ಆಧಾರ್ ತಿದ್ದುಪಡಿ ಕೇಂದ್ರಕ್ಕೆ ಆಗ್ರಹ
Team Udayavani, May 21, 2019, 9:07 AM IST
ಹಾನಗಲ್ಲ: ಹೊಬಳಿ ವ್ಯಾಪ್ತಿಯಲ್ಲಿ ಆಧಾರ್ ಕಾರ್ಡ್ ತಿದ್ದುಪಡಿ ಕೇಂದ್ರಗಳನ್ನು ತೆರೆಯಲು ಒತ್ತಾಯಿಸಿ ಸೋಮವಾರ ಲೋಕ್ಮಂಚ್ ಮುಖಂಡರಿಂದ ಮನವಿ ಸಲ್ಲಿಸಲಾಯಿತು.
ಹಾನಗಲ್ಲ: ಆಧಾರ್ ಕಾರ್ಡ್ ದುರಸ್ತಿ, ಹೊಸದಾಗಿ ಕಾರ್ಡ್ ಮಾಡಿಸಲು ಅನುಕೂಲಕ್ಕಾಗಿ ಆಧಾರ್ ಕಾರ್ಡ್ ತಿದ್ದುಪಡಿ ಕೇಂದ್ರಗಳನ್ನು ತೆರೆಯುವಂತೆ ಆಗ್ರಹಿಸಿ ಸೋಮವಾರ ತಾಲೂಕಿನ ಲೋಕ್ಮಂಚ್ ಮುಖಂಡರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ಎಲ್ಲ ಪ್ರಕ್ರಿಯೆಗಳಿಗೂ ಆಧಾರ್ ಕಡ್ಡಾಯವಾಗುತ್ತಿದೆ. ತಾಲೂಕಿನ ಹಲವಾರು ಗ್ರಾಮಗಳಲ್ಲಿ ಆಧಾರ್ ಕಾರ್ಡ್ಗಳಲ್ಲಿ ತಿದ್ದುಪಡಿ, ಪೋನ್ ನಂಬರ್ ದಾಖಲಿಸುವುದು ಮತ್ತಿತರ ಸಮಸ್ಯೆ ಸರಿಪಡಿಸಲು ಕಷ್ಟವಾಗುತ್ತಿದೆ. ಹೀಗಾಗಿ ತಾಲೂಕಿನ ಹೊಬಳಿ ಮಟ್ಟದಲ್ಲಿ ಮತ್ತು ತಾಲೂಕು ಕೇಂದ್ರದಲ್ಲಿ ಆಧಾರ್ ಕಾರ್ಡ್ ಮಾಡುವ, ತಿದ್ದುಪಡಿ ಮಾಡಿಕೊಡುವ ಕೇಂದ್ರಗಳನ್ನು ತೆರಯುವ ಮೂಲಕ ಜನರಿಗೆ ಸಹಕಾರ ನೀಡಬೇಕು ಎಂದು ಮನವಿಯಲ್ಲಿ ವಿನಂತಿಸಿದ್ದಾರೆ. ವಿವಿಧ ಗ್ರಾಮಗಳ ಲೋಕ್ಮಂಚ್ ಮುಖಂಡರಾದ ಮಂಜುನಾಥ ಕುದರಿ, ಟಿ.ಎಚ್.ಕೊಪ್ಪದ, ಶೇಖಪ್ಪ ಮುರಗೋಡ, ಬಸಣ್ಣ ಕೊತಂಬರಿ, ನೀಲಮ್ಮ ಕಟ್ಟಿಮನಿ, ರಾಮಚಂದ್ರ ಶಿಡ್ಲಾಪೂರ, ಶೇಖಣ್ಣ ಅಡಿವೇರ, ಕಲೀಲ್ ಮಾಸನಕಟ್ಟಿ, ಮಂಗಳಾ ಬೆಣ್ಣಿ, ಚಂದ್ರಪ್ಪ ಅಪ್ಪಗೊಂಡ್ರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ ಮಾಡಿದ ಡಿಕೆಶಿ; ವಿಡಿಯೋ ವೈರಲ್
Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’
Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’
Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು
MUST WATCH
ಹೊಸ ಸೇರ್ಪಡೆ
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್ ಬೇಲಿ!
Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ
8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್ಐಟಿ? ಇನ್ನಷ್ಟು ಎಫ್ಐಆರ್ ಸಾಧ್ಯತೆ
Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ