ಇವರಲ್ಲಿ “ಲೋಕ”ಮಾನ್ಯರು ಯಾರು?


Team Udayavani, May 23, 2019, 6:00 AM IST

Modi Rahul 1

ಲೋಕಸಭೆ ಚುನಾವಣ ಫ‌ಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು ಘಟಾನುಘಟಿಗಳ ಭವಿಷ್ಯವೂ ಸಂಜೆಯೊಳಗೆ ನಿರ್ಧಾರವಾಗಲಿದೆ. ಈ ಚುನಾವಣೆ ಪ್ರಧಾನಿ ಮೋದಿ, ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ, ಮಹಾಘಟ ಬಂಧನ್‌ ನಾಯಕ, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಕರ್ನಾಟಕ ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಹಣೆ ಬರಹವನ್ನೂ ತೀರ್ಮಾನಿಸಲಿದೆ.

ನರೇಂದ್ರ ಮೋದಿ
ಗೆದ್ದರೆ
ಗೆಲುವಿನ ನಾಗಾಲೋಟಕ್ಕೆ ಕಡಿವಾಣವೇ ಇಲ್ಲದಂತಾಗಬಹುದು
ಮತ್ತೂಮ್ಮೆ ಪ್ರಧಾನಮಂತ್ರಿ ಹುದ್ದೆಗೇರುವ ಅವಕಾಶ ಸಿಗಲಿದೆ
ಮೋದಿ ಮೀರಿಸುವ ನಾಯಕರೇ ಇಲ್ಲ ಎಂಬ ಭಾವನೆ ಇನ್ನಷ್ಟು ಗಟ್ಟಿ

ಸೋತರೆ
ದೇಶಾದ್ಯಂತ ಮೋದಿ ಅಲೆ ತಗ್ಗಿದೆ ಎಂಬ ಭಾವನೆ ಮೂಡಲಿದೆ
ಬಿಜೆಪಿಯೊಳಗೆ ನಾಯಕತ್ವ ಬದಲಾವಣೆಯ ಕೂಗು ಕೇಳಿಬರಬಹುದು
ಸ್ವತಃ ಮೋದಿಯವರೇ ನಾಯಕತ್ವ ವಹಿಸಿಕೊಳ್ಳಲು ಹಿಂದೇಟು ಹಾಕಬಹುದು

ರಾಹುಲ್‌ ಗಾಂಧಿ
ಗೆದ್ದರೆ
ಬಹುಮತ ಬಾರದಿದ್ದರೂ ಮಿತ್ರರ ನೆರವಿಂದ ಪ್ರಧಾನಿಯಾಗಬಹುದು
ಕಳೆಗುಂದಿರುವ ಕಾಂಗ್ರೆಸ್‌ನ ವರ್ಚಸ್ಸು ಮತ್ತೆ ಚಿಗುರಬಹುದು
ದೇಶಾದ್ಯಂತ ಪಕ್ಷ ಬಲಿಷ್ಠಗೊಳಿಸಲು ಸಹಾಯಕವಾಗಬಹುದು

ಸೋತರೆ
ನಾಯಕತ್ವದ ಕುರಿತು ಅಸಮಾಧಾನ ಸ್ಫೋಟಗೊಳ್ಳಬಹುದು
ಪ್ರಿಯಾಂಕಾಗೆ ನಾಯಕತ್ವ ವಹಿಸ ಬೇಕು ಎಂಬ ಕೂಗು ಏಳಬಹುದು. ಬೇರೊಬ್ಬ ನಾಯಕ ಉದ್ಭವಿಸಬಹುದು
ಬಿಜೆಪಿ ಮತ್ತು ಇತರ ಪಕ್ಷಗಳ ಮುಂದೆ ದೇಶ ವ್ಯಾಪಿ ದುರ್ಬಲವಾಗಬಹುದು

ಚಂದ್ರ ಬಾಬು ನಾಯ್ಡು
ಗೆದ್ದರೆ
ಮಹಾಘಟ ಬಂಧನ್‌ನಲ್ಲಿ ದೊಡ್ಡ ನಾಯಕನಾಗಬಹುದು
ಪ್ರಧಾನಿಯಾಗುವ ಆಕಾಂಕ್ಷೆ ಈಡೇರಿಸಿಕೊಳ್ಳಬಹುದು
ಮೋದಿ-ರಾಹುಲ್‌ಗೆ ಪರ್ಯಾಯ ನಾಯಕನಾಗಬಹುದು

ಸೋತರೆ
ಕೇಂದ್ರ-ರಾಜ್ಯಗಳೆರಡರಲ್ಲೂ ಆಡಳಿತ ಕೈತಪ್ಪಿ ಮೂಲೆ ಗುಂಪಾಗಬಹುದು
ಮಹಾಘಟ ಬಂಧನ್‌ ಪ್ರಯತ್ನ ವಿಫ‌ಲವಾಗಿ ತೃತೀಯ ರಂಗದ ಕಲ್ಪನೆ ಹೋಗಬಹುದು
ಜಗನ್‌ ಮೋಹನ್‌ ರೆಡ್ಡಿ ಆಂಧ್ರದ ನಾಯಕನಾಗಿ ಬೆಳೆಯಬಹುದು.

ಕುಮಾರಸ್ವಾಮಿ
ಗೆದ್ದರೆ
ಪ್ರಮುಖ 3 ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಗೆದ್ದರೆ ಸರಕಾರ ಸೇಫ್ ಮೈತ್ರಿಕೂಟ 16 ಸ್ಥಾನ ಗೆದ್ದರೆ ಜನ ಒಪ್ಪಿದ್ದಾರೆ ಎಂದು ಹೇಳಬಹುದು
ಮೋದಿ ಅಲೆಯಲ್ಲೂ ಸಾಧನೆ ಮಾಡಿದ್ದೇವೆ ಎಂದು ಹೇಳಬಹುದು

ಸೋತರೆ
12 ಕ್ಕಿಂತ ಹೆಚ್ಚು ಸ್ಥಾನ ಗೆಲ್ಲದಿದ್ದರೆ ಸಮ್ಮಿಶ್ರ ಸರ್ಕಾರಕ್ಕೆ ಕಷ್ಟವಾಗಬಹುದು.
ಎಚ್‌ಎಂಟಿ ಕ್ಷೇತ್ರದಲ್ಲಿ ಸೋತರೆ ಜೆಡಿಎಸ್‌ ಭವಿಷ್ಯ ಮಂಕಾಗಬಹುದು
ಕಾಂಗ್ರೆಸ್‌ನವರು ಬೆಂಬಲ ಹಿಂದೆಗೆದುಕೊಂಡರೆ ಮುಖ್ಯಮಂತ್ರಿ ಸ್ಥಾನಕ್ಕೆ ಕುತ್ತು ಬರಬಹುದು

ಸಿದ್ದರಾಮಯ್ಯ
ಗೆದ್ದರೆ
16 ಸ್ಥಾನ ಗೆದ್ದರೆ ಮತ್ತಷ್ಟು ಪ್ರಭಾವಿಯಾಗಬಹುದು
ತಮ್ಮ ಸಮುದಾಯದ ಬೆಂಬಲ ಜೆಡಿಎಸ್‌ಗೂ ಸಿಕ್ಕಿದೆ ಎನ್ನಬಹುದು
ಬಿಜೆಪಿಯೇತರ ಸರಕಾರ ಬಂದರೆ ಮಂತ್ರಿ ಸ್ಥಾನದ ಚಾನ್ಸ್‌ ಸಿಗಬಹುದು

ಸೋತರೆ
ಹೆಚ್ಚು ಸ್ಥಾನ ಗೆಲ್ಲದಿದ್ದರೆ ಒಳ ಏಟು “ಆರೋಪ’ ಹೊರಬೇಕಾಗಬಹುದು
ಕಾಂಗ್ರೆಸ್‌ 9 ಕ್ಕಿಂತ ಕಡಿಮೆ ಸ್ಥಾನ ಗೆದ್ದರೆ “ತಲೆದಂಡ’ವಾಗಬಹುದು
ಮೈಸೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲಿಸಿಕೊಳ್ಳದಿದ್ದರೆ ಮುಖಭಂಗವಾಗಬಹುದು

ಯಡಿಯೂರಪ್ಪ
ಗೆದ್ದರೆ
20 ಸ್ಥಾನ ಗಳಿಸಿದರೆ ಬಿಜೆಪಿ ಸರಕಾರಕ್ಕೆ ಯತ್ನಿಸಬಹುದು
ಮೋದಿ ವರ್ಚಸ್ಸು. ಲಿಂಗಾಯತರು ಕೈ ಹಿಡಿದಿದ್ದಾರೆ ಎನ್ನಬಹುದು
2 ವಿಧಾನಸಭೆ ಕ್ಷೇತ್ರಗಳಲ್ಲೂ ಗೆದ್ದರೆ ಆಪರೇಷನ್‌ಗೆ ಯತ್ನಿಸಬಹುದು

ಸೋತರೆ
17ಸ್ಥಾನಕ್ಕಿಂತ ಕಡಿಮೆ ಬಂದರೆ “ತಲೆದಂಡ’ವಾಗಬಹುದು
ತುಮಕೂರು, ಶಿವಮೊಗ್ಗ ಕ್ಷೇತ್ರಗಳಲ್ಲಿ ಬಿಜೆಪಿ ಸೋತರೆ ವೈಯಕ್ತಿಕ ಹೊಣೆ ಹೊರಬೇಕಾಗಬಹುದು.
ರಾಜ್ಯದಲ್ಲಿ ಸರಕಾರ ರಚನೆಯ ಪ್ರಯತ್ನಕ್ಕೆ ಹಿನ್ನಡೆಯಾಗಬಹುದು

ಟಾಪ್ ನ್ಯೂಸ್

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.