ಸಂಭ್ರಮದ ತಿಂಥಣಿ ಮೌನೇಶ್ವರ ಜಾತ್ರೆ


Team Udayavani, May 20, 2019, 4:17 PM IST

kopp-6

ನಾರಾಯಣಪುರ: ಜಗದ್ಗುರು ತಿಂಥಣಿ ಮೌನೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಜೋಡು ಪಲ್ಲಕ್ಕಿ ಉತ್ಸವದ ಮೆರವಣಿಗೆಯೂ ಪುರವಂತರ ಸೇವೆಯೊಂದಿಗೆ, ಮಂಗಲ ವಾದ್ಯ ಮೇಳಗಳೊಟ್ಟಿಗೆ ಶನಿವಾರ ಸಂಭ್ರಮದಿಂದ ಜರುಗಿತು.

ಪಲ್ಲಕ್ಕಿ ಉತ್ಸವ ಮುನ್ನಾ ದಿನವಾದ ಶುಕ್ರವಾರ ಗುಹಾ ದೇವಾಲಯದಲ್ಲಿರುವ ದೇವರ ಉತ್ಸವ ಮೂರ್ತಿಗಳನ್ನು ಹಾಗೂ ಪೂಜಾ ಸಾಮಗ್ರಿಗಳನ್ನು ಹೊರ ತೆಗೆದು ಸಕಲ ವಾದ್ಯ ಮೇಳಗಳೊಂದಿಗೆ ಕೃಷ್ಣಾ ನದಿ ತೀರಕ್ಕೆ ತೆರಳಿ ಗಂಗಾ ಪೂಜೆಯನ್ನು ನೆರವೇರಿಸಿ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಿ ಅಹೋರಾತ್ರಿ ಭಜನೆ ನಡೆಸಲಾಯಿತು.

ವಿಶೇಷ ಜೋಡು ಪಲ್ಲಕ್ಕಿ ಉತ್ಸವ: ಶನಿವಾರ ಬೆಳಗ್ಗೆ ಶ್ರೀ ಮೌನೇಶ್ವರರ ಹಾಗೂ ವೀರಭದ್ರದೇವರ ಉತ್ಸವ ಮೂರ್ತಿ ಹಾಗೂ ಪೂಜಾ ಸಾಮಗ್ರಿಗಳನ್ನು ಹೊತ್ತ ಜೋಡು ಪಲ್ಲಕ್ಕಿ ಉತ್ಸವದ ಮೆರವಣಿಗೆಗೆ ದೇವಸ್ಥಾನದಿಂದ ಚಾಲನೆ ದೊರೆಯಿತು. ಮೆರವಣಿಗೆ ಪಟ್ಟಣದ ಮಹರ್ಷಿ ವಾಲ್ಮೀಕಿ ವೃತ್ತ ಮಾರ್ಗದಿಂದ ಬಂಡೆಗುಡ್ಡ ಕ್ಯಾಂಪ್‌, ಕೆಬಿಜೆಎನ್ನೆಲ್ ವಸತಿ ಗೃಹದ ಮಾರ್ಗವಾಗಿ ಆಗಮಿಸಿ ಶ್ರೀ ಮೌನೇಶ್ವರ ದೇವಸ್ಥಾನಕ್ಕೆ ತಲುಪಿತು. ರಾತ್ರಿಯೇ ದೇವರುಗಳ ಪೂಜಾ ಸಾಮಗ್ರಿಗಳನ್ನು ಗುಹಾದೇವಾಲಯದಲ್ಲಿ ಪುನಃ ಪ್ರವೇಶವಾಗುವ ಮೂಲಕ ಜಾತ್ರೆಯೂ ಮಂಗಲೋತ್ಸವಾಯಿತು.

ಇದೇ ಸಂದರ್ಭದಲ್ಲಿ ಗ್ರಾಮ ದೇವತೆ ದುರ್ಗಾದೇವಿಗೆ ಉಡಿ ತುಂಬಲಾಯಿತು. ಗ್ರಾಮದ ಮಹಿಳೆಯರು ಇಷ್ಟ ದೇವರಾದ ತಿಂಥಣಿ ಮೌನೇಶ್ವರ ಹಾಗೂ ಶ್ರೀ ವೀರಭದ್ರ ದೇವರುಗಳ ದರ್ಶನ ಪಡೆದು ಕಾಯಿ ಕರ್ಪೂರ, ನೈವೇದ್ಯ ಸಮರ್ಪಿಸಿದರು. ಇದೇ ಸಂದರ್ಭದಲ್ಲಿ ಗ್ರಾಮದ ದೈವ ಮಂಡಳಿಯಿಂದ ಭಕ್ತರಿಗೆ ಅನ್ನ ಪ್ರಸಾದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಜೋಡು ಪಲ್ಲಕ್ಕಿ ಉತ್ಸವದ ಮೆರವಣಿಗೆಯಲ್ಲಿ ಭಕ್ತಿ ಭಾವದಿ, ವೀರಾವೇಶದಿಂದ ಪುರವಂತರ ಸೇವೆಯ ಪ್ರದರ್ಶನ ನೋಡುಗರ ಮಂತ್ರ ಮುಗ್ದರನ್ನಾಗಿಸಿತು. ಮೆರವಣಿಗೆಯಲ್ಲಿ ಯುವಕರು ತಿಂಥಣಿ ಮೌನೇಶ್ವರ ಮಹಾರಾಜಕೀ, ಶ್ರೀ ವೀರಭದ್ರದೇವರ ಹೆಸರಲ್ಲಿ ಜಯಘೋಷಗಳನ್ನು ಕೂಗಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.