ಕಣ್ಣಿನ ಆರೋಗ್ಯಕ್ಕಾಗಿ ಒಂದಷ್ಟು ಸಮಯ ಮೀಸಲಿಡಿ


Team Udayavani, May 21, 2019, 6:00 AM IST

senior-citizen-02

ಮನುಷ್ಯನಿಗೆ ವಯಸ್ಸು ಸರಿದಂತೆ ಆರೋಗ್ಯದಲ್ಲಿ ಏರುಪೇರಾಗುವುದು ಸಹಜ. ಕಣ್ಣಿನ ದೃಷ್ಟಿ ಮಂದವಾಗುವುದು, ತಲೆನೋವು ಬರುವುದು ಮೊದಲಾದ ಸಮಸ್ಯೆಗಳ ಉಂಟಾಗುತ್ತದೆ. ಕಣ್ಣಿನ ದೋಷ ವರುಷ ಹೆಚ್ಚಾದಂತೆ ಸಮಸ್ಯೆಯೂ ಹೆಚ್ಚಾಗುತ್ತದೆ. ಅದಕ್ಕಾಗಿ ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಂಡರೆ ಸಮಸ್ಯೆ ತೀವ್ರತೆಯನ್ನು ಕಡಿಮೆಗೊಳಿಸಬಹುದು.

ಕಣ್ಣಿನ ವ್ಯಾಯಾಮ
ಕಣ್ಣಿನ ವ್ಯಾಯಾಮಾ ಮಾಡುವುದರಿಂದ ಕಣ್ಣಿನ ದೋಷ ತಡೆಗಟ್ಟಬಹುದು. ಕಣ್ಣಿಗೆ ಸಂಬಂಧಿಸಿದ ವ್ಯಾಯಾಮ ಮಾಡುವುದರಿಂದ ಕಣ್ಣಿನ ದೋಷವನ್ನು ತಡೆಗಟ್ಟಬಹುದು. ಕಣ್ಣು ಹೆಚ್ಚು ಸೂಕ್ಷ್ಮವಾದ ಅಂಗ. ಆದ್ದರಿಂದ ಕಣ್ಣಿನ ಸಮಸ್ಯೆಯನ್ನು ತಡೆಗಟ್ಟಲು ಮೊದಲೇ ಎಚ್ಚೆತ್ತುಕೊಂಡು ಕಾಳಜಿ ವಹಿಸಬೇಕು.

ಕಾರಣಗಳು
ಕಣ್ಣಿನ ಸಮಸ್ಯೆಯು ವಯಸ್ಸು ಸರಿದಂತೆ ಉಂಟಾಗುವುದು ಸಾಮಾನ್ಯವಾದರೂ ಒತ್ತಡದ ಬದುಕು, ಡಿಜಿಟಲ್‌ ವಸ್ತಗಳ ಬಳಕೆಗಳಿಂದ ಸಮಸ್ಯೆ ಹೆಚ್ಚಾಗುತ್ತದೆ. ಹೆಚ್ಚು ಮೊಬೈಲ್‌, ಕಂಪ್ಯೂಟರ್‌ ಬಳಕೆ ಮಾಡುವುದುರಿಂದ, ಬೆಳಕಿಲ್ಲದೆ ಡಿಜಿಟಲ್‌ ವಸ್ತುಗಳನ್ನು ಬಳಕೆ ಮಾಡುವುದರಿಂದ ಸಮಸ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಅನುವಂಶಿಕವಾಗಿಯೂ ಕಣ್ಣಿನ ದೋಷದ ಸಮಸ್ಯೆ ಕಾಣಿಸುತ್ತದೆ.

ಆರೋಗ್ಯಕರ ಆಹಾರ ಸೇವನೆ
ತಿನ್ನುವ ಆಹಾರದಲ್ಲಿಯೂ ಕಣ್ಣಿಗೆ ಬೇಕಾದ ವಿಟಮಿನ್‌ ಸಿಗದೆ ಇದ್ದರೂ ಕಣ್ಣಿನ ದೋಷ ಉಂಟಾಗುತ್ತದೆ. ಕಣ್ಣಿನ ದೋಷವನ್ನು ತಡೆಗಟ್ಟಲು 50 ವರ್ಷ ಮೇಲ್ಪಟ್ಟವರು ತಿನ್ನುವ ಆಹಾರದ ಕುರಿತು ಗಮನ ಹರಿಸಬೇಕು. ಹೆಚ್ಚು ವಿಟಮಿನ್‌ಯುಕ್ತ ಆಹಾರ ಸೇವನೆಯಿಂದ ಕಣ್ಣಿನ ದೋಷ ಕಡಿಮೆಯಾಗಬಹುದು. ಒತ್ತಡದ ಬದುಕಿನಿಂದ ಹೊರಬಂದು ಹೆಚ್ಚು ಗಾಳಿ, ಬೆಳಕು ಬರುವಲ್ಲಿ ಕುಳಿತುಕೊಳ್ಳಬೇಕು. ಜತೆಗೆ ಡಿಜಿಟಲ್‌ ವಸ್ತಗಳ ಬಳಕೆ ಮಾಡುವಾಗ ಬೆಳಕಿರುವಲ್ಲಿ ಕುಳಿತು ಬಳಕೆ ಮಾಡಬೇಕು. 50ರ ಬಳಿಕ ಕಣ್ಣಿನ ಪರೀಕ್ಷೆ ಮಾಡುತ್ತಿರಬೇಕು. ಕಣ್ಣಿನ ಸಮಸ್ಯೆಯ ಕುರಿತು ತಿಳಿದುಕೊಂಡು ವೈದ್ಯರ ಸಲಹೆಗಳನ್ನು ಪಾಲಿಸಬೇಕು.

-ರಂಜಿನಿ ಮಿತ್ತಡ್ಕ

ಟಾಪ್ ನ್ಯೂಸ್

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.