ಕೆರೆ ದಡದಲ್ಲಿ ವನ್ಯ ಜೀವಿಗಳಿಗೆ ಅರವಟಿಗೆ


Team Udayavani, May 25, 2019, 3:27 PM IST

kopp-5

ಕುಷ್ಟಗಿ: ಮನುಷ್ಯರಿಗೆ ಕೇಳಿದರೆ ನೀರು ಸಿಗಬಹುದು, ಆದರೆ ಅರಣ್ಯ ಪ್ರದೇಶದಲ್ಲಿರುವ ಪ್ರಾಣಿ, ಪಕ್ಷಿಗಳಿಗೆ ನೀರಿನ ಕೊರತೆಯಾದರೆ ಜೀವ ಕಳೆದು ಕೊಳ್ಳುವ ಪರಿಸ್ಥಿತಿ ಎದುರಾಗುತ್ತದೆ. ಇದನ್ನು ಅರಿತ ಯುವಕ ಪ್ರಭು ತಾಳದ್‌ ನಿಡಶೇಸಿ ಕೆರೆ ಪ್ರದೇಶದ ದಡದಲ್ಲಿ ನೀರಿನ ತೊಟ್ಟಿಗಳನ್ನು ಇಟ್ಟು ಪಶು ಪಕ್ಷಿ ದಾಹ ಇಂಗಿಸುವ ಕೆಲಸ ಮಾಡುತ್ತಿದ್ದಾರೆ.

ಕಳೆದ ಬೇಸಿಗೆಯ ಆರಂಭದಲ್ಲಿ ಯುವಪಡೆ ಸ್ವಯಂ ಪ್ರೇರಣೆಯಿಂದ ಸದ್ದಿಲ್ಲದ ಸೇವೆ ಮಾಡುತ್ತಿದೆ. ಸ್ನೇಹಿತರಲ್ಲಿ ತಾವೇ ಹಣ ಸಂಗ್ರಹಿಸಿಕೊಂಡು ಒಂದು ಅಡಿ ಎತ್ತರವಿರುವ ಐದಾರು ಸಿಮೆಂಟ್ ತೊಟ್ಟಿಗಳನ್ನು ಖರೀದಿಸಿ, ನಿಡಶೇಸಿ ಕೆರೆ ದಡದಲ್ಲಿ ಇರಿಸಿದ್ದಾರೆ. ಪ್ರತಿ ಎರಡ್ಮೂರು ದಿನಕ್ಕೊಮ್ಮೆ ಪಕ್ಕದ ತೋಟದ ಕೊಳವೆಬಾವಿಯ ನೀರನ್ನು ತುಂಬಿಸುವ ಕಾರ್ಯ ನಡೆದಿದ್ದು, ಈ ತೊಟ್ಟಿಯಲ್ಲಿನ ನೀರನ್ನು ಕುರಿಗಾಯಿ, ದನಗಾಯಿಗಳು ಕುರಿ, ದನಗಳಿಗೆ ಕುಡಿಸುತ್ತಿದ್ದಾರೆ. ಅಲ್ಲದೇ ಅಳಿಲು, ನವಿಲು, ನರಿ, ತೋಳ, ಮುಂಗಸಿ, ಕಾಡುಹಂದಿ ಮೊದಲಾದ ಪಕ್ಷಿ, ಪ್ರಾಣಿಗಳು ಬಂದು ಇಲ್ಲಿ ನೀರು ಕುಡಿಯುತ್ತಿವೆ.

ಅಲ್ಲದೇ ತಮ್ಮ ತೋಟದ ತಂತಿ ಬೇಲಿಗೆ ನೀರಿನ ಪ್ಲಾಸ್ಟಿಕ್‌ ಬಾಟಲಿ ಇಳಿ ಬಿಟ್ಟು ಅದರಲ್ಲಿ ನೀರು ತುಂಬಿಸುವುದು ದಿನಚರಿಯಾಗಿದೆ. ತೋಟಕ್ಕೆ ಹಣ್ಣು, ಕ್ರಿಮಿ-ಕೀಟ ತಿನ್ನಲು ಬರುವ ಪಕ್ಷಿಗಳು ನೀರು ಕುಡಿಯುತ್ತಿವೆ. ಇಲ್ಲಿ ನೀರು ಹಾಕುತ್ತಿರುವುದರಿಂದ ಪಕ್ಷಿಗಳ ಕಲರವ ಕೇಳಿ ಬರುತ್ತಿದ್ದು, ಈ ಸೇವೆ ಸಾರ್ಥಕವೆನಿಸಿದೆ. ಮೇ ತಿಂಗಳಾದರೂ ನಿಡಶೇಸಿ ಕೆರೆ ಪ್ರದೇಶದಲ್ಲಿ ನೀರಿಲ್ಲ. ನೀರಿಗಾಗಿ ಬರುವ ಅದೆಷ್ಟೋ ಪ್ರಾಣಿ ಪಕ್ಷಿಗಳಿಗೆ ನಿರಾಸೆಯಾಗುವುದನ್ನು ತಪ್ಪಿಸಲು ನಮ್ಮದು ಅಳಿಲು ಸೇವೆ ಎನ್ನು ಮಹಾಲಿಂಗಪ್ಪ ತಾಳದ.

ಅಂತರ್ಜಲ ಕ್ಷೀಣಿಸಿದ್ದರಿಂದ ತೋಟಗಳಲ್ಲೂ ನೀರಿನ ಅಭಾವ ಕಂಡು ಬಂದಿದೆ. ಪಕ್ಷಿಗಳು ಅನ್ಯಮಾರ್ಗವಿಲ್ಲದೇ ಚಪಡಿಸುವುದುಂಟು ಈ ಪರಿಸ್ಥಿತಿ ಅರಿತು ತೊಟ್ಟಿ ಇಡಲಾಗಿದೆ. ಪ್ರಾಣಿ, ಪಕ್ಷಿಗಳಿಗೆ ನೀರಿನ ತೊಟ್ಟಿ ಆಸರೆಯಾಗುತ್ತಿದೆ. ನೀರಿನ ಸಂಪನ್ಮೂಲ ಇದ್ದವರು ಈ ಸೇವೆಗೆ ಮುಂದಾಗಬೇಕಿದೆ.
•ಪ್ರಭು ತಾಳದ, ಪಕ್ಷಿ ಪ್ರೇಮಿ

ಟಾಪ್ ನ್ಯೂಸ್

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

1-eqqwewqeqweqwe

Huge Controversy!: ಮಹಾತ್ಮಾ ಗಾಂಧಿ ಕಪಟಿ; ರಾಹುಲ್‌ ಗಾಂಧಿ ಬೆಸ್ಟ್‌

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

1-qewqeqwe

England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.