ಮತದಾರರ ನಿರೀಕ್ಷೆ ಈಡೇರಿಸಲು ಬದ್ಧ: ಡಿಕೆಸು
Team Udayavani, May 24, 2019, 3:00 AM IST
ರಾಮನಗರ: ಮತದಾರರ ನಿರೀಕ್ಷೆ ಈಡೇರಿಸಲು ಬದ್ಧನಾಗಿದ್ದೇನೆ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದರು. ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಮತ ಎಣಿಕೆಗೆ ಆಗಮಿಸಿದ್ದ ವೇಳೆ ಮಾಧ್ಯಮ ಕೇಂದ್ರಕ್ಕೆ ಭೇಟಿ ನೀಡಿದ ಅವರು ಮಾತನಾಡಿ, ರಾಜ್ಯದಲ್ಲಿನ ಲೋಕಸಭಾ ಚುನಾವಣಾ ಫಲಿತಾಂಶ ರಾಜ್ಯ ಸರ್ಕಾರದ ಮೇಲೆ ಪರಿಣಾಮ ಬೀರೋದಿಲ್ಲ.
ಆದರೆ, ಫಲಿತಾಂಶದ ಹಿನ್ನೆಲೆಯಲ್ಲಿ ಜನರ ಭಾವನೆಗಳನ್ನು ಅರ್ಥ ಮಾಡಿಕೊಂಡು ಆಡಳಿತ ನಡೆಸಬೇಕಾಗಿದೆ. ಬರಗಾಲ ಮತ್ತು ಜನರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿ, ಕೊಟ್ಟ ಭರವಸೆಗಳನ್ನು ಈಡೇರಿಸಬೇಕಾಗಿದೆ ಎಂದರು. ಕ್ಷೇತ್ರದಲ್ಲಿ ಮೈತ್ರಿ ಯಶಸ್ವಿಯಾಗಿದೆ. ಇದಕ್ಕೆ ನನ್ನ ಗೆಲುವಿನ ಪ್ರಮಾಣವೇ ಸಾಕ್ಷಿ. ಎಚ್.ಡಿ.ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಮತ್ತು ಎ.ಮಂಜು ಅವರ ಸಹಕಾರದಿಂದಲೇ ಈ ಪ್ರಮಾಣದ ಮತಗಳು ಬಂದಿವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು