ಬಿಸಿಲಿನ ತಾಪಕ್ಕೆ ಜನ-ಜಾನುವಾರು ತತ್ತರ
44 ಡಿಗ್ರಿ ಸೆಲ್ಸಿಯಸ್ ತಲುಪಿದ ಉಷ್ಣಾಂಶ
Team Udayavani, May 22, 2019, 11:27 AM IST
ಬಿಸಿಲಿನ ತಾಪಕ್ಕೆ ನೀರಿಲ್ಲದೆ ಬತ್ತಿರುವ ಭೀಮೆಯ ಒಡಲು.
ಸೈದಾಪುರ: ರಾಜ್ಯದಲ್ಲಿಯೇ ಅತ್ಯಂತ ಹೆಚ್ಚು ಬಿಸಿಲಿನ ತಾಪ ಹೊಂದಿರುವ ಜಿಲ್ಲೆಗಳ ಪೈಕಿ ಗಿರಿಗಳ ನಾಡು ಯಾದಗಿರಿ ಜಿಲ್ಲೆ ಕೂಡ ಒಂದಾಗಿದೆ.
ಸೈದಾಪುರ ಸುತ್ತಲಿನ ಗ್ರಾಮದ ಜನ ಬೇಸಿಗೆ ಸುಡು ಬಿಸಿಲಿನ ಪ್ರಖರತೆಗೆ ತತ್ತರಿಸಿ ಹೋಗಿದ್ದಾರೆ. ಉಷ್ಣಾಂಶ ಈಗಾಗಲೇ 44 ಡಿಗ್ರಿ ಸೆಲ್ಸಿಯಸ್ನಷ್ಟು ಏರಿಕೆ ಕಂಡಿದೆ. ಗ್ರಾಮೀಣ ಪ್ರದೇಶದಲ್ಲಿ ಜನ ಬಿಸಿಲಿನ ತಾಪ ತಪ್ಪಿಸಿಕೊಳ್ಳಲು ಗ್ರಾಮದ ಅಗಸಿ ಕಟ್ಟೆ ಅಥವಾ ದೇವಸ್ಥಾನ ಮುಂದಿನ ಮರಗಳ ಕೆಳಗೆ ಕುಳಿತು ಕಾಲ ಕಳೆಯುತ್ತಿದ್ದಾರೆ. ಯುವಕರಂತೂ ಬಿಸಿಲಿನ ತಾಪದಿಂದ ತಪ್ಪಿಸಿಕೊಳ್ಳಲು ಈಜು ಮೊರೆ ಹೋಗಿದ್ದಾರೆ.
ರೈತರು ನೇಗಿಲು, ಕುಂಟೆ ಹೊಡೆಯಲು ಬೆಳಗ್ಗೆ 6:00 ಗಂಟೆಗೆ ಹೋಗಿ 9:00 ಗಂಟೆ ಒಳಗೆ ಮನೆ ಸೇರಿಕೊಳ್ಳುತ್ತಿದ್ದಾರೆ. ಬಿಸಿಲಿನ ತಾಪಕ್ಕೆ ಮನುಷ್ಯ ಸೇರಿದಂತೆ ಜಾನುವಾರಗಳು ತೀರಾ ತೊಂದರೆ ಅನುಭವಿಸುತ್ತಿವೆ. ಕುಡಿಯಲು ನೀರಿನ ಕೊರತೆ ಕಂಡು ಬುರುತ್ತಿದ್ದು, ಜಾನುವಾರಗಳಿಗೆ ಪಯ್ನಾಯ ವ್ಯವಸ್ಥೆ ಕಲ್ಪಿಸಬೇಕಾಗಿದೆ.
ಮನೆ ಬಿಟ್ಟು ಹೊರ ಬಂದರೆ ಸಾಕು ಬಿರು ಬಿಸಿಲಿನ ತಾಪ ಮೈ ಮೇಲೆ ಕೆಂಡ ಬಿದ್ದಂತಾಗುತ್ತದೆ. ಬಿಸಿಲಿನ ತಾಪದ ಪರಿಣಾಮ ಬಹುತೇಕ ಮದುವೆ ಹಾಗೂ ಇತರೆ ಕಾರ್ಯಗಳಿಗೆ ಹೊರ ಹೋಗಲು ಸಾಧ್ಯವಾಗುತ್ತಿಲ್ಲ.
•ಸುರೇಶ ಆನಂಪಲ್ಲಿ,
ಸ್ಥಳೀಯ ನಿವಾಸಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
MUST WATCH
ಹೊಸ ಸೇರ್ಪಡೆ
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ