ವಿದ್ಯಾರ್ಥಿಗಳೇ ಯಶಸ್ಸು ಕನಸಲ್ಲ : ಯಾದವ
Team Udayavani, May 23, 2019, 6:00 AM IST
ಸುರತ್ಕಲ್: ಯಶಸ್ಸು ಕನಸಲ್ಲ. ಯಶಸ್ಸನ್ನು ಗಳಿಸುವಲ್ಲಿ ಛಲ ಬಲದೊಂದಿಗೆ ಗುರಿಯನ್ನು ಸಾ ಸುವವರಾಗಿ ಎಂದು ಒರಿಯಂಟಲ್ ಇನ್ಶೂರೆನ್ಸ್ ಕಂಪೆನಿಯ ಪ್ರಬಂಧಕ ಯಾದವ ದೇವಾಡಿಗ ಹೇಳಿದರು.
ಗೋವಿಂದದಾಸ ಪ.ಪೂ. ಕಾಲೇಜಿನ 2019 20ರ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಾಹಿತಿ ಕಾರ್ಯಾಗಾರದಲ್ಲಿ ಹಿಂದೂ ವಿದ್ಯಾದಾಯಿನಿ ಸಂಘದ ಕಾರ್ಯದರ್ಶಿಗಳಾದ ಎಂ. ವೆಂಕಟ್ರಾವ್ ಕಾಲೇಜಿನ ಬಗ್ಗೆ ಮಾಹಿತಿ ನೀಡಿದರು. ಆಡಳಿತಾತ್ಮಕ ನಿರ್ದೇಶಕರಾದ ಪ್ರೊಣ ವೈ.ವಿ. ರತ್ನಾಕರರಾವ್ ಅವರು ಜೀವನದಲ್ಲಿ ಶಿಸ್ತು ಮತ್ತು ನಿಯಮ ಬದ್ಧ ಕಲಿಕಾ ವಿಧಾನದ ಬಗ್ಗೆ ತಿಳಿಸಿದರು.
ಸತೀಶ್ ಸದಾನಂದ ತರಬೇತಿ ಕಾರ್ಯ ಕ್ರಮದ ಬಗ್ಗೆ ವಿವರಿಸಿದರು. ಕಾಲೇಜಿನ ಆರೋಗ್ಯ ಸಲಹೆಗಾರರಾದ ಡಾಣ ಗೀತಾ ಶರತ್ ಅವರು ವಿದ್ಯಾರ್ಥಿಗಳ ಮನೋ ವೈಜ್ಞಾನಿಕತೆಯ ಬಗ್ಗೆ ತಿಳಿಸಿದರು.
ಪ್ರಾಂಶುಪಾಲ ಪ್ರೊಣ ಕೃಷ್ಣಮೂರ್ತಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ದ್ವಿತೀಯ ಪಿಯುಸಿಯಲ್ಲಿ ಅತ್ಯ ಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಾದ ದೀಪಾ ಬಾಳಿಗ, ರಶ್ಮಿ ಜೆ. ಅಂಚನ್, ನಿಪುಣ್ ಆರ್. ಸಾಲ್ಯಾನ್ ಕಾಲೇಜಿನಲ್ಲಿ ಬಗ್ಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ