ಹಳ್ಳ ಸ್ವಚ್ಛತೆ ರಕ್ಷಣೆ ನಗರಸಭೆ-ಜನರ ಜವಾಬ್ದಾರಿ

ಹಿರೇಹಳ್ಳ ಸ್ವಚ್ಛತೆ ಕಾಮಗಾರಿ ಮಾಜಿ ಶಾಸಕ ಹಂಪನಗೌಡ ವೀಕ್ಷಣೆ

Team Udayavani, May 21, 2019, 10:00 AM IST

RAICHUR-TDY-..2

ಸಿಂಧನೂರು: ಕಳೆದ 7 ದಿನಗಳಿಂದ ನಮ್ಮ ಗೆಳೆಯರ ಬಳಗ ಹಾಗೂ ಅಭಿಮಾನಿ ಬಳಗದ ವತಿಯಿಂದ ಹಿರೇಹಳ್ಳ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಗಿದೆ. ಇನ್ನು ಮುಂದೆ ಹಿರೇಹಳ್ಳ ಸ್ವಚ್ಛತೆ ಕಾಪಾಡುವಲ್ಲಿ ಸಿಂಧನೂರಿನ ನಾಗರಿಕರು ಹಾಗೂ ನಗರಸಭೆ ಹೆಚ್ಚು ಕಾಳಜಿ ವಹಿಸಬೇಕು ಎಂದು ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು

ಅವರು ಸೋಮವಾರ ಹಿರೇಹಳ್ಳದಲ್ಲಿ ನಡೆಯುತ್ತಿರುವ ಸ್ವಚ್ಛತಾ ಕಾರ್ಯ ವೀಕ್ಷಿಸಿ ಮಾತನಾಡಿದರು. ಸುಮಾರು ವರ್ಷದಿಂದ ನನೆಗುದಿಗೆ ಬಿದ್ದಿದ್ದ ಹಿರೇಹಳ್ಳ ಸ್ವಚ್ಛತಾ ಕಾರ್ಯವನ್ನು ಈ ಬಾರಿ ನಮ್ಮ ಅಭಿಮಾನಿಗಳು ಮಾಡಿರುವುದು ಒಂದು ಒಳ್ಳೆಯ ಕೆಲಸವಾಗಿದೆ. ಸರ್ಕಾರವೇ ಈ ಕಾರ್ಯ ಕೈಗೊಂಡಿದ್ದರೆ ಸುಮಾರು ಒಂದೂವರೆ ಕೋಟಿ ಖರ್ಚಾಗುತ್ತಿತ್ತು. ನಮ್ಮ ಅಭಿಮಾನಿಗಳು ಸ್ವತಃ ತಮ್ಮ ದುಡ್ಡಿನಿಂದಲೇ ಹಣ ಖರ್ಚು ಮಾಡಿ ಈ ಕಾರ್ಯವನ್ನು ಕೇವಲ 15 ಲಕ್ಷ‌ ರೂ.ಗಳಲ್ಲಿ ಮುಗಿಸಿದ್ದಾರೆ. ಇನ್ನು ಮುಂದೆ ಇದರ ಜವಾಬ್ದಾರಿ ನಗರಸಭೆ ವಹಿಸಿಕೊಳ್ಳಬೇಕು ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್‌ ನಾಡಗೌಡರು ಒಂದು ವರ್ಷದಿಂದ ನಗರದಲ್ಲಿ ಅಥವಾ ತಾಲೂಕಿನಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ಹಳೆಯ ಕೆಲಸಗಳೇ ಇನ್ನೂ ಉದ್ಘಾಟನೆಗೊಳ್ಳದ ಪರಿಸ್ಥಿತಿಯಲ್ಲಿ ಇವೆ. ಅವುಗಳನ್ನು ಪೂರ್ಣಗೊಳಿಸುವ ಕೆಲಸವನ್ನು ಸಹ ಸಚಿವರು ಮಾಡಿಲ್ಲ. ಕಳೆದ ಬಾರಿ ಯುಜಿಡಿ 24/7 ನೀರು ಯೋಜನೆ ಕೆಲಸಗಳ ಬಗ್ಗೆ ಧ್ವನಿ ಎತ್ತಿದ್ದರೂ ತಾವು ಸಚಿವರಾದ ನಂತರ ಆ ಕೆಲಸಗಳ ಬಗ್ಗೆ ಯಾವೊಂದು ಮಾತು ಅವರು ಮಾತನಾಡಿಲ್ಲ. ಅದರ ಬಗ್ಗೆ ಇವಾಗ ಮೌನವಾಗಿದ್ದು ಏಕೆ ಎಂದು ಪ್ರಶ್ನಿಸಿದರು.

ಈ ಬಾರಿ ಲೋಕಸಭೆ ಚುನಾವಣೆ ಸಮೀಕ್ಷೆಗಳು ಸುಳ್ಳು ಆಗಲಿವೆ. ಕಳೆದ ಬಾರಿ ಇದೇ ತೆರನಾದ ಸಮೀಕ್ಷೆಗಳು ಬಂದಿದ್ದವು. ಆದರೂ ರಾಜ್ಯದಲ್ಲಿ ಕಾಂಗ್ರೆಸ್‌ ಹೆಚ್ಚಿನ ಸೀಟು ತೆಗೆದುಕೊಂಡು ಆಡಳಿತ ಚುಕ್ಕಾಣಿ ಹಿಡಿದಿದ.ೆ ಯಾವುದಕ್ಕೂ ಮೇ 23ರವರೆಗೆ ಕಾದು ನೋಡಿ. ಬದಲಾವಣೆ ಆಗುವ ಸಾಧ್ಯತೆ ಇದೆ ಎಂದರು. ಜಿಪಂ ಸದಸ್ಯ ಬಸವರಾಜ ಹಿರೇಗೌಡ, ಆರ್‌.ಸಿ. ಪಾಟೀಲ, ದೀಪಾ ಗೌಡ ಇತರರಿದ್ದರು.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.