ಪರಾಮರ್ಶೆ: ಸಚಿವ ಖಾದರ್‌


Team Udayavani, May 26, 2019, 6:10 AM IST

ut-khadar

ಮಂಗಳೂರು: ಚುನಾವಣೆಯಲ್ಲಿ ಜಿಲ್ಲೆಯ ಕಾಂಗ್ರೆಸ್‌ ಅಭ್ಯರ್ಥಿ ಸೋಲನುಭವಿಸಿದ ಬಗ್ಗೆ ಜಿಲ್ಲಾ ಮಟ್ಟದಲ್ಲಿ, ವಿಧಾನ ಸಭಾ ಕ್ಷೇತ್ರವಾರು ಮತ್ತು ಬ್ಲಾಕ್‌ ಮಟ್ಟದಲ್ಲಿ ಪರಾಮರ್ಶೆ ನಡೆಸಲಾಗುವುದು ಎಂದು ಸಚಿವ ಯು.ಟಿ. ಖಾದರ್‌ ತಿಳಿಸಿದ್ದಾರೆ.

ಮಿಥುನ್‌ ರೈ ಗೆಲ್ಲಬೇಕೆಂದು ನಾವೆಲ್ಲ ಶ್ರಮಿಸಿದ್ದೆವು. ಆದರೆ ಅನಿರೀಕ್ಷಿತ ಫಲಿತಾಂಶ ಬಂದಿದೆ. ಸೋಲು ಶಾಶ್ವತವಲ್ಲ; ಸಂವಿಧಾನದ ಚೌಕಟ್ಟಿನಲ್ಲಿ ಜನರ ಸೇವೆ ಮತ್ತು ದೇಶ ಸೇವೆ ಮಾಡಲು ಕಟಿಬದ್ಧರಾಗಿದ್ದೇವೆ ಎಂದವರು ಶನಿವಾರ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಚುನಾವಣೆಯಲ್ಲಿ ಗೆದ್ದ ಮೋದಿ ಮತ್ತು ನಳಿನ್‌ ಅವರನ್ನು ಅಭಿನಂದಿಸಿದ ಖಾದರ್‌, ಮೋದಿಯವರು ನಳಿನ್‌ಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು. ಮೋದಿ ಸರಕಾರ ಐದು ವರ್ಷಗಳಲ್ಲಿ ಈಡೇರಿಸದೆ ಇರುವ ಪ್ರತಿ ಬ್ಯಾಂಕ್‌ ಖಾತೆಗೆ 15 ಲಕ್ಷ ರೂ. ನೀಡುವ ಭರವಸೆ ಈಗಲಾದರೂ ಈಡೇರಿಸಲಿ; ಪೆಟ್ರೋಲ್‌, ಡೀಸೆಲ್‌ ಬೆಲೆ ಸೆಂಚುರಿ ಬಾರಿಸದಿರಲಿ, ಯುವಜನರಿಗೆ ಉದ್ಯೋಗ ಒದಗಿಸಲಿ, ಸೈನಿಕರಿಗೂ ಜನರಿಗೂ ರಕ್ಷಣೆ ದೊರೆಯುವಂತಾಗಲಿ ಎಂದು ಆಶಿಸಿದರು.

ಸರಕಾರ ಸುಭದ್ರ
ರಾಜ್ಯದ ಸಮ್ಮಿಶ್ರ ಸರಕಾರ ಸುಭದ್ರವಾಗಿದೆ. ಬಿಜೆಪಿಯವರು ವರ್ಷದಿಂದ ಅಸ್ಥಿರಗೊಳಿಸಲು ಯತ್ನಿಸುತ್ತಿದ್ದರೂ ಯಶಸ್ವಿಯಾಗಿಲ್ಲ; ಈಗಲೂ ಆಗಲಾರರು. ಅಪಪ್ರಚಾರ ಮಾಡಿ ಕಾಂಗ್ರೆಸ್‌- ಜೆಡಿಎಸ್‌ ಪ್ರತ್ಯೇಕಿಸುವ ಯತ್ನ ಫಲಿಸದು, ಎರಡೂ ಪಕ್ಷಗಳು ಒಗ್ಗಟ್ಟಿನಲ್ಲಿವೆ. ರಾಜ್ಯದ ಅಭಿವೃದ್ಧಿಗೆ ಜರಪರ ಕಾರ್ಯಕ್ರಮಗಳನ್ನು ನೀಡಿ 5 ವರ್ಷಗಳ ಆಡಳಿತವನ್ನು ಪೂರ್ತಿಗೊಳಿಸಲಿದೆ ಎಂದು ಸಚಿವ ಖಾದರ್‌ ಹೇಳಿದರು.

ಮರಳುಗಾರಿಕೆಗೆ ಸಂಬಂಧಿಸಿ ಆ್ಯಪ್‌ ವ್ಯವಸ್ಥೆ ಜಾರಿಗೊಳಿಸಿದ್ದು, ಇದರಿಂದ ಜನರಿಗೆ ಮತ್ತು ಮರಳುಗಾರಿಕೆ ನಡೆಸುವ ಮಂದಿಗೆ ಮತ್ತು ಲಾರಿ ಮಾಲಕರಿಗೆ ಅನುಕೂಲವಾಗಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌, ಮುಖಂಡರಾದ ಸದಾಶಿವ ಉಳ್ಳಾಲ್‌, ಮಮತಾ ಗಟ್ಟಿ, ಭಾಸ್ಕರ್‌ ಕೆ., ಸಂತೋಷ್‌ ಶೆಟ್ಟಿ, ಪ್ರತಾಪ್‌ ಮಲ್ಲಿ, ಈಶ್ವರ ಉಳ್ಳಾಲ್‌, ಮಲಾರ್‌ ಮೋನು, ನಜೀರ್‌ ಬಜಾಲ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.