ನಗು-ಆನಂದವೇ ಬದುಕಿನ ವೈಭವ

ಧಾರವಾಡ: ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಬಿ.ಡಿ.ಪಾಟೀಲ ಸಮಾವೇಶ ಭವನವನ್ನು ಮೈಸೂರು ಸುತ್ತೂರುಮಠದ ಡಾ| ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಉದ್ಘಾಟಿಸಿದರು.

Team Udayavani, May 22, 2019, 12:04 PM IST

hubali-tdy-3..

ಧಾರವಾಡ: ಕವಿವಿ ಬಸವೇಶ್ವರ ಪೀಠದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮವನ್ನು ಸುತ್ತೂರು ಶ್ರೀಗಳು ಉದ್ಘಾಟಿಸಿದರು.

ಧಾರವಾಡ: ಮನೆ-ಮನಗಳಲ್ಲಿ ಸದಾ ನಗುವಿನ ಕ್ಷಣಗಳು ತುಂಬುವಂತೆ ಮಾಡುವ ಆನಂದವೇ ಬದುಕಿನ ಅಂತಿಮ ವೈಭವವಾಗಿದೆ ಎಂದು ವಿಜಯಪುರ ಜ್ಞಾನ ಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಹೇಳಿದರು.

ಇಲ್ಲಿಯ ಸಂಪಿಗೆ ನಗರಕ್ಕೆ ಹೊಂದಿಕೊಂಡ ಸಿದ್ಧೇಶ್ವರ ಬಡಾವಣೆಯಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ 35 ಸಾವಿರ ಚದುರ ಅಡಿ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿರುವ ಬಿ.ಡಿ.ಪಾಟೀಲ ಸಮಾವೇಶ ಭವನ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆರ್ಶೀವಚನ ನೀಡಿದರು. ನಯ, ವಿನಯ, ಮೈತ್ರಿ ಭಾವದ ಸಮಾಧಾನದ ನೆರಳಿನಲ್ಲಿ ಜನರ ಹೃದಯ ಗೆಲ್ಲಬೇಕು. ಆ ಮೂಲಕ ಎಲ್ಲರಿಗೂ ಹಿತವಾಗುವ ಉನ್ನತ ಕಾರ್ಯಗಳನ್ನು ಮಾಡಬೇಕು. ಅದನ್ನು ನೋಡಿ ಎಲ್ಲರೂ ಆನಂದ ಪಡಬೇಕು. ಈ ಆನಂದವೇ ನಿಜ ಸಂಪತ್ತು ಎಂದರು.

ಭವನ ಉದ್ಘಾಟಿಸಿದ ಮೈಸೂರು ಸುತ್ತೂರುಮಠದ ಡಾ| ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಮಾತನಾಡಿ, ಮನುಷ್ಯನ ಮನಸ್ಸು ಹಾಗೂ ಜೀವನ ಎಲ್ಲಿಯೂ ಸ್ವೇಚ್ಛಾಚಾರಕ್ಕೆ ಅವಕಾಶ ನೀಡದೇ ನಿಯಮಿತವಾದ ಸುಸಂಸ್ಕೃತ ದಾರಿಯಲ್ಲಿ ಎಲ್ಲರಿಗೂ ಒಪ್ಪುವ ಸಮಾಜಮುಖೀ ಚಿಂತನೆ ಕಾರ್ಯಗಳನ್ನು ಮಾಡಬೇಕು. ಬದುಕಿನಲ್ಲಿ ಸನ್ಯಾಸವೇ ಇರಲಿ ಇಲ್ಲವೇ ಗ್ರಹಸ್ಥರೇ ಆಗಿರಲಿ ತಮಗೆ ತಕ್ಕುದಾದ ನಿಯಮ ಬದ್ಧತೆಯನ್ನು ಹೊಂದಿದಾಗ ಅಲ್ಲಿ ಪವಿತ್ರವಾದ ಜೀವನ ವಿಧಾನ ಸಾಧ್ಯವಾಗುತ್ತದೆ ಎಂದರು.

ಕೊಲ್ಲಾಪುರ ಕನ್ನೇರಿ ಸಿದ್ಧಗಿರಿಮಠದ ಶ್ರೀ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ, ಧಾರವಾಡ ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಗದಗ ಶಿವಾನಂದ ಮಠದ ಶ್ರೀ ಕೈವಲ್ಯಾನಂದ ಸ್ವಾಮೀಜಿ, ಬೆಳಗಾವಿ ರುದ್ರಾಕ್ಷಿಮಠದ ಡಾ|ಸಿದ್ಧರಾಮ ಸ್ವಾಮೀಜಿ, ವಿಜಯಪುರ ಇಸ್ಲಾಂ ಧರ್ಮಗುರು ಡಾ| ಸಯ್ಯದ ಮುರ್ತುಜಾ ಹುಸೈನಿ ಹಾಷ್ಮಿ ಸಾನ್ನಿಧ್ಯ ವಹಿಸಿದ್ದರು.

ಡಾ|ಗುರುಲಿಂಗ ಕಾಪಸೆ, ಪ್ರೊ|ಐ.ಜಿ. ಸನದಿ, ಡಾ|ವೀರಣ್ಣ ಮತ್ತಿಕಟ್ಟಿ, ಬಸವರಾಜ ಹೊರಟ್ಟಿ, ಅರವಿಂದ ಬೆಲ್ಲದ, ಆನಂದ ನ್ಯಾಮಗೌಡ, ಎ.ಎಂ. ಹಿಂಡಸಗೇರಿ, ಚಂದ್ರಕಾಂತ ಬೆಲ್ಲದ, ಎ.ಬಿ.ದೇಸಾಯಿ, ಪಿ.ಸಿ. ಸಿದ್ಧನಗೌಡರ, ಎನ್‌.ಎಚ್. ಕೋನರಡ್ಡಿ, ಶಂಕರಣ್ಣ ಮುನವಳ್ಳಿ, ಪ್ರಕಾಶ ಕರೆಣ್ಣವರ, ಎಂ.ಕೆ. ಹೆಗಡೆ, ಕುಮಾರ ಕರನಿಂಗ್‌ ಗೋಕಾಕ ಇನ್ನಿತರರಿದ್ದರು.

ನಿವೃತ್ತ ಡಿವೈಎಸ್‌ಪಿ ಬಿ.ಡಿ. ಪಾಟೀಲ ಸ್ವಾಗತಿಸಿದರು. ಬಸವಪ್ರಭು ಹೊಸಕೇರಿ, ಡಾ| ವೈ.ಪಿ. ಕಲ್ಲನಗೌಡರ ನಿರೂಪಿಸಿದರು. ವಿಕ್ರಮ ಪಾಟೀಲ ವಂದಿಸಿದರು.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.