44 ಸಾವಿರ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಲೆಕ್ಕಾಚಾರ

ತಾಲೂಕಿನಲ್ಲಿ 223 ಪ್ರಾಥಮಿಕ -55ಕ್ಕೂ ಅಧಿಕ ಪ್ರೌಢ ಶಾಲೆ ಪ್ರಾರಂಭಕ್ಕೆ ತಯಾರಿ

Team Udayavani, May 23, 2019, 10:33 AM IST

HAVERI-TDY-1..

ಹಾನಗಲ್ಲ: ಪುಸ್ತಕ ವಿತರಣಾ ಕಾರ್ಯದಲ್ಲಿ ತೊಡಗಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಸಿಬ್ಬಂದಿ.

ಹಾನಗಲ್ಲ: ತಾಲೂಕಿನ ಒಟ್ಟು 223 ಪ್ರಾಥಮಿಕ ಶಾಲೆಗಳು, 55ಕ್ಕೂ ಅಧಿಕ ಪ್ರೌಢಶಾಲೆಗಳ ಆರಂಭಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಿದ್ಧತೆ ಮಾಡಿಕೊಂಡಿದ್ದು, 2.33 ಲಕ್ಷ ಪುಸ್ತಕಗಳನ್ನು ವಿತರಿಸುತ್ತಿದೆ.

ರಾಜ್ಯದ ದೊಡ್ಡ ತಾಲೂಕುಗಳಲ್ಲಿ ಒಂದಾದ ಹಾನಗಲ್ಲ ತಾಲೂಕಿನಲ್ಲಿ ಹೊಸ ಶೈಕ್ಷಣಿಕ ವರ್ಷಕ್ಕೆ 223 ಪ್ರಾಥಮಿಕ ಶಾಲೆಗಳಲ್ಲಿ 44 ಸಾವಿರ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಆರಂಭಿಸುವ ಲೆಕ್ಕಾಚಾರವಿದೆ. ಆಡೂರಿನಲ್ಲಿ ಎಲ್ಕೆಜಿ ಹೊಸದಾಗಿ ಆರಂಭವಾಗುತ್ತಿದ್ದು, ಹಾನಗಲ್ಲಿನ ಎಂಕೆಬಿಎಸ್‌ ಶಾಲೆ, ಆಡೂರು, ವರ್ಧಿ, ಬೆಳಗಾಲಪೇಟ ಗಳಲ್ಲಿ ಆಂಗ್ಲ ಮಾಧ್ಯಮ ಶಾಲೆ ಆರಂಭಿಸುವ ಸಿದ್ಧತೆ ನಡೆದಿದೆ.

ತಾಲೂಕಿನ ಪ್ರಾಥಮಿಕ ಶಾಲೆಗಳಿಗೆ 1112 ಶಿಕ್ಷಕರು ಬೇಕಾಗಿದ್ದು, ಪ್ರಸ್ತುತ 50 ಶಿಕ್ಷಕರ ಕೊರತೆ ಇದೆ. ಹೆಚ್ಚುವರಿ 100 ಕೊಠಡಿಗಳು ಬೇಕಾಗಿವೆ. ಇದೆಲ್ಲದರ ನಡುವೆ ಮೌಲಿಕ ಶಿಕ್ಷಣಕ್ಕಾಗಿ ಸಿದ್ಧತೆ ನಡೆದಿದೆ.

ಮೇ ತಿಂಗಳಾಂತ್ಯದಲ್ಲಿ ವಿಶೇಷ ದಾಖಲಾತಿ ಆಂದೋಲನ ಆರಂಭವಾಗಿದ್ದು, ಮೇ 28 ರಿಂದ ಶಾಲೆಗಳು ಆರಂಭವಾಗಲಿವೆ. ಸರಕಾರಿ ಶಾಲೆಗಳಿಗೆ ಮಕ್ಕಳನ್ನು ಬರಮಾಡಿಕೊಳ್ಳಲು ವಿಶೇಷ ಫ್ಲೆಕ್ಸ್‌ ಹಾಗೂ ಬೇರೆ ಬೇರೆ ರೀತಿಯ ಆಕರ್ಷಕ ಪ್ರಚಾರದೊಂದಿಗೆ ಮಕ್ಕಳನ್ನು ಸರಕಾರಿ ಶಾಲೆಯಲ್ಲಿ ದಾಖಲಿಸಲು ಹರಸಾಹಸ ನಡೆದಿದೆ. ಶಿಕ್ಷಕರು ಮನೆ ಮನೆಗಳಿಗೆ ತೆರಳಿ ಮಕ್ಕಳನ್ನು ಸರಕಾರಿ ಶಾಲೆಗಳಿಗೆ ದಾಖಲಿಸಲು ಪ್ರಚಾರ ಮಾಡುತ್ತಿದ್ದಾರೆ.

ಜೂನ ತಿಂಗಳಿನಲ್ಲಿ ಕ್ಷೀರಭಾಗ್ಯ, ಬಿಸಿ ಊಟ, ಬೂಟು, ಸಾಕ್ಸ್‌, ಬಟ್ಟೆ, ಪಠ್ಯ, ಸೈಕಲ್, ವಿದ್ಯಾರ್ಥಿ ವೇತನ ಸೌಲಭ್ಯಗಳನ್ನು ಒದಗಿಸಲು ಸಿದ್ಧತೆ ಮಾಡಿಕೊಂಡಿದೆ. ಮೇ 25 ರೊಳಗೆ ಇಡೀ ತಾಲೂಕಿನ ಎಲ್ಲ ಶಾಲೆಗಳಿಗೆ ಹೊಸ ಪಠ್ಯಪುಸ್ತಕಗಳ ವಿತರಣೆ ಪೂರ್ಣಗೊಳ್ಳಲಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.