ತಮಿಳುನಾಡಿನ ಮಸೀದಿಗೆ ಬಾಂಬ್ ಬೆದರಿಕೆ
Team Udayavani, May 26, 2019, 6:05 AM IST
ನಾಗಪಟ್ಟಣಂ: ತಮಿಳುನಾಡಿನ ಸೀರ್ಕಾಜಿನ್ ಜಿಲ್ಲೆಯ ಪೆರಿಯ ಪಲ್ಲಿ ವಸಲ್ ಮಸೀದಿಗೆ ಬಾಂಬ್ ಬೆದರಿಕೆ ಪತ್ರವೊಂದು ಬಂದಿದ್ದು, ಮಸೀದಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.
ಈ ತಿಂಗಳಾಂತ್ಯಕ್ಕೂ ಮೊದಲೇ ಮಸೀದಿಯಲ್ಲಿ ಸ್ಫೋಟ ಸಂಭವಿಸಲಿದೆ ಎಂದು ಪತ್ರವೊಂದು ಬಂದಿದ್ದು, ಆತಂಕ ಮೂಡಿಸಿದೆ. ಹೀಗಾಗಿ ಭದ್ರತೆ ಹೆಚ್ಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ