ಗೋ ಪ್ರೇಮಿಗಳ ಕಾರ್ಯ ಶ್ಲಾಘನೀಯ : ರಾಘವೇಶ್ವರ ಶ್ರೀ


Team Udayavani, May 23, 2019, 6:05 AM IST

go-preemi

ಕಾಸರಗೋಡು: ಹಲಸು ಎಂದರೆ ಚಿನ್ನವಾಗಿದ್ದು, ಚಿನ್ನಕ್ಕಿಲ್ಲದ ಪರಿಮಳ, ಚಿನ್ನಕ್ಕಿಲ್ಲದ ರುಚಿಯನ್ನು ಅದು ಹೊಂದಿದೆ. ಗೋ ಸೇವೆಗಾಗಿ ತನ್ನ ಶ್ರಮವನ್ನು ಸಮರ್ಪಣೆ ಮಾಡುವ ಮೂಲಕ ಶಿಷ್ಯವೃಂದವು ಗೋರಕ್ಷಣೆಗೆ ಬಹುದೊಡ್ಡ ಕೊಡುಗೆಯನ್ನು ನೀಡಿದೆ. ಗೋವಿನ ಮೇವಿಗಾಗಿ ಹಲಸಿನ ಮೇಳವನ್ನೇ ಆಯೋಜಿಸಿದ ಗೋ ಪ್ರೇಮಿಗಳ ಕಾರ್ಯ ಶ್ಲಾಘನೀಯವಾಗಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಶ್ರೀಗಳು ತಮ್ಮ ಆಶೀರ್ವಚನ ಸಂದೇಶವನ್ನು ನೀಡಿದರು.

ಕಾಸರಗೋಡು ಸಮೀಪದ ಪೆರಿಯ ಆಲಕ್ಕೋಡ್‌ ವಿಷ್ಣುಪ್ರಸಾದ ಹೆಬ್ಟಾರ್‌ಅವರ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಬಜಕೂಡ್ಲು ಅಮೃತಧಾರಾ ಗೋಶಾಲೆಯ ಗೋವುಗಳ ಮೇವಿಗಾಗಿ ಜೂನ್‌ 8ರಂದು ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ ನಡೆಯಲಿರುವ “ಹಲಸು ಮೇಳ’ದ ಕರಪತ್ರವನ್ನು ಅವರು ಲೋಕಾರ್ಪಣೆಗೊಳಿಸಿ ಅನುಗ್ರಹಗೈದು ಮಾತನಾಡಿದರು.

ಹಲಸು ಮೇಳ ಕಾರ್ಯಾಗಾರದಲ್ಲಿ ತಯಾರಿಸಿದ ಹಪ್ಪಳದ ಕಟ್ಟುಗಳನ್ನು ಶ್ರೀ ಪೀಠಕ್ಕೆ ಸಮರ್ಪಣೆ ಮಾಡಿ, ಆಶೀರ್ವಾದವನ್ನು ಪಡೆದುಕೊಳ್ಳಲಾಯಿತು. ಪೂಚಕ್ಕಾಡು ವಿಷ್ಣು ಹೆಬ್ಟಾರ್‌ ದಂಪತಿಗಳು, ಹಿರಿಯ ವಕೀಲರಾದ ಶಂಭು ಶರ್ಮ ಬೆಂಗಳೂರು, ಜ್ಞಾನ ಭಾರತಿ ಪ್ರಕಾಶನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್‌ ಪಿ.ಎಸ್‌. ಮತ್ತಿತರರು ಹಪ್ಪಳದ ಕಟ್ಟುಗಳನ್ನು ಖರೀದಿಸಿ ಪುಣ್ಯಕೋಟಿಯ ಸೇವೆಯಲ್ಲಿ ಭಾಗಿಯಾದರು. ಹಲಸು ಮೇಳದ ಸಂಘಟಕ ಡಾ.ವೈ.ವಿ.ಕೃಷ್ಣಮೂರ್ತಿ, ಶಿವಪ್ರಸಾದ ವರ್ಮುಡಿ, ಬಾಲಸುಬ್ರಹ್ಮಣ್ಯ ಸರ್ಪಮಲೆ, ಈಶ್ವರಿ ಬೇರ್ಕಡವು, ಕುಸುಮ ಪೆರ್ಮುಖ, ಸುಬ್ರಹ್ಮಣ್ಯ ಭಟ್‌ ಗಬ್ಬಲಡ್ಕ, ವೈ.ಕೆ.ಗೋವಿಂದ ಭಟ್‌, ಗೋವಿಂದ ಬಳ್ಳಮೂಲೆ, ಪ್ರೊ|ಶ್ರೀಕೃಷ್ಣ ಭಟ್‌, ದೇವಕಿ ಪನ್ನೆ, ಕಿರಣಾ ಮೂರ್ತಿ, ಲಕ್ಷಿ$¾à ವಿ.ಭಟ್‌, ಸುಲೋಚನಾ, ಈಶ್ವರ ಭಟ್‌ ಉಳುವಾನ, ವಲಯಗಳ ಪದಾಧಿಕಾರಿಗಳು, ಹಲಸು ಮೇಳದ ಸೇವಾ ಬಿಂದುಗಳು ಉಪಸ್ಥಿತರಿದ್ದರು.

ಬಾಯಿಗೆ ರುಚಿ ದೇಹಕ್ಕೆ ಪುಷ್ಟಿ
ಗೋವಿನ ಸೇವೆಗಾಗಿ ನಾನಾ ರೀತಿಯಲ್ಲಿ ಪ್ರಯತ್ನಿಸಬಹುದು. ಹಲಸಿನ ಮೇಳದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಹಲಸಿನ ಉತ್ಪನ್ನಗಳನ್ನು ಖರೀದಿಸುವ ಮೂಲಕ ಗೋ ಸೇವೆಯ ಪುಣ್ಯವನ್ನು ಪಡೆದುಕೊಳ್ಳಬಹುದು. ಬಾಯಿಗೆ ರುಚಿ ದೇಹಕ್ಕೆ ಪುಷ್ಟಿಯನ್ನು ನೀಡುವ ಹಲಸಿನ ಉತ್ಪನ್ನಗಳನ್ನು ಬಳಸಬೇಕು. ಗೋ ಉತ್ಪನ್ನಗಳನ್ನು ತಯಾರಿಸಿದ ಶ್ರಮದ ಫಲವಾಗಿ ಅವರ ಬದುಕು ಚಿನ್ನದ ಬಣ್ಣ, ಚಿನ್ನದ ಪರಿಮಳ, ಚಿನ್ನದ ಸುಗಂಧವನ್ನು ಪಡೆದುಕೊಳ್ಳಲಿ ಎಂದು ಶ್ರೀಗಳು ಆಶೀರ್ವದಿಸಿದರು.

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.