ಅವಿಶ್ರಾಂತ ! ಮೋದಿಯ ವಿಶೇಷವೇ ಅದು


Team Udayavani, May 24, 2019, 6:05 AM IST

avishranta

ಮಣಿಪಾಲ: ಚುನಾವಣೆ ಘೋಷಣೆಯಾದ ಮರುದಿನದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ದಿನವೂ ವಿಶ್ರಾಂತಿ ಪಡೆಯಲಿಲ್ಲ.

ಚುನಾವಣೆ ಘೋಷಣೆಯಾಗುವುದಕ್ಕೆ ಮೊದಲು ಹಲವೆಡೆ ಪ್ರಚಾರ ಸಭೆ ನಡೆಸಿದ್ದರು. ಒಟ್ಟು 51 ದಿನಗಳ ಕಾಲ ನಡೆದ ಪ್ರಚಾರ ಸಭೆಗಳಲ್ಲಿ 142 ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ್ದರು. ಗಮನಾರ್ಹ ಎಂದರೆ ಇವುಗಳಲ್ಲಿ ಮೂರನೇ ಒಂದರಷ್ಟು ರ್ಯಾಲಿಗಳು ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಲದಲ್ಲಿ ಆಯೋಜಿಸಲಾಗಿತ್ತು.

ಉತ್ತರ ಪ್ರದೇಶದಲ್ಲಿ 29 ರ್ಯಾಲಿ
80 ಲೋಕಸಭಾ ಕ್ಷೇತ್ರಗಳಿರುವ ಉತ್ತರ ಪ್ರದೇಶದಲ್ಲಿ ಕಳೆದ ಬಾರಿ ಬಿಜೆಪಿ ಅಮೋಘ ಪ್ರದರ್ಶನ ನೀಡಿತ್ತು. ಆದರೂ ಈ ಬಾರಿ ಬರೋಬ್ಬರಿ 29 ರ್ಯಾಲಿಗಳನ್ನು ಸಂಘಟಿಸಲಾಗಿತ್ತು. ಇನ್ನು 42 ಕ್ಷೇತ್ರಗಳಿರುವ ಪಶ್ಚಿಮ ಬಂಗಾಲದಲ್ಲಿ 17 ರ್ಯಾಲಿಗಳನ್ನು ಪಕ್ಷ ಆಯೋಜಿಸಿದ್ದು, ಬಂಗಾಲದಲ್ಲಿ ಟಿಎಂಸಿಗೆ ಸಡ್ಡು ಹೊಡೆಯಲು ಮೋದಿ ಉದ್ದೇಶಿಸಿದ್ದರು.

ಅಧಿಕಾರ ಕಳೆದುಕೊಂಡ ಕಡೆ ಹೆಚ್ಚು ಶ್ರಮ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡ ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ಹೆಚ್ಚು ಶ್ರಮ ಹಾಕಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಈ ಎರಡು ರಾಜ್ಯಗಳು ಕಮಲದ ಕೈ ಬಲಪಡಿಸಿದ್ದವು. ಮಧ್ಯಪ್ರದೇಶ 29 ಮತ್ತು ರಾಜಸ್ಥಾನ 25 ಲೋಕಸಭಾ ಕ್ಷೇತ್ರಗಳನ್ನು ಹೊಂದಿವೆ. ಇಲ್ಲಿ ಮೋದಿ ಅವರು 8-9 ರ್ಯಾಲಿಗಳನ್ನು ಮಾಡಿದ್ದರು.

ದಿನ ಒಂದು ರ್ಯಾಲಿ ಮೂರು
ಮೋದಿ ದಿನದಲ್ಲಿ 3ರಿಂದ 4 ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಉತ್ತರ ಭಾರತ ದಲ್ಲಿ ಒಂದು ರ್ಯಾಲಿ ಬೆಳಗ್ಗೆ ನಡೆಸಿ ಉಳಿದೆರಡು ರ್ಯಾಲಿಗಳನ್ನು ದಕ್ಷಿಣ ಭಾರತದಲ್ಲಿ ನಡೆಸಿದ ಉದಾಹರಣೆಗಳಿವೆ. ಬಿಜೆಪಿ ಅಧಿಕಾರದಲ್ಲಿ ಇರದ ರಾಜ್ಯಗಳು ಮತ್ತು ಬಿಜೆಪಿ ಖಾತೆ ತೆರೆಯದ ಕ್ಷೇತ್ರಗಳತ್ತ ಹೆಚ್ಚು ಗಮನ ಹರಿಸಿದ್ದರು.

ವಾರಾಣಸಿಯಲ್ಲಿ ರ್ಯಾಲಿಯೇ ಇಲ್ಲ
ವಾರಾಣಸಿಯಲ್ಲಿ ಮೋದಿ ಒಂದೂ ಪ್ರಚಾರ ಸಭೆ ನಡೆಸಲಿಲ್ಲ. ನಾಮಪತ್ರ ಸಲ್ಲಿಕೆ ಮೊದಲ ದಿನ ನಡೆಸಿದ ರೋಡ್‌ಶೋ ಮಾತ್ರ ಅಭೂತಪೂರ್ವವಾಗಿತ್ತು. 5 ಲಕ್ಷಕ್ಕೂ ಮಿಕ್ಕಿ ಜನ ಅದರಲ್ಲಿ ಭಾಗಿಯಾಗಿದ್ದು, ಮೋದಿ ಜನಪ್ರಿಯತೆಗೆ ಸಾಕ್ಷ್ಯ ನೀಡಿತ್ತು.

-  ಈಶ

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.