ಶ್ರೀ ಕಾಳಿಕಾಂಬಾದೇವಿಯ ವಾರ್ಷಿಕೋತ್ಸವ


Team Udayavani, May 22, 2019, 6:10 AM IST

kalikamba-devi

ಶನಿವಾರಸಂತೆ: ಧಾರ್ಮಿಕ ಸಂಸ್ಕಾರವಂತಿಕೆಯಿಂದ ಸಮಾಜ ಸನ್ಮಾರ್ಗದಲ್ಲಿ ಸಾಗಲು ಸಾಧ್ಯವಾಗುತ್ತದೆ ಎಂದು ಅರಕಲಗೂಡು ಅರೆಮಾದನಹಳ್ಳಿ ಶ್ರೀವಿಶ್ವಕರ್ಮ ಜಗದ್ಗುರು ಸುಜ್ಞಾನ ಪ್ರಭುಪೀಠಾಧ್ಯಕ್ಷ ಶ್ರೀ ಶಿವಸುಜ್ಞಾನತೀರ್ಥ ಸ್ವಾಮೀಜಿ ಅಭಿಪ್ರಾಯ ಪಟ್ಟರು. ಅವರು ಸಮಿಪದ ಗುಡುಗಳಲೆ ಜಾತ್ರಾ ಮೈದಾನದಲ್ಲಿರುವ ಶ್ರೀಕಾಳಿಕಾಂಬ ದೇವಿಯ 4 ವರ್ಷದ ವಾರ್ಷಿಕೋತ್ಸವ, ಸಾಮೂಹಿಕ ಉಪನಯನ ಮತ್ತು ಸಾಮೂಹಿಕ ಕುಂಕುಮಾರ್ಚನೆ ಹಾಗೂ ಪೂಜಾ ಮಹೋತ್ಸವ ಕಾರ್ಯಕ್ರಮದ ಧಾರ್ಮಿಕ ಸಭೆಯಲ್ಲಿ ಆಶೀವರ್ಚನ ನೀಡುತ್ತಿದ್ದರು.

ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶ ಸದಾಶಿವಸ್ವಾಮೀಜಿ ಮಾತನಾಡಿದರು. ದೇವಾಲಯ ಸಮಿತಿ ಅಧ್ಯಕ್ಷ ಲಕ್ಷ್ಮಣಾ ಚಾರ್‌ ಮಾತನಾಡಿ, ವಿಶ್ವಕರ್ಮ ಸಮು ದಾಯದ ಅಭಿವೃದ್ಧಿªಗಾಗಿ ಸಮುದಾಯದ ವಿವಿಧ ಕುಲ ಬಾಂಧವರ ಸಹಕಾರ ಮತ್ತು ಪೋ›ತ್ಸಾಹದ ಅಗತ್ಯ ಇದೆ ಎಂದು ಮನವಿ ಮಾಡಿದರು.

ವಿಶ್ವಕರ್ಮ ಸಮುದಾಯದ ಪ್ರಮುಖ ರಾದ ಪುಟ್ಟಸ್ವಾಮಿಚಾರ್‌, ನ್ಯಾಯಾದೀಶ ನವಿನ್‌ಕುಮಾರ್‌, ವಿಶ್ವನಾಥ್‌ಚಾರ್‌, ವೀರಶೈವ ಮಹಾ ಸಭಾದ ಜಿಲ್ಲಾಧ್ಯಕ್ಷ ಕೆ.ಬಿ.ಹಾಲಪ್ಪ, ಕಿರಿಕೊಡ್ಲಿ ಮಠದ ಪರೋಹಿತ ಸೋಮಶೇಖರ್‌ ,ದೇವಾಲಯ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ದೇವಾಲಯದಲ್ಲಿ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯ ವರೆಗೆ ಹೋಮ ಹವನ, ವಿವಿಧ ಪೂಜಾ ಕಾರ್ಯಕ್ರಮ ಮತ್ತು ಬ್ರಹ್ಮಪದೇಶ ನಡೆಯಿತು.

ಮಹಿಳೆಯರಿಂದ ದೇವಿಗೆ ಸಾಮೂಹಿಕ ಕುಂಕುಮಾರ್ಚನೆ, ಹಾಗೂ ಸಾಮೂಹಿಕ ಉಪನಯನ ನಡೆಯಿತು. ಮಹಾ ಮಂಗಳಾರತಿ ಪ್ರಸಾದ ವಿನಿಯೋಗದೊಂದಿಗೆ ಪೂಜ ಕಾರ್ಯಕ್ರಮ ಸಂಪನ್ನಗೊಂಡಿತು. ದೇವಾಲಯ ಸಮಿತಿಯಿಂದ ಭಕ್ತಾದಿಗಳಿಗೆ ಅನ್ನದಾನ ಏರ್ಪಡಿಸಲಾಗಿತು.

ಟಾಪ್ ನ್ಯೂಸ್

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-sirsi

Sirsi: ಯಾರನ್ನೂ ಯಾವತ್ತೂ ಪ್ಲೀಸ್ ಮಾಡಬೇಡಿ, ಪ್ರೀತಿ ಮಾಡಿ ಸಾಕು: ಹುಕ್ಕೇರಿ ಶ್ರೀ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Arrested: ಭೂ ಅವ್ಯವಹಾರ; ಬೆಂ.ವಿ.ವಿ. ಪ್ರೊ.ಮೈಲಾರಪ್ಪ ಬಂಧನ

Arrested: ಭೂ ಅವ್ಯವಹಾರ; ಬೆಂ.ವಿ.ವಿ. ಪ್ರೊ.ಮೈಲಾರಪ್ಪ ಬಂಧನ

Arrested: ಯೂಟ್ಯೂಬ್‌ ನೋಡಿ ದ್ವಿಚಕ್ರ ವಾಹನ ಕದ್ದಿದ್ದ ಯುವಕ ಬಂಧನ  

Arrested: ಯೂಟ್ಯೂಬ್‌ ನೋಡಿ ದ್ವಿಚಕ್ರ ವಾಹನ ಕದ್ದಿದ್ದ ಯುವಕ ಬಂಧನ  

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.