ಬಂಜೆತನ ತಪಾಸಣೆ ಲ್ಯಾಬ್‌ ಆರಂಭ


Team Udayavani, May 25, 2019, 2:37 PM IST

cb-tdy-4..

ಚಿಂತಾಮಣಿ: ಬಂಜೆತನ ನಿವಾರಣೆಗೆ ತಪಾಸಣೆ ಮತ್ತು ಚಿಕಿತ್ಸೆಗೆ ಅಪೋಲೋ ವತಿಯಿಂದ ಚಿಂತಾಮಣಿ ನಗರದ ವಿಕ್ರಮ್‌ ಸ್ಕ್ಯಾನಿಂಗ್‌ ಸೆಂಟರ್‌ನಲ್ಲಿ ಬಂಜೆತನಕ್ಕೆ ಸಂಬಂಧಿಸಿದ ಎಲ್ಲಾ ತರಹದ ತಪಾಸಣೆ ಮತ್ತು ಚಿಕಿತ್ಸೆಯ ಲ್ಯಾಬ್‌ನ್ನು ಪ್ರಾರಂಭಿಸಲಾಗಿದೆ ಎಂದು ಲಕ್ಷ್ಮೀ ವಿದ್ಯಾ ಸಂಸ್ಥೆಯ ಅಧ್ಯಕ್ಷ ಸಿ.ಎನ್‌.ನರಸಿಂಹರೆಡ್ಡಿ ತಿಳಿಸಿದ್ದಾರೆ. ನಗರದ ಎನ್‌.ಆರ್‌.ಬಡಾವಣೆ ವರದಾ ಮಿಲ್ ರಸ್ತೆಯಲ್ಲಿರುವ ವಿಕ್ರಮ್‌ ಸ್ಕ್ಯಾನಿಂಗ್‌ ಸೆಂಟರ್‌ನಲ್ಲಿ ಬಂಜೆತನ ಸಂಬಂಧಿತ (ಐಯುಐ ಸೆಂಟರ್‌) ಲ್ಯಾಬ್‌ ಉದ್ಘಾಟಿಸಿ ಮಾತನಾಡಿ, ಚಿಂತಾಮಣಿ ಸೇರಿದಂತೆ ಸುತ್ತಮುತ್ತಲಿನ ತಾಲೂಕುಗಳ ಜನತೆಯು ಬಂಜೆತನಕ್ಕೆ ಸಂಬಂಧಿಸಿದಂತೆ ತಪಾಸಣೆ ಮತ್ತು ಚಿಕಿತ್ಸೆಗೆ ಬೆಂಗಳೂರಿಗೆ ತೆರಳಬೇಕಾಗಿತ್ತು. ಇದರ ಬೇಡಿಕೆಯ ಕುರಿತು ಅಪೋಲೋ ಸಂಸ್ಥೆಯೊಂದಿಗೆ ಮಾತನಾಡಿ ಚಿಂತಾಮಣಿ ನಗರದಲ್ಲಿ ಲ್ಯಾಬ್‌ ಆರಂಭಿಸಿದಲ್ಲಿ ಈ ಭಾಗದ ಜನತೆಗೆ ಉತ್ತಮ ಆರೋಗ್ಯ ಸೇವೆ ಮತ್ತು ಬಂಜೆತನದ ಸಮಸ್ಯೆಯ ನಿವಾರಣೆ ಮಾಡಬಹುದೆಂದು ಚಿಂತನೆ ನಡೆಸಿ ಇಲ್ಲಿ ಲ್ಯಾಬ್‌ ಆರಂಭಿಸುತ್ತಿರುವುದು ಈ ಭಾಗದ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ಅನುಕೂಲವಾಗಲಿದೆ ಎಂದರು. ಡಾ. ವಿಕ್ರಮ್‌ ಮಾತನಾಡಿದರು. ಅಪೋಲೋ ಹೆಲ್ತ್ ಆ್ಯಂಡ್‌ ಲೈಫ್ಸ್ಟೈಲ್ ಲಿಮಿಟೆಡ್‌ನ‌ ಗ್ರೂಪ್‌ ಸಿಇಒ ಚಂದ್ರಶೇಖರ್‌ ಸಿ, ಅಪೋಲೋ ಸಂಸ್ಥೆಯ ಸಿಒಒ ಅನುಭವ್‌ ಪ್ರಶಾಂತ್‌, ಡಾ. ಜಯಂತಿ, ಡಾ.ಎಂ.ವಿ.ಅಪರ್ಣಾರೆಡ್ಡಿ, ಡಾ.ಬಿ.ಎನ್‌.ಬೈರಾ ರೆಡ್ಡಿ, ಡಾ.ಕೈಸರ್‌ ಬೇಗಂ, ಡಾ.ಆರತಿ ರಾಮಾರಾವ್‌, ಡಾ.ವಿ.ಎಸ್‌.ಕಾತ್ಯಾಯಿನಿ, ಡಾ.ಯಲ್ಲಪ್ಪಗೌಡ ಇದ್ದರು.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.