ದಿಲ್ಲಿ : ಶಂಕಿತ ಕ್ರಿಮಿನಲ್ ನಡೆಸಿದ ಮಾರಾಣಾಂತಿಕ ಹಲ್ಲೆಗೆ ಎಸ್ಐ ಸಾವು
Team Udayavani, May 21, 2019, 10:55 AM IST
ಹೊಸದಿಲ್ಲಿ : ಇಲ್ಲಿನ ಶಹದಾರಾ ವಿವೇಕ್ ವಿಹಾರ್ ನಲ್ಲಿ ಮೊನ್ನೆ ಭಾನುವಾರ ದಿಲ್ಲಿ ಪೊಲೀಸ್ ಎಸ್ಐ ರಾಜ್ಕುಮಾರ್ ಎಂಬವರ ಮೇಲೆ ಶಂಕಿತ ಕ್ರಿಮಿನಲ್ ಓರ್ವ ನಡೆಸಿದ ಮಾರಣಾಂತಿಕ ಹಲ್ಲೆಯಿಂದ ಎಸ್ಐ ಸಾವಪ್ಪಿದ್ದು ಈ ಬಗ್ಗೆ ಸೂಕ್ತ ತನಿಖೆ ನಡೆಯಬೇಕೆಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಮನೋಜ್ ತಿವಾರಿ ಆಗ್ರಹಿಸಿದ್ದಾರೆ.
ಎಸ್ಐ ರಾಜ್ ಕುಮಾರ್ ಅವರು ಶಂಕಿತ ಕ್ರಿಮಿನಲ್ನ ಚಲನ ವಲನವನ್ನು ತಮ್ಮ ಫೋನಿನಲ್ಲಿ ವಿಡಿಯೋ ಮಾಡುತ್ತಿದ್ದಾಗ ಅವರ ಮೇಲೆ ಹಲ್ಲೆ ನಡೆಯಿತು. ಪರಿಣಾಮವಾಗಿ ಎಸ್ಐ ಅನಂತರ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ನಾಗರಿಕ ಸಮಾಜದಲ್ಲಿ ಗೂಂಡಾಗಿರಿಗೆ ಮತ್ತು ನಗರ ನಕ್ಸಲಿಸಂ ಗೆ ಅವಕಾಶ ಇಲ್ಲ; ಎಸ್ ಐ ಸಾವಿನ ಬಗ್ಗೆ ಸರಿಯಾದ ತನಿಖೆ ಆಗಲೇಬೇಕು ಎಂದು ತಿವಾರಿ ಟ್ವಿಟರ್ ನಲ್ಲಿ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ