ಅಕ್ರಮ ಸಂಪತ್ತು : ಮುಲಾಯಂ, ಅಖೀಲೇಶ್ ಯಾದವ್ಗೆ ಸಿಬಿಐ ಕ್ಲೀನ್ ಚಿಟ್
Team Udayavani, May 21, 2019, 12:30 PM IST
ಹೊಸದಿಲ್ಲಿ : ಸಮಾಜವಾದಿ ಪಕ್ಷದ ಹಿರಿಯ ನಾಯಕ ಮುಲಾಯಂ ಸಿಂಗ್ ಯಾದವ್ ಮತ್ತು ಪಕ್ಷದ ಮುಖ್ಯಸ್ಥ ಅಖೀಲೇಶ್ ಯಾದವ್ ಅವರಿಗೆ ಆದಾಯಕ್ಕೆ ಮೀರಿದ ಆಸ್ತಿ ಕೇಸಿನಲ್ಲಿ CBI ಕ್ಲೀನ್ ಚಿಟ್ ನೀಡಿದೆ.
ಸಿಬಿಐ ಈ ಸಂಬಂಧ ಸುಪ್ರೀಂ ಕೋರ್ಟಿಗೆ ಅಫಿದಾವಿತ್ ಸಲ್ಲಿಸಿದೆ. ಆ ಅಫಿದಾವಿತ್ ನಲ್ಲಿ ಸಿಬಿಐ, ಮುಲಾಯಂ ಮತ್ತು ಅಖೀಲೇಶ್ ಯಾದವ್ ಅವರ ವಿರುದ್ಧ ಅಕ್ರಮ ಆಸ್ತಿ ಕಲೆಹಾಕಿರುವ ಆರೋಪಕ್ಕೆ ಸಂಬಂಧಿಸಿ ರೆಗ್ಯುಲರ್ ಕೇಸ್ ದಾಖಲಿಸಲು ಯಾವುದೇ ಸಾಕ್ಷ್ಯಾಧಾರ ಪತ್ತೆಯಾಗಿಲ್ಲ ಎಂದು ಹೇಳಿದೆ.
ರಾಜಕೀಯ ಕಾರ್ಯಕರ್ತ ವಿಶ್ವನಾಥ್ ಚತುರ್ವೇದಿ ಎಂಬವರು 2005ರಲ್ಲಿ ಮುಲಾಯಂ ಮತ್ತು ಅಖೀಲೇಶ್ ವಿರುದ್ಧ ಅಕ್ರಮ ಆಸ್ತಿ ಕೇಸು ಹಾಕಿ ತನಿಖೆ ನಡೆಸುವಂತೆ ಸಾರ್ವಜನಿಕ ಹಿತಾಸಕ್ತಿ (ಪಿಐಎಲ್) ದಾವೆಯನ್ನು ಸುಪ್ರೀಂ ಕೋರ್ಟಿನಲ್ಲಿ ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು