ಕೊನೆಗೂ ಹೆಬ್ರಿ ತಾಲೂಕು ಕಚೇರಿ ಆರಂಭಕ್ಕೆ ಸಿದ್ಧತೆ


Team Udayavani, May 23, 2019, 6:16 AM IST

hebri-taluk-kacheri

ಹೆಬ್ರಿ: ತಾಲೂಕು ಘೋಷಣೆಗೊಂಡು ಒಂದೂವರೆ ವರ್ಷ ಕಳೆದ ಬಳಿಕ ಹೆಬ್ರಿ ತಾಲೂಕು ಕಚೇರಿ ಕೆಲಸ ಆರಂಭಕ್ಕೆ ಸಿದ್ಧತೆಗಳು ನಡೆಯುತ್ತಿದೆ.

ನೂತನ ತಾಲೂಕು ಕಚೇರಿ ನಿರ್ಮಾಣ ಆಗುವ ವರೆಗೆ ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರವನ್ನು ತಾತ್ಕಾಲಿಕ ಕಚೇರಿಯನ್ನಾಗಿ ಮಾಡಲಾಯಿತಾದರೂ ಇದುವರೆಗೆ ಯಾವುದೇ ಮೂಲಸೌಕರ್ಯಗಳಿರಲಿಲ್ಲ. ಇದೀಗ ಪಿಠೊಪಕರಣಗಳು ಹಾಗೂ ಮುಖ್ಯವಾಗಿ ಕಂಪ್ಯೂಟರಗಳನ್ನು ಅಳವಡಿಸುವ ಕಾರ್ಯ ನಡೆಯುತ್ತಿದೆ.

ಕಾರ್ಕಳ ತಾಲೂಕಿನ 12 ಗ್ರಾಮಗಳು ಹಾಗೂ ಕುಂದಾಪುರ ತಾಲೂಕಿನ 4 ಗ್ರಾಮಗಳ ದಾಖಲೆಗಳು ಇನ್ನೂ ಆಯಾ ತಾಲೂಕು ಕೇಂದ್ರಗಳಲ್ಲಿ ಇದ್ದು ಇದೀಗ ಭೂಮಿ ಆ್ಯಪ್‌ ಮೂಲಕ ಹೆಬ್ರಿ ತಾಲೂಕಿಗೆ ಸೇರಿಸುವ ಕೆಲಸಕಾರ್ಯಗಳು ನಡೆದಿದೆ. ಮೇ 27ರ ಅನಂತರ ಎಲ್ಲ ದಾಖಲೆಗಳು ಹೆಬ್ರಿಗೆ ವರ್ಗಾವಣೆಯಾಗಲಿದ್ದು ಜೂ. 1ರಿಂದ ಪಹಣಿ ಪತ್ರ ಹಾಗೂ ಇತರ ಕಡತಗಳು ಹೆಬ್ರಿ ತಾಲೂಕು ಕಚೇರಿಯಲ್ಲಿಯೇ ಸಿಗುವಂತೆ ಮಾಡಲಾ ಗುವುದೆಂದು ಕಂದಾಯ ಅಧಿಕಾರಿಗಳು ತಿಳಿಸಿದ್ದಾರೆ.

ಹೆಬ್ರಿ ತಾಲೂಕಿಗೆ ಸಂಬಂಧ ಪಟ್ಟಂತಹ ಎಲ್ಲ ದಾಖಲೆಗಳು ಇನ್ನೂ ಕೂಡ ಕಾರ್ಕಳ ಹಾಗೂ ಕುಂದಾಪುರ ತಾಲೂಕು ಕಚೇರಿಯಲ್ಲಿಯೇ ಇದೆ. ಹೆಬ್ರಿ ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್‌ ಮಾತ್ರ ಲಭ್ಯವಿದ್ದರೆ ಜನರಿಗೆ ಏನು ಪ್ರಯೋಜನ ಎಂದು ಗ್ರಾಮಸ್ಥರು ಪ್ರಶ್ನಿಸಿದ್ದಾರೆ.

ಶೀಘ್ರ ಕಚೇರಿ ಕಾರ್ಯಾರಂಭ
ಲೋಕಸಭಾ ಚುನಾವಣೆ ಬಂದ ಕಾರಣ ವಿಳಂಬವಾಗಿದೆ. ಮೇ 27ರನಂತರ ಎಲ್ಲಾ ಕೆಲಸಕಾರ್ಯಗಳು ಆರಂಭಗೊಳ್ಳಲಿದೆ. ಈಗಾಗಲೇ ಹೆಬ್ರಿ ತಾಲೂಕಿಗೆ ನೂತನ ಸಿಬಂದಿ ನೇಮಕವಾಗಿದ್ದು ಇನ್ನರೆಡು ದಿನಗಳಿÉ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಕುಂದಾಪುರ ಹಾಗೂ ಕಾರ್ಕಳ ತಾಲೂಕು ಕಚೇರಿಯಲ್ಲಿರುವ ಹೆಬ್ರಿ ತಾಲೂಕಿಗೆ ಸಂಬಂಧಿಸಿದೆ ದಾಖಲೆಗಳು ಇನ್ನು ಎರಡು ದಿನಗಳಲ್ಲಿ ಹೆಬ್ರಿ ತಾಲೂಕಿಗೆ ವರ್ಗಾವಣೆಯಾಗಲಿವೆ.
– ಮಹೇಶ್ಚಂದ್ರ, ತಹಶೀಲ್ದಾರ್‌, ಹೆಬ್ರಿ

ಟಾಪ್ ನ್ಯೂಸ್

Preetismita Bhoi: ಕ್ಲೀನ್‌ ಆ್ಯಂಡ್‌ ಜರ್ಕ್‌: ಪ್ರೀತಿಸ್ಮಿತಾಗೆ ವಿಶ್ವ ದಾಖಲೆಯ ಚಿನ್ನ

Preetismita Bhoi: ಕ್ಲೀನ್‌ ಆ್ಯಂಡ್‌ ಜರ್ಕ್‌: ಪ್ರೀತಿಸ್ಮಿತಾಗೆ ವಿಶ್ವ ದಾಖಲೆಯ ಚಿನ್ನ

M K Stalin: ತಮಿಳುನಾಡಲ್ಲಿ ಗೂಗಲ್‌ ಪಿಕ್ಸೆಲ್‌ ಫೋನ್‌ ತಯಾರಿಕೆ ಆರಂಭ: ಸ್ಟಾಲಿನ್‌

M K Stalin: ತಮಿಳುನಾಡಲ್ಲಿ ಗೂಗಲ್‌ ಪಿಕ್ಸೆಲ್‌ ಫೋನ್‌ ತಯಾರಿಕೆ ಆರಂಭ: ಸ್ಟಾಲಿನ್‌

1–asdasddasd

Mangaluru: ಪೊಲೀಸರ ಬಲೆಗೆ ಬಿದ್ದ ಇಬ್ಬರು ಅಂತರ್ ಜಿಲ್ಲಾ ಕಳ್ಳರು

1-sdasdsdasdasdas

College ದಿನಗಳ ಪ್ರೇಮ ಕಹಾನಿ ನೆನಪಿಸಿಕೊಂಡ ಸಿಎಂ ಸಿದ್ದರಾಮಯ್ಯ !

Congress: 5 ಬಂಡಾಯ ಅಭ್ಯರ್ಥಿಗಳು ಕಾಂಗ್ರೆಸ್‌ನಿಂದ ಉಚ್ಚಾಟನೆ

Congress: 5 ಬಂಡಾಯ ಅಭ್ಯರ್ಥಿಗಳು ಕಾಂಗ್ರೆಸ್‌ನಿಂದ ಉಚ್ಚಾಟನೆ

1-fdsfssdf

Belagavi; ಗುಂಪುಗಳ ಘರ್ಷಣೆ: ಮಾರಾಮಾರಿ-ಕಲ್ಲು ತೂರಾಟ

12

ಪ್ರಜ್ವಲ್‌ನನ್ನು ವಿದೇಶಕ್ಕೆ ಕಳಿಸಿದ್ದೇ ದೇವೇಗೌಡರು: ಸಿದ್ದು ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SMVITM; Crop Disease Web Application Development

SMVITM; ಬೆಳೆ ರೋಗದ ವೆಬ್‌ ಅಪ್ಲಿಕೇಶನ್‌ ಅಭಿವೃದ್ಧಿ

Kutyaru Muldottu: ವರ್ಷಕ್ಕೊಮ್ಮೆ ತಂಪೆರೆಯುವ ನಾಗಬನದಲ್ಲಿ ವಾರ್ಷಿಕ ಪೂಜೆ

Kutyaru Muldottu: ವರ್ಷಕ್ಕೊಮ್ಮೆ ತಂಪೆರೆಯುವ ನಾಗಬನದಲ್ಲಿ ವಾರ್ಷಿಕ ಪೂಜೆ

24 ಗಂಟೆಯೊಳಗೆ ರಘುಪತಿ ಭಟ್ ಕಣದಿಂದ ಹಿಂದೆ ಸರಿಯದಿದ್ದರೆ ಶಿಸ್ತು ಕ್ರಮ: ಸುನಿಲ್ ಕುಮಾರ್

24 ಗಂಟೆಯೊಳಗೆ ರಘುಪತಿ ಭಟ್ ಕಣದಿಂದ ಹಿಂದೆ ಸರಿಯದಿದ್ದರೆ ಶಿಸ್ತು ಕ್ರಮ: ಸುನಿಲ್ ಕುಮಾರ್

5-doddanagudde

ನಾಳೆ ದೊಡ್ಡಣ್ಣಗುಡ್ಡೆ ಕ್ಷೇತ್ರದಲ್ಲಿ ಶತಬ್ರಹ್ಮಕುಂಭಾಭಿಷೇಕ,ಕಲಶಸೇವೆ ಸಹಿತ ಹಲವು ಕಾರ್ಯಕ್ರಮ

Udupi ರಘುಪತಿ ಭಟ್‌ ಉಚ್ಚಾಟನೆಗೆ ಜಿಲ್ಲಾ ಬಿಜೆಪಿ ಶಿಫಾರಸು

Udupi ರಘುಪತಿ ಭಟ್‌ ಉಚ್ಚಾಟನೆಗೆ ಜಿಲ್ಲಾ ಬಿಜೆಪಿ ಶಿಫಾರಸು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Preetismita Bhoi: ಕ್ಲೀನ್‌ ಆ್ಯಂಡ್‌ ಜರ್ಕ್‌: ಪ್ರೀತಿಸ್ಮಿತಾಗೆ ವಿಶ್ವ ದಾಖಲೆಯ ಚಿನ್ನ

Preetismita Bhoi: ಕ್ಲೀನ್‌ ಆ್ಯಂಡ್‌ ಜರ್ಕ್‌: ಪ್ರೀತಿಸ್ಮಿತಾಗೆ ವಿಶ್ವ ದಾಖಲೆಯ ಚಿನ್ನ

T20 World Cup: ನೇಪಾಳ ಸ್ಪಿನ್ನರ್‌ ಲಮಿಚ್ಚಾನೆಗೆ ಅಮೆರಿಕ ವೀಸಾ ಇಲ್ಲ

T20 World Cup: ನೇಪಾಳ ಸ್ಪಿನ್ನರ್‌ ಲಮಿಚ್ಚಾನೆಗೆ ಅಮೆರಿಕ ವೀಸಾ ಇಲ್ಲ

28

ಮಲೇಷ್ಯಾ ಬ್ಯಾಡ್ಮಿಂಟನ್‌: ಸಿಂಧು, ಅಶ್ಮಿತಾ ಕ್ವಾರ್ಟರ್‌ಫೈನಲಿಗೆ

Mangalore: ಮಟ್ಕಾ ಜೂಜು; ಇಬ್ಬರು ವಶಕ್ಕೆ

Mangalore: ಮಟ್ಕಾ ಜೂಜು; ಇಬ್ಬರು ವಶಕ್ಕೆ

M K Stalin: ತಮಿಳುನಾಡಲ್ಲಿ ಗೂಗಲ್‌ ಪಿಕ್ಸೆಲ್‌ ಫೋನ್‌ ತಯಾರಿಕೆ ಆರಂಭ: ಸ್ಟಾಲಿನ್‌

M K Stalin: ತಮಿಳುನಾಡಲ್ಲಿ ಗೂಗಲ್‌ ಪಿಕ್ಸೆಲ್‌ ಫೋನ್‌ ತಯಾರಿಕೆ ಆರಂಭ: ಸ್ಟಾಲಿನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.