ಆಹಾರ, ನೀರಿಗಾಗಿ ವಾನರರ ಅಲೆದಾಟ

ದೇವಾಲಯ, ಆಸ್ಪತ್ರೆ ಆವರಣಗಳಲ್ಲಿ ಬೀಡು ಬಿಟ್ಟಿರುವ ಕೋತಿಗಳು • ತೆಂಗಿನಮರ, ಮಾವಿನ ಮರಗಳಿಗೆ ಲಗ್ಗೆ

Team Udayavani, May 21, 2019, 9:36 AM IST

MANDYA-TDY-2..

ಮಂಗಗಳು ಸಾರ್ವಜನಿಕ ಪ್ರದೇಶದಲ್ಲಿ ಆಹಾರಕ್ಕೆ ಹುಡುಕಾಟ ನಡೆಸಿರುವುದು.

ಮಳವಳ್ಳಿ: ಮಳೆ ಇಲ್ಲದೆ ಬರಗಾಲದ ಹೊಡೆತಕ್ಕೆ ಸಿಲುಕಿರುವ ಜಿಲ್ಲೆಯೊಳಗೆ ಆಹಾರ ಮತ್ತು ನೀರಿಗೆ ಎಲ್ಲಿಲ್ಲದ ಹಾಹಾಕಾರ ಸೃಷ್ಟಿಯಾಗಿದೆ. ಆಹಾರ, ನೀರು ಅರಸಿಕೊಂಡು ಕಾಡು ಪ್ರಾಣಿಗಳೂ ನಾಡಿಗೆ ಲಗ್ಗೆ ಇಡುವ ಕರುಣಾಜನಕ ಸ್ಥಿತಿ ಸೃಷ್ಟಿಯಾಗಿದೆ.

ಕೆಂಡದಂಥ ಬಿಸಿಲಿಗೆ ಕೆರೆ-ಕಟ್ಟೆಗಳು ಒಣಗಿ ಹೋಗಿವೆ, ಬಾವಿಗಳು ಬತ್ತಿಹೋಗಿವೆ, ಕೊಳವೆ ಬಾವಿಗಳು ನೀರಿಲ್ಲದೆ ಬರಿದಾಗಿವೆ. ಮಳೆಯಿಲ್ಲದೆ ಇಳೆ ಬಾಯ್ತೆರೆದುಕೊಂಡಿದೆ. ಜಾನುವಾರುಗಳು ಮೇವಿಲ್ಲದೆ ಸೊರಗಿವೆ. ಪೂರ್ವ ಮುಂಗಾರು ಸಮರ್ಪಕವಾಗಿ ಬೀಳದಿರುವುದರಿಂದ ಕಾಡುಗಳಲ್ಲಿ ಆಹಾರ-ನೀರು ಸಿಗುತ್ತಿಲ್ಲ. ಇದರಿಂದ ಕೋತಿಗಳೂ ಆಹಾರ ಮತ್ತು ನೀರಿಗಾಗಿ ಪರಿತಪಿಸುತ್ತಾ ನಾಡಿನತ್ತ ಧಾವಿಸಿವೆ.

ನೀರು ಆಹಾರಕ್ಕಾಗಿ: ಎಲ್ಲೋ ಅಪರೂಪಕ್ಕೆ ಪಟ್ಟಣ ಮತ್ತು ಗ್ರಾಮಗಳಿಗೆ ಬರುತ್ತಿದ್ದ ಕೋತಿಗಳು ತೀವ್ರ ಬರದಿಂದ ದೇವಾಲಯ, ಆಸ್ಪತ್ರೆ ಆವರಣ, ಹೋಟೆಲ್ಗಳಿರುವ ಪ್ರದೇಶಗಳಲ್ಲಿ ಮಂಗಗಳು ಬೀಡುಬಿಟ್ಟಿವೆ. ಇದಲ್ಲದೆ ಕೆಲ ಕೋತಿಗಳು ಮನೆಯ ಮೇಲೆ ಬಂದು ಆಹಾರಕ್ಕಾಗಿ ಎದುರು ನೋಡುತ್ತಿರುವ ಪ್ರಸಂಗಗಳೂ ಹೆಚ್ಚಾಗಿವೆ. ದೇವಾಲಯದಲ್ಲಿ ಭಕ್ತರು ನೀಡುವ ಪ್ರಸಾದಕ್ಕೆ, ಆಸ್ಪತ್ರೆ ಅವರಣದಲ್ಲಿ ರೋಗಿಗಳು ತಿಂದು ಮಿಕ್ಕಿದ ಆಹಾರ ಪದಾರ್ಥಗಳಿಗೆ, ಹೋಟೆಲ್ ಪ್ರದೇಶದಲ್ಲಿ ಮಾಲೀಕರು ಹಾಕುವ ಅಳಿದುಳಿದ ಅಹಾರಕ್ಕಾಗಿ ಕಾದು ಕುಳಿತು ಸಿಕ್ಕ ಆಹಾರ ತಿನ್ನುತ್ತಾ ಹೊಟ್ಟೆ ತುಂಬಿಸಿಕೊಳ್ಳುತ್ತಿರುವ ದೃಶ್ಯ ಎಲ್ಲರ ಮನಕಲಕುತ್ತಿದೆ.

ರೈತರ ತೆಂಗಿನ ಮರ, ಮಾವಿನ ಮರ ಸೇರಿದಂತೆ ಹಣ್ಣಿನ ಅಂಗಡಿಗಳ ಬಳಿ ಕೋತಿಗಳ ಸಂತತಿ ಹೆಚ್ಚಾಗಿದೆ. ಸಾರ್ವಜನಿಕರು ಕೋತಿಗಳ ಪರಿಸ್ಥಿತಿ ಮನಗಂಡು ಆಹಾರ-ನೀರು ಕೊಟ್ಟರೆ, ಕೆಲವರು ವಾನರರು ಹೊಡೆದೋಡಿಸುತ್ತಿದ್ದಾರೆ. ಇದರಿಂದ ಕೆಲ ಕೋತಿಗಳು ಹೆದರಿ ಓಟ ಕಿತ್ತರೆ, ಮತ್ತೆ ಕೆಲ ಕೋತಿಗಳು ಹಸಿವನ್ನು ತಾಳಲಾರದೆ ಆಕ್ರೋಶದಿಂದ ತಿರುಗಿ ಬೀಳುತ್ತಿವೆ.

ತೆಂಗಿನ ಮರಗಳಿಂದ ಎಳನೀರು ಕಿತ್ತು ಕುಡಿದು ನೀರಿನ ದಾಹ ಇಂಗಿಸಿಕೊಳ್ಳುತ್ತಿದ್ದರೆ, ಮಾವಿನ ಮರದಲ್ಲೂ ಕಾಯಿಗಳನ್ನೇ ಕಿತ್ತು ತಿನ್ನುತ್ತಾ ಹಸಿವನ್ನು ಇಂಗಿಸಿಕೊಳ್ಳುತ್ತಿವೆ. ಪಟ್ಟಣದ ಅಲ್ಲಲ್ಲಿ ಸಿಗುವ ಆಹಾರ ತಿಂದು ಅರೆಹೊಟ್ಟೆಯಲ್ಲೇ ಕೋತಿಗಳು ತಮ್ಮ ಜೀವನಯಾತ್ರೆ ಮುಂದುವರಿಸಿವೆ.

ಟಾಪ್ ನ್ಯೂಸ್

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.