ಮಂಗಳೂರು: ಮತ ಎಣಿಕೆ ಹೆದ್ದಾರಿಯಲ್ಲಿ ಸಂಚಾರ ಬದಲಾವಣೆ


Team Udayavani, May 22, 2019, 10:56 AM IST

Highway-22-5

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆ ಹಿನ್ನೆಲೆಯಲ್ಲಿ ಮೇ 23ರಂದು ಸುರತ್ಕಲ್‌ NITK ಮತ ಎಣಿಕೆ ಕೇಂದ್ರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಘನ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಲು ಮತ್ತು ಕೆಲವೆಡೆ ವಾಹನಗಳ ತಪಾಸಣೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಸಂದೀಪ್‌ ಪಾಟೀಲ್‌ ತಿಳಿಸಿದ್ದಾರೆ.

ಮಂಗಳೂರು ಕಡೆಯಿಂದ ಮತ ಎಣಿಕೆ ಕೇಂದ್ರಕ್ಕೆ ಬರುವ ವಾಹನಗಳನ್ನು ತಡಂಬೈಲ್‌ ಸಮೀಪ ತಪಾಸಣೆ ನಡೆಸಿ ಅಧಿಕೃತ ಪಾಸ್‌ ಹೊಂದಿದ್ದಲ್ಲಿ ಮಾತ್ರ ಮುಂದಕ್ಕೆ ಪ್ರವೇಶ ಕಲ್ಪಿಸಲಾಗುವುದು. ಉಡುಪಿ ಕಡೆಯಿಂದ ಆಗಮಿಸುವ ವಾಹನಗಳನ್ನು ಚೇಳ್ಯಾರು ಕ್ರಾಸ್‌ ಬಳಿ ತಪಾಸಣೆ ನಡೆಸಿ ಪಾಸ್‌ ಹೊಂದಿದ್ದಲ್ಲಿ ಮಾತ್ರ ಮುಂದಕ್ಕೆ ಪ್ರವೇಶ ಕಲ್ಪಿ ಸಲಾಗುವುದು.

ಉಡುಪಿಯಿಂದ ಮಂಗಳೂರಿಗೆ, ಮಂಗಳೂರಿನಿಂದ ಉಡುಪಿಗೆ ಬಸ್‌ಗಳ ಸಂಚಾರ ಎಂದಿನಂತೆ ಮುಂದುವರಿಯಲಿದ್ದು, NITKಯಲ್ಲಿ ನಿಲುಗಡೆ ಇಲ್ಲ.

ಘನ ಸರಕು ವಾಹನ‌ಕ್ಕೆ ಬದಲಿ ಮಾರ್ಗ
ಮಂಗಳೂರಿನಿಂದ ಉಡುಪಿ ಕಡೆಗೆ ಸಂಚರಿಸುವ ಎಲ್ಲಾ ತರಹದ ಘನ ಗೂಡ್ಸ್‌ ವಾಹನಗಳು ಕೆಪಿಟಿಯಿಂದ ಮಾರ್ಗ ಬದಲಾವಣೆ ಮಾಡಿ ಕಾವೂರು ಜಂಕ್ಷನ್‌ – ಬಜಪೆ – ಕಟೀಲು – ಮೂರುಕಾವೇರಿ – ಕಿನ್ನಿಗೋಳಿ – ಮೂಲ್ಕಿಯಾಗಿ ಉಡುಪಿ ಕಡೆಗೆ ಸಂಚರಿಸಬೇಕಿದೆ.

ಇನ್ನೊಂದು ಮಾರ್ಗವಾಗಿ ಕೂಳೂರಿನಿಂದ ತಿರುಗಿ ಕಾವೂರು ಜಂಕ್ಷನ್‌ ಮೂಲಕ ಬಜಪೆ – ಕಟೀಲು ಮಾರ್ಗವನ್ನು ಆಯ್ದುಕೊಳ್ಳಬೇಕು. ಸುರತ್ಕಲ್‌ನಿಂದ ಉಡುಪಿ ಕಡೆಗೆ ಸಂಚರಿಸುವ ಕಾರು ಇತ್ಯಾದಿ ಎಲ್ಲ ಲಘು ವಾಹನಗಳು ಎಂಆರ್‌ಪಿಎಲ್‌-ಕಾನ- ಬಜಪೆ- ಮೂರುಕಾವೇರಿ – ಕಿನ್ನಿಗೋಳಿ – ಮೂಲ್ಕಿಯಾಗಿ ಸಂಚರಿಸಬೇಕು.

ಲಘು ವಾಹನಗಳು
ಉಡುಪಿಯಿಂದ ಮಂಗಳೂರು ಕಡೆಗೆ ಬರುವ ಲಘು, ದ್ವಿಚಕ್ರ ವಾಹನಗಳು ಚೇಳ್ಯಾರು ಕ್ರಾಸ್‌ನಿಂದ ಎಡಕ್ಕೆ ಬಂದು ಮಧ್ಯ ವೃತ್ತದ ಮುಖೇನ ಮುಂಚೂರು ಕ್ರಾಸ್‌ನಲ್ಲಿ ಹೆದ್ದಾರಿ ಸೇರಬೇಕು. ಉಡುಪಿ ಕಡೆಗೆ ಸಂಚರಿಸುವವು ತಡಂಬೈಲ್‌ ಕ್ರಾಸ್‌ ಸದಾಶಿವ ದೇವಸ್ಥಾನ ದ್ವಾರದ ಮೂಲಕ ಎನ್‌ಐಟಿಕೆ ಲೈಟ್‌ಹೌಸ್‌- ರೆಡ್‌ರಾಕ್‌ ಕ್ರಾಸ್‌ನಲ್ಲಿ ಎಡಕ್ಕೆ ತಿರುಗಿ ಮುಕ್ಕ ಮುಖಾಂತರ ಸಂಚರಿಸಬೇಕು.

ಮೂಲ್ಕಿಯಿಂದ ಮಂಗಳೂರು ಕಡೆಗೆ ಸಂಚರಿಸುವ ದ್ವಿಚಕ್ರ, ಲಘು ವಾಹನಗಳು ಮೂಲ್ಕಿ ವಿಜಯ ಸನ್ನಿಧಿಯಿಂದ ಕಿನ್ನಿಗೋಳಿ – ಮೂರು ಕಾವೇರಿ – ಬಜಪೆ- ಕಾವೂರು ಜಂಕ್ಷನ್‌ – ಕೆಪಿಟಿ ಮೂಲಕ ಸಂಚರಿಸಬೇಕು.

ಹಳೆಯಂಗಡಿಯಿಂದ ಮಂಗಳೂರು ಕಡೆಗೆ ಸಂಚರಿಸುವ ದ್ವಿಚಕ್ರ, ಲಘು ವಾಹನಗಳು ಪಕ್ಷಿಕೆರೆ – ದಾಮಸ್‌ಕಟ್ಟೆ – ಕಿನ್ನಿಗೋಳಿ – ಮೂರುಕಾವೇರಿ – ಬಜಪೆ- ಕಾವೂರು ಜಂಕ್ಷನ್‌- ಕೆಪಿಟಿ ಮೂಲಕ ಸಂಚರಿಸಬೇಕು.

ಪೊಲೀಸ್‌, ಚುನಾವಣಾಧಿಕಾರಿಗಳು, ತುರ್ತು ಸೇವೆಗಳ ವಾಹನಗಳು, ಅಧಿಕೃತ ಪಾಸು ಹೊಂದಿರುವ ವಾಹನಗಳು, ಮಾಧ್ಯಮ, ಅಭ್ಯರ್ಥಿಗಳಿಗೆ ಈ ನಿರ್ಬಂಧ ಅನ್ವಯಿಸುವುದಿಲ್ಲ.

ತಡಂಬೈಲ್‌ ಕ್ರಾಸ್‌ನಿಂದ ರೆಡ್‌ಕ್ರಾಸ್‌ ಕ್ರಾಸ್‌ವರೆಗೆ, ಮುಂಚೂರು ಕ್ರಾಸ್‌ ನಿಂದ NITKವರೆಗೆ ಎರಡೂ ಬದಿಯಲ್ಲಿ ಸರ್ವಿಸ್‌ ರಸ್ತೆಯಲ್ಲಿ ಸಂಚಾರ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

ಟಾಪ್ ನ್ಯೂಸ್

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.