ಹಿಮದ ಮಡಿಲಲ್ಲೂ ಬಿಜೆಪಿ ಬೆಚ್ಚಗೆ


Team Udayavani, May 24, 2019, 12:55 PM IST

h-m

ಈ ರಾಜ್ಯದಲ್ಲಿ ಇರುವುದು ಕೇವಲ ನಾಲ್ಕೇ ನಾಲ್ಕು ಲೋಕಸಭಾ ಕ್ಷೇತ್ರಗಳು. ಅವುಗಳೆಂದರೆ, ಕಾಂಗ್ರಾ, ಮಂಡಿ, ಹಮೀರ್‌ಪುರ್‌ ಹಾಗೂ ಶಿಮ್ಲಾ. ಈ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿಯೇ ಜಯಭೇರಿ ಬಾರಿಸಿದೆ. ಕಳೆದ ಬಾರಿಯ ಚುನಾವಣೆಯಲ್ಲೂ ಬಿಜೆಪಿ ಇದೇ ಸಾಧನೆ ಮಾಡಿತ್ತು.

ಅತಿ ದೊಡ್ಡ ಕ್ಷೇತ್ರವೆನಿಸಿರುವ ಮಂಡಿಯಲ್ಲಿ ಹಾಲಿ ಸಂಸದ ರಾಮ್‌ ಸ್ವರೂಪ್‌ ಶರ್ಮಾ ಅವರೇ ಗೆಲುವು ಪಡೆದಿದ್ದು, ಕಾಂಗ್ರೆಸ್‌ನ ಆಶ್ರೇ ಶರ್ಮಾ ವಿರುದ್ಧ ಗೆಲುವು ಪಡೆದಿದ್ದಾರೆ. ಇನ್ನು, ಮೀಸಲು ಕ್ಷೇತ್ರವಾದ ಶಿಮ್ಲಾದಲ್ಲಿ ವೀರೇಂದರ್‌ ಕಶ್ಯಪ್‌ ಜಯ ಸಾಧಿಸಿದ್ದರೆ, ಹಮೀರ್‌ಪುರ ಕ್ಷೇತ್ರದಿಂದ ಅನುರಾಗ್‌ ಸಿಂಗ್‌ ಠಾಕೂರ್‌, ಕಾಂಗ್ರಾದಿಂದ ಪಕ್ಷದ ಹಿರಿಯ ನಾಯಕ ಶಾಂತಕುಮಾರ್‌ ಜಯ ಸಾಧಿಸಿದ್ದಾರೆ.

ಮುಖ್ಯಮಂತ್ರಿ ಜೈರಾಂ ಠಾಕೂರ್‌ ಆಡಳಿತದಲ್ಲಿ ಬಿಜೆಪಿ ಮತ್ತಷ್ಟು ಬಲಗೊಂಡಿರುವುದು ಈ ಬಾರಿಯ ಚುನಾವಣೆಯಿಂದ ಸಾಬೀತಾಗಿದೆ.
2004ರ ಮಹಾ ಚುನಾವಣೆಯಲ್ಲಿ ಕಾಂಗ್ರೆಸ್‌ 3 ಸ್ಥಾನ ಗೆದ್ದಿತ್ತು. ಆಗ ಬಿಜೆಪಿ 1 ಸ್ಥಾನ ಮಾತ್ರ ಗೆದ್ದಿತ್ತು. 2009ರ ಚುನಾವಣೆಯಲ್ಲಿ ಇದು ತದ್ವಿರುದ್ಧವಾಗಿತ್ತು. ಬಿಜೆಪಿ 3ರಲ್ಲಿ ಜಯ ಸಾಧಿಸಿದರೆ ಕಾಂಗ್ರೆಸ್‌ 1 ಸ್ಥಾನಕ್ಕಿಳಿದಿತ್ತು. ಆದರೆ, 2014ರಿಂದೀಚೆಗೆ ಕಾಂಗ್ರೆಸ್‌ ಒಂದು ಸ್ಥಾನ ಗೆಲ್ಲಲೂ ಆಗದಂಥ ಪರಿಸ್ಥಿತಿ ಮುಂದುವರಿದಿದೆ.

ಗೆದ್ದ ಪ್ರಮುಖರು
ರಾಮ್‌ ಸ್ವರೂಪ್‌ (ಬಿಜೆಪಿ), ಮಂಡಿ
ಅನುರಾಗ್‌ ಠಾಕೂರ್‌ (ಬಿಜೆಪಿ), ಹಮೀರ್‌ಪುರ್‌

ಸೋತ ಪ್ರಮುಖರು
ಆಶ್ರಯ್‌ ಶರ್ಮ (ಕಾಂಗ್ರೆಸ್‌), ಮಂಡಿ

ಟಾಪ್ ನ್ಯೂಸ್

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.