ಧರ್ಮಸ್ಥಳಕ್ಕೆ ತಲುಪಿದ ಬಿಬಿಎಂಪಿ ನೀರು
Team Udayavani, May 23, 2019, 6:10 AM IST
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನೀರಿನ ಕೊರತೆಯನ್ನು ಪರಿಗಣಿಸಿ ಬೆಂಗಳೂರು ಬಿಬಿಎಂಪಿ ನೌಕರರು ಮತ್ತು ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಕಳುಹಿಸಿದ ನೀರಿನ ಕ್ಯಾನ್ಗಳು ಧರ್ಮಸ್ಥಳ ಕ್ಷೇತ್ರಕ್ಕೆ ತಲುಪಿವೆ.
ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್ ಹಾಗೂ ಅನ್ನಪೂರ್ಣ ಅನ್ನಛತ್ರದ ಪ್ರಬಂಧಕ ಸುಬ್ರಹ್ಮಣ್ಯ ಪ್ರಸಾದ್ ಬಿಬಿಎಂಪಿ ಹಸ್ತಾಂತರಿಸಿದ ನೀರನ್ನು ಸ್ವೀಕರಿಸಿದರು.
20 ಲೀಟರ್ನ 300 ಕ್ಯಾನ್ ಹಾಗೂ 10 ಲೀಟರ್ನ 350 ಕ್ಯಾನ್ ಸೇರಿದಂತೆ ಒಟ್ಟು 10 ಸಾವಿರ ಲೀಟರ್ ಕ್ಷೇತ್ರಕ್ಕೆ ತಲುಪಿದೆ. ಬೆಂಗಳೂರಿನ ಉದ್ಯಮಿ ಮಹೇಶ್ 7.50 ಸಾವಿರ ಲೀಟರ್ ನೀರು ನೀಡಿದ್ದು, ಉಳಿದಂತೆ ಇನ್ನಷ್ಟು ಮಂದಿ ಭಕ್ತರು ನೀರು ಕಳುಹಿಸಲು ಮುಂದಾಗಿ ಕಚೇರಿಗೆ ಕರೆ ಮಾಡಿ ಮಾಹಿತಿ ನೀಡುತ್ತಿದ್ದಾರೆ. ಬುಧವಾರಸಂಜೆ ಬೆಂಗಳೂರಿನ ಚಾಲಕ ಸಂಘದಿಂದ 2 ಸಾವಿರ ಮಂದಿ ಸೇರಿ 7 ಸಾ. ಲೀಟರ್ ನೀರು ಕ್ಷೇತ್ರಕ್ಕೆ ಕಳುಹಿಸಿದ್ದಾರೆ. ಈಗಾಗಲೇ ಬಸವನಗುಡಿ ಸುಂಕೇನ ಹಳ್ಳಿಯ ಭಕ್ತರು 6,780 ಲೀ. ನೀರು ಹಸ್ತಾಂತರಿದ್ದರು. ಒಟ್ಟಾರೆಯಾಗಿ ಈವರೆಗೆ 30 ಸಾ. ಲೀಟರ್ಗೂ ಹೆಚ್ಚು ನೀರಿನ ಕ್ಯಾನ್ಗಳು ಬಂದು ಸೇರಿವೆ ಎಂದು ಕ್ಷೇತ್ರದಿಂದ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಖೋಟಾ ನೋಟು ವಿನಿಮಯ ದಂಧೆ ಪ್ರಕರಣ ; ಆರೋಪಿಗಳಿಂದ 506 ಖೋಟಾ ನೋಟುಗಳ ವಶ
Uppinangady ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಸಾವು
ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್ನಲ್ಲೇ ಹೆಚ್ಚು
Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ
Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?
ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ
Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ
Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!
ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !