ಬಿಜೆಪಿ ಗೆಲುವಿಗೆ ದುಡ್ಡು ಕೆಲ್ಸ ಮಾಡಿದೆ: ಶಾಮನೂರು
Team Udayavani, May 25, 2019, 6:00 AM IST
ದಾವಣಗೆರೆ: ‘ಬಿಜೆಪಿಯವರ ಬಳಿ ಭಾರೀ ದುಡ್ಡಿದೆ. ಆ ದುಡ್ಡು ಈ ಲೋಕಸಭಾ ಚುನಾವಣೆಯಲ್ಲಿ ಕೆಲಸ ಮಾಡಿದೆ’ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣೆಯಲ್ಲಿ ಇಷ್ಟು ಪ್ರಮಾಣದಲ್ಲಿ ಬಿಜೆಪಿಯವರು ಗೆಲ್ಲುತ್ತಾರೆಂದು ಊಹೆ ಕೂಡ ಮಾಡಿರಲಿಲ್ಲ. ಫಲಿತಾಂಶ ಬಂದಿದೆ. ಜನಾದೇಶ ನಾವು ಒಪ್ಪಲೇಬೇಕು ಎಂದರು.
ಇನ್ನು ರಾಜ್ಯದ ಮೈತ್ರಿ ಸರ್ಕಾರದ ಉಳಿವು ಓಡಿ ಹೋಗುವವರ ಮೇಲೆ ನಿರ್ಧಾರ ಆಗಲಿದೆ. ಈಗಾಗಲೇ ಕೆಲ ಶಾಸಕರು ಬೇರೆ ಕಡೆ ಓಡಿ ಹೋಗಲು ತೀರ್ಮಾನಿಸಿದ್ದಾರೆ. ಒಂದು ವಾರ ಕಾಯ್ದು ನೋಡಬೇಕು. ಅವರು ಓಡಿ ಹೋಗ್ತಾರಾ ಅಂತ. ಸದ್ಯ ಮೈತ್ರಿ ಸರ್ಕಾರಕ್ಕೆ ಯಾವುದೇ ಆತಂಕವಿಲ್ಲ ಎಂದು ಸ್ಪಷ್ಟಪಡಿಸಿದರು.
ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸೋಲಿನ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿ ಸಿದ ಶಾಮನೂರು, ಜನರ ನಿರ್ಧಾರ ಏನೂ ಮಾಡಕ್ಕಾಗಲ್ಲ. ಈ ಹಿಂದೆ ಇಂದಿರಾ ಗಾಂಧಿಯೇ ಸೋತಿದ್ದರು. ಮತದಾರರ ತೀರ್ಮಾನವೇ ಅಂತಿಮ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ
Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ
Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…
Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು
BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ
MUST WATCH
ಹೊಸ ಸೇರ್ಪಡೆ
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?
65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್ ಸಾಧನೆ: ಹರಿಪ್ರಕಾಶ ಕೋಣೆಮನೆ
Delhi police Station: ಪೊಲೀಸ್ ಠಾಣೆ ಬಾತ್ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!
Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ