಖೋಡ, ಹಾರೂಗೇರಿ ಪಟ್ಟಣಗಳಿಗೆ ಹೋಗಬೇಕಾದರೆ ವಿದ್ಯಾರ್ಥಿಗಳು ಹರಸಾಹಸ ಪಡಬೇಕಾಗಿದೆ ಎಂದು ದಲಿತ ಮುಖಂಡ ಕೆಂಪಣ್ಣ ಮೇತ್ರಿ ಆರೋಪಿಸಿದ್ದಾರೆ. ಈ ಕೂಡಲೇ ಹದಗೆಟ್ಟ ರಸ್ತೆಯನ್ನು ದುರಸ್ತಿಗೊಳಿಸಿದ್ದರೆ ಪ್ರತಿಭಟನೆ ಮಾಡುವುದಾಗಿ ಶಂಕರ ಮೇತ್ರಿ, ಗಂಗಪ್ಪ ಐದಮನಿ, ಬಾಲಚಂದ್ರ ಮೇತ್ರಿ, ಧರ್ಮೇಂದ್ರ ಐದಮನಿ, ಮಾರುತಿ ಹಂಚಿನಾಳ, ಮುರಗೆಪ್ಪ ಯಡ್ರಾಂವಿ, ಮುತ್ತಪ್ಪ ಮೇತ್ರಿ, ವಿಠuಲ ಯಡ್ರಾಂವಿ, ವಸಂತ ತೈಕಾರ, ಅಶೋಕ ಐದಮನಿ ಎಚ್ಚರಿಸಿದ್ದಾರೆ.

ನಿತ್ಯ ನೂರಾರು ವಾಹನಗಳು ಈ ರಸ್ತೆಯಲ್ಲಿಯೇ ಸಂಚರಿಸುತ್ತವೆ. ಇದು ಅನಿವಾರ್ಯವೂ ಕೂಡ. ಹಲವಾರು ಬಾರಿ ಅಪಘಾತಗಳು ಈ ರಕ್ಕಸ ರಸ್ತೆಯಲ್ಲಿ ಸಂಭವಿಸಿವೆ. ಚುನಾಯಿತ ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಬೇಗ ಎಚ್ಚೆತ್ತು ರಸ್ತೆ ಡಾಂಬರೀಕರಣ ಮಾಡಬೇಕು. ಇಲ್ಲವಾದರೆ ಅನಾಹುತಗಳು ಸಂಭವಿಸಿದರೆ ಅದಕ್ಕೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೇ ಹೊಣೆ. •ಗಂಗಪ್ಪ ಐದಮನಿ, ನಿವಾಸಿ, ಕಪ್ಪಲಗುದ್ದಿ

ನಮ್ಮ ಕಪ್ಪಲಗುದ್ದಿ ಗ್ರಾಮದ ಜನರು ವ್ಯವಹಾರಕ್ಕಾಗಿ ಸುಲ್ತ್ತಾನಪುರ ಮಾರ್ಗವಾಗಿ ಮಹಾಲಿಂಗಪುರ, ಹಾರೂಗೇರಿ, ಮುಗಳಖೋಡ ಪಟ್ಟಣಗಳಿಗೆ ಸಂಚರಿಸಬೇಕಾದರೆ ಹದಗೆಟ್ಟ ಈ ರಸ್ತೆಯಲ್ಲಿಯೇ ಸಂಚರಿಸಬೇಕು. ಹಲವಾರು ಬಾರಿ ಸಂಸದ ಪ್ರಕಾಶ ಹುಕ್ಕೇರಿ, ಶಾಸಕ ಪಿ.ರಾಜೀವ್‌ ಗಮನಕ್ಕೆ ತರಲಾಗಿದೆ. ಅವರಿಂದ ಹಾರಿಕೆ ಉತ್ತರವೇ ಸಿಕ್ಕಿದ್ದು, ಅವರು ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ. •ಕೆಂಪಣ್ಣ ಮೇತ್ರಿ, ನಿವಾಸಿ, ಕಪ್ಪಲಗುದ್ದಿ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.