ಲೋಕಸಮರ 2019ರ ಟ್ರೆಂಡ್; ಪಶ್ಚಿಮಬಂಗಾಳದಲ್ಲಿ ದೀದಿ ಕೋಟೆಗೆ “ಬಿಜೆಪಿ” ಲಗ್ಗೆ


Team Udayavani, May 23, 2019, 10:50 AM IST

CMP

ನವದೆಹಲಿ:ತೀವ್ರ ಹಣಾಹಣಿಯ, ಜಿದ್ದಾಜಿದ್ದಿನ 2019ರ ಲೋಕಸಭಾ ಚುನಾವಣೆಯ ಮತಎಣಿಕೆ ನಡೆಯುವ ಮೂಲಕ ಅಭ್ಯರ್ಥಿಗಳ ಭವಿಷ್ಯ ಹೊರಬೀಳತೊಡಗಿದೆ. ಪಶ್ಚಿಮಬಂಗಾಳದಲ್ಲಿ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಕೋಟೆಗೆ ಬಿಜೆಪಿ ಈ ಬಾರಿ ಲಗ್ಗೆ ಇಟ್ಟಿದೆ.

ಸದ್ಯದ ಟ್ರೆಂಡ್ ಪ್ರಕಾರ 42 ಲೋಕಸಭಾ ಸದಸ್ಯ ಬಲದ ಪಶ್ಚಿಮಬಂಗಾಳದಲ್ಲಿ ಟಿಎಂಸಿ 25 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಭಾರತೀಯ ಜನತಾ ಪಕ್ಷ 15 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಪಕ್ಷ 2 ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ.

2014ರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಮ್ಯೂನಿಷ್ಟರ ಭದ್ರಕೋಟೆಗೆ ಮಮತಾ ಬ್ಯಾನರ್ಜಿಯ ತೃಣಮೂಲ ಕಾಂಗ್ರೆಸ್ ಲಗ್ಗೆ ಇಟ್ಟು ಅಧಿಕಾರದ ಗದ್ದುಗೆಗೆ ಏರಿತ್ತು. ಟಿಎಂಸಿ 34 ಸ್ಥಾನ ಪಡೆದಿದ್ದು, ಸಿಪಿಐ ಕೇವಲ 2 ಸ್ಥಾನ ಗಳಿಸಿತ್ತು. ಬಿಜೆಪಿ 2 ಹಾಗೂ ಕಾಂಗ್ರೆಸ್ 4 ಸ್ಥಾನ ಪಡೆದಿತ್ತು.

ಪ್ರಧಾನಿ ನರೇಂದ್ರ ಮೋದಿಗೆ ಸೆಡ್ಡು ಹೊಡೆದಿದ್ದ ಮಮತಾ ಬ್ಯಾನರ್ಜಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹೈಡ್ರಾಮಾವೇ ನಡೆಸಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ.

ಟಾಪ್ ನ್ಯೂಸ್

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.