ವಿಶ್ವಕಪ್‌: ನಾಯಕರ ವಿಶಿಷ್ಟ ಆಯ್ಕೆ


Team Udayavani, May 26, 2019, 10:16 AM IST

CRICKET-CAPTIONS

ಲಂಡನ್‌: ವಿಶ್ವಕಪ್‌ ನಾಯಕರೆಲ್ಲ ಕಳೆದ ರಾತ್ರಿ ಲಂಡನ್‌ನಲ್ಲಿ ನಡೆದ ಸಮಾರಂಭವೊಂದರಲ್ಲಿ ಭಾಗವಹಿಸಿದರು. “ನಿಮ್ಮ ತಂಡದಲ್ಲಿ ಎದುರಾಳಿ ತಂಡ ದ ಯಾವ ಆಟಗಾರ ಇರಬೇಕೆಂದು ಬಯಸುತ್ತೀರಿ?’ ಎಂಬ ಕುತೂಹಲದ ಪ್ರಶ್ನೆ ಇವರಿಗೆ ಕೇಳಲಾಗಿತ್ತು. ಎಲ್ಲರೂ ಸ್ವಾರಸ್ಯಕರ ಉತ್ತರ ನೀಡುತ್ತ ಹೋದರು.

ಕೊಹ್ಲಿ ಆಯ್ಕೆ ಡು ಪ್ಲೆಸಿಸ್‌
“ಇದರ ಆಯ್ಕೆ ಬಹಳ ಕಠಿನ. ನನ್ನ ಆಯ್ಕೆ ಎಬಿ ಡಿ ವಿಲಿಯರ್. ಆದರೆ ಅವರು ನಿವೃತ್ತರಾಗಿರುವುದರಿಂದ ಫಾ ಡು ಪ್ಲೆಸಿಸ್‌ ಅವರನ್ನು ಆಯ್ಕೆ ಮಾಡುತ್ತೇನೆ’ ಎಂದು ಟೀಮ್‌ ಇಂಡಿಯಾ ಕಪ್ತಾನ ವಿರಾಟ್‌ ಕೊಹ್ಲಿ ಹೇಳಿದರು. ಬಳಿಕ ಫಾ ಡು ಪ್ಲೆಸಿಸ್‌ ಕೂಡ ಕೊಹ್ಲಿ ಅವರನ್ನೇ ಆರಿಸಿದರು.

ಬಾಂಗ್ಲಾದೇಶ ನಾಯಕ ಮಶ್ರಫೆ ಮೊರ್ತಜಾ ಅವರ ಆಯ್ಕೆ ಕೂಡ ವಿರಾಟ್‌ ಕೊಹ್ಲಿ ಆಗಿತ್ತು. ಜತೆಗೆ ಬುಮ್ರಾ, ಪ್ಯಾಟ್‌ ಕಮಿನ್ಸ್‌, ರಶೀದ್‌ ಖಾನ್‌ ಬಗ್ಗೆಯೂ ಡು ಪ್ಲೆಸಿಸ್‌ ಒಲವು ತೋರಿದರು. ಕಿವೀಸ್‌ ಕಪ್ತಾನ ಕೇನ್‌ ವಿಲಿಯಮ್ಸನ್‌ ಆಯ್ಕೆ ಕೂಡ ರಶೀದ್‌ ಖಾನ್‌ ಆಗಿತ್ತು.

ಪಾಂಟಿಂಗ್‌ ಬೇಕು!
ತಂಡದಲ್ಲಿ ತಾನು ಯಾವುದೇ ಬದಲಾವಣೆ ಬಯಸುವುದಿಲ್ಲ ಎಂದು ಹೇಳಿದವರು ಇಂಗ್ಲೆಂಡ್‌ ನಾಯಕ ಮಾರ್ಗನ್‌. ಬದಲಾಗಿ ಪಾಂಟಿಂಗ್‌ಚ ಅವರನ್ನು ಕೋಚ್‌ ಆಗಿ ಪಡೆಯಬಯಸುತ್ತೇನೆ ಎಂದರು. ಪಾಕಿಸ್ಥಾನದ ನಾಯಕ ಸಫ‌ರಾಜ್‌ ಖಾನ್‌ ಅವರ ಆಯ್ಕೆ ಬಟ್ಲರ್‌. ಹಾಗೆಯೇ ಆಸೀಸ್‌ ನಾಯಕ ಆರನ್‌ ಫಿಂಚ್‌ ವೇಗಿ ರಬಾಡ ಅವರನ್ನು ಆರಿಸಿದರು. ಲಂಕೆಯ ದಿಮುತ್‌ ಕರುಣರತ್ನೆ “ಗೇಮ್‌ ಚೇಂಜರ್‌’ ಬೆನ್‌ ಸ್ಟೋಕ್ಸ್‌ ಆಗಬಹುದೆಂದರು.

ಟಾಪ್ ನ್ಯೂಸ್

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.