ಸಿಡಿಲು-ಗುಡುಗಿನ ಆರ್ಭಟ: ಓರ್ವ ಸಾವು

ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ಧರೆಗುರುಳಿದ ಮರ

Team Udayavani, May 22, 2019, 10:49 AM IST

22-May-6

ದಾವಣಗೆರೆ: ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ರಭಸದ ಗಾಳಿಗೆ ಮರ ಧರೆಗುರುಳಿರುವುದು.

ದಾವಣಗೆರೆ: ಜಿಲ್ಲಾ ಕೇಂದ್ರ ದಾವಣಗೆರೆ ಒಳಗೊಂಡಂತೆ ಜಿಲ್ಲೆಯ ವಿವಿಧೆಡೆ ಮಂಗಳವಾರ ಸಂಜೆ ಸಿಡಿಲು, ಗುಡುಗುನಿಂದ ಕೂಡಿದ ಆಲಿಕಲ್ಲು ಮಳೆಯಾಗಿದೆ.

ಜಗಳೂರು ತಾಲೂಕಿನ ಅಣಬೂರು ಗೊಲ್ಲರಹಟಿ rಯಲ್ಲಿ ಕಣದಲ್ಲಿ ಕೆಲಸ ಮಾಡುತ್ತಿದ್ದ ಮಾಯಣ್ಣ (53) ಎಂಬುವರು ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಂಜೆ 6ಗಂಟೆ ಸಮಯದಲ್ಲಿ ಕೆಲ ಕಾಲ ಆಲಿಕಲ್ಲು ಮಳೆ ಸುರಿಯಿತು. ಬಹಳ ವರ್ಷಗಳ ನಂತರ ಆಲಿಕಲ್ಲು ಮಳೆ ಸುರಿದುದ್ದನ್ನ ಕಂಡು ಕೆಲವರು ರಸ್ತೆಗಳಿದು ಸಂಭ್ರಮಿಸಿದರು.

ಚನ್ನಗಿರಿಯಲ್ಲಿ ಹತ್ತು ನಿಮಿಷಗಳ ಕಾಲ ಜಿಟಿಜಿಟಿ ಮಳೆಯಾದರೆ ತಾಲೂಕಿನ ಹೊನ್ನನಾಯಕನಹಳ್ಳಿ, ಕಾರಿಗನೂರು ಕ್ರಾಸ್‌, ಕಾರಿಗನೂರು ಸುತ್ತಮುತ್ತ ಅರ್ಧ ಗಂಟೆಯವರೆಗೆ ಆಲಿಕಲ್ಲು ಸಹಿತ ಮಳೆಯಾಗಿದೆ. ಹೊನ್ನಾಳಿ, ಜಗಳೂರು, ಹರಿಹರದಲ್ಲಿ ಗುಡುಗು, ಸಿಡಿಲು, ಗಾಳಿಯಿಂದಾಗಿ ದಟ್ಟ ಕಾರ್ಮೋಡ ಕವಿದು, ಧೂಳು ನಿರ್ಮಾಣವಾಯಿತು. ಹರಿಹರದಲ್ಲಿ ಕೆಲವೊತ್ತು ಗಾಳಿ-ಧೂಳಿಗೆ ವಿದ್ಯುತ್‌ ಸ್ಥಗಿತಗೊಂಡಿತ್ತು.

ಮಲೇಬೆನ್ನೂರು ಸುತ್ತಮುತ್ತಲಿನ ಗ್ರಾಮಗಳಲ್ಲಿ ಗುಡುಗು, ಸಿಡಿಲು ಆರ್ಭಟದೊಂದಿಗೆ ಉತ್ತಮ ಮಳೆಯಾಗಿದೆ. ಮಾಯಕೊಂಡ ಹೋಬಳಿ ಗ್ರಾಮಗಳ‌ಲ್ಲಿ ಗುಡುಗು, ಮಿಂಚು ಹೆಚ್ಚಾಗಿದ್ದು, ಮಳೆ ಬರುವ ಮುನ್ಸೂಚನೆ ಕಂಡಬಂತು. ಕಳೆದ ಎರಡು ದಿನಗಳ ಹಿಂದೆ ಸ್ವಲ್ಪಮಟ್ಟಿಗೆ ಮಳೆಯಾಗಿದ್ದು, ಬಿತ್ತನೆ ಕಾರ್ಯ ಚುರುಕುಗೊಂಡಿತ್ತು.

ದಾವಣಗೆರೆ ತಾಲೂಕಿನ ಕಡ್ಲೇಬಾಳು ಗ್ರಾಮದಲ್ಲಿ ಮಂಗಳವಾರ ಗ್ರಾಮದಲ್ಲಿ ಮಳೆಗಾಗಿ ಗಂಗಾಪೂಜೆ, ಗ್ರಾಮದ ದೇವರುಗಳಿಗೆ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಕಾಕತಾಳಿಯೋ ಎನ್ನುವಂತೆ ಸಂಜೆ ಹೊತ್ತಿಗೆ ಮಳೆ ಸುರಿದಿದೆ.

ಟಾಪ್ ನ್ಯೂಸ್

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.