ಗಡಿಯಾರ: ಕಾರು-ರಿಕ್ಷಾ ಢಿಕ್ಕಿ
Team Udayavani, May 26, 2019, 6:10 AM IST
ವಿಟ್ಲ: ಮಾಣಿ ಸಮೀಪದ ಗಡಿಯಾರದ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ರಿಕ್ಷಾಕ್ಕೆ ಹಿಂಬದಿಯಿಂದ ಕಾರು ಢಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿದ್ದಾರೆ.
ಗಡಿಯಾರ ನಿವಾಸಿ, ಆಪದಾºಂಧವ ಪುತ್ತಾಕ ಅವರು ಗಡಿಯಾರ ಸಮೀಪ ರಸ್ತೆ ಬದಿಯಲ್ಲಿ ತನ್ನ ರಿಕ್ಷಾವನ್ನು ನಿಲ್ಲಿಸಿದ್ದರು. ಈ ಸಂದರ್ಭ ಕಾರು ಢಿಕ್ಕಿ ಹೊಡೆದು ಪುತ್ತಾಕ ಗಂಭೀರ ಗಾಯಗೊಂಡಿದ್ದಾರೆ. ರಿಕ್ಷಾದಲ್ಲಿದ್ದ ಪದ್ಮಾವತಿ ಹಾಗೂ ಕಾವ್ಯಾ ಅವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಗಾಯಾಳುಗಳನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಿಟ್ಲ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ